Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*
  • *ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*
  • *ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
  • *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
  • *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
  • *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾರತದಲ್ಲಿನ ಸೈಬರ್‌ ಅಪರಾಧಗಳನ್ನು ತಡೆಯಲು 5 ಸಾವಿರ ಸೈಬರ್‌ ಕಮಾಂಡೊಗಳಿಗೆ ತರಬೇತಿ*
ಇತ್ತೀಚಿನ ಸುದ್ದಿಗಳು ಪೊಲೀಸ್ ನ್ಯೂಸ್ ಭಾರತ

*ಭಾರತದಲ್ಲಿನ ಸೈಬರ್‌ ಅಪರಾಧಗಳನ್ನು ತಡೆಯಲು 5 ಸಾವಿರ ಸೈಬರ್‌ ಕಮಾಂಡೊಗಳಿಗೆ ತರಬೇತಿ*

ಸೆಪ್ಟೆಂಬರ್ 11, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನವದೆಹಲಿ NEWS DESK ಸೆ.11 :  ಸೈಬರ್‌ ಭದ್ರತೆಯು ದೇಶದ ಆಂತರಿಕ, ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿದೆ. ಸೈಬರ್‌ ಅಪರಾಧಗಳಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರವು ಕಾರ್ಯನಿರತವಾಗಿದ್ದು, ಸೈಬರ್‌ ಭದ್ರತೆಗಾಗಿ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಭಾರತದಲ್ಲಿನ ಸೈಬರ್‌ ಅಪರಾಧಗಳನ್ನು ತಡೆಯಲು ಮುಂದಿನ ಐದು ವರ್ಷಗಳಲ್ಲಿ 5 ಸಾವಿರ ಸೈಬರ್‌ ಕಮಾಂಡೊಗಳಿಗೆ ತರಬೇತಿ ನೀಡುವ ಬಗ್ಗೆ ಸರ್ಕಾರ ಯೋಜಿಸಿದೆ. ಜಗತ್ತಿನ ಶೇ 47ರಷ್ಟು ಡಿಜಿಟಲ್‌ ವ್ಯವಹಾರಗಳು ಭಾರತದಲ್ಲೇ ನಡೆಯುತ್ತವೆ. ಹೀಗಾಗಿ ಸೈಬರ್‌ ಭದ್ರತೆ ಅತಿ ಅಗತ್ಯವಾದುದು’ ಎಂದು ಪುನರುಚ್ಚರಿಸಿದರು. ಕಾರ್ಯಕ್ರಮದಲ್ಲಿ ಶಾ, ದೇಶದಲ್ಲಿ ಸೈಬರ್‌ ಅಪರಾಧ ತಡೆಗೆ ಹೊಸದಾಗಿ ನಾಲ್ಕು ಪ್ಲಾಟ್‌ಫಾರ್ಮ್‌ಗಳನ್ನು ಉದ್ಘಾಟಿಸಿದರು. ಕೇಂದ್ರ ಗೃಹ ಸಚಿವಾಲಯವು ಸೈಬರ್‌ ಅಪರಾಧ ಸಮನ್ವಯ ಕೇಂದ್ರವನ್ನು 2018ರಲ್ಲಿ ಸ್ಥಾಪಿಸಿದೆ. ದೇಶದಲ್ಲಿ ನಡೆಯುವ ಸೈಬರ್‌ ಅಪರಾಧಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರಮಟ್ಟದಲ್ಲಿ ಸಮನ್ವಯ ಸಾಧಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*

ಆಗಷ್ಟ್ 25, 2026

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*

ಆಗಷ್ಟ್ 25, 2026

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.25: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಹಾಗೂ ಅತ್ತೂರು…

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.