Facebook Twitter WhatsApp Email Telegram Copy Link ಮಡಿಕೇರಿ ಸೆ.16 NEWS DESK : ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿ ಗ್ರಾಮದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ ಜನ್ಮ ದಿನಾಚರಣೆಯ ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*ಸೆಪ್ಟೆಂಬರ್ 10, 2026