
ಗೋಣಿಕೊಪ್ಪ ಸೆ.17 NEWS DESK : ಚೇತನ ಫೌಂಡೇಶನ್ ಕರ್ನಾಟಕ ಮತ್ತು ಕರ್ನಾಟಕ ಸೋಶಿಯಲ್ ಕ್ಲಬ್ ಸಹಯೋಗದಲ್ಲಿ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಶಿಕ್ಷಕಿ ವಾಮನ ಅವರಿಗೆ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಸಾಧಕರ ಸಮಾಗಮ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.








