Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ : ಮನುಜ ಮತದ ತತ್ವದಡಿ ಕರ್ತವ್ಯ ಪರರಾಗಿ : ಸಾಬು ವರ್ಗಿಸ್ ಕರೆ*
  • *ಹೋಂಸ್ಟೇಯಲ್ಲಿ ಜೂಜಾಟ: 11 ಲಕ್ಷ ರೂ. ನಗದು ಸಹಿತ 28 ಮಂದಿ ಪೊಲೀಸ್ ವಶ*
  • *ಕೊಡವ ಭಾಷಿಕ ಜನಾಂಗದವರನ್ನು ಕಡೆಗಣಿಸಿದರೆ ತೀವ್ರ ಹೋರಾಟ : ಕೊಡವ ಭಾಷಿಕ ಸಮುದಾಯಗಳ ಕೂಟದ ಮಹಾಸಭೆಯಲ್ಲಿ ನಿರ್ಧಾರ*
  • *ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿಂದ ಸಂಭ್ರಮದ ಪದವಿ ಪ್ರದಾನ ಸಮಾರಂಭ*
  • *ಕೊಡವರ ಭವಿಷ್ಯಕ್ಕೆ ಮಾರಕವಾಗಿರುವ ಟೌನ್‌ಶಿಪ್ ಮತ್ತು ರೆಸಾರ್ಟ್ ಗಳ ತೆರವಿಗೆ ಆಗ್ರಹ : ಜು.10 ರಂದು ಸಿಎನ್‌ಸಿ ಸತ್ಯಾಗ್ರಹ*
  • *ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ದೊಡ್ಡದು*
  • *ಶಾಸಕ ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಮನವಿ*
  • *ಸುಂಟಿಕೊಪ್ಪ ಅಭಿವೃದ್ಧಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ*
  • *ಜು.2 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ :  ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’*
  • *ಮಡಿಕೇರಿ : ನಿವೃತ್ತ ಅಧಿಕಾರಿ ಎಸ್.ಹೊನ್ನೇಗೌಡ ಅವರಿಗೆ ಆತ್ಮೀಯ ಬೀಳ್ಕೊಡುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ : ಶಾಸಕ ಪೊನ್ನಣ್ಣಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ : ಶಾಸಕ ಪೊನ್ನಣ್ಣಗೆ ಸನ್ಮಾನ*

ಸೆಪ್ಟೆಂಬರ್ 23, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.23 NEWS DESK  : ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್ ಆಶ್ರಯದಲ್ಲಿ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ ನಾಪೋಕ್ಲುವಿನಲ್ಲಿ ನಡೆಯಿತು.ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಸಮಾವೇಶಕ್ಕೆ ಜುಮುಅ ನಮಾಜ್‍ನ ನಂತರ ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್‍ನ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್  ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ  ನೀಡಿದರು. ಮದದೇ ಮದೀನಾ 2024 ಮಿಲಾದ್ ಸಮಾವೇಶದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಉತ್ತಮ ಕೆಲಸವನ್ನು ಮಾಡುತ್ತಿರುವ ಸಂಘಟನೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸನ್ನು ಕಾಣುತ್ತಾ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಾಗಲಿ ಎಂದು ಹಾರೈಸಿದರು. ಇದೇ ಸಂದರ್ಭ ಶಾಸಕರನ್ನು  ಜಮಾಅತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ : ಮನುಜ ಮತದ ತತ್ವದಡಿ ಕರ್ತವ್ಯ ಪರರಾಗಿ : ಸಾಬು ವರ್ಗಿಸ್ ಕರೆ*

ಜುಲೈ 1, 2026

*ಹೋಂಸ್ಟೇಯಲ್ಲಿ ಜೂಜಾಟ: 11 ಲಕ್ಷ ರೂ. ನಗದು ಸಹಿತ 28 ಮಂದಿ ಪೊಲೀಸ್ ವಶ*

ಜುಲೈ 1, 2026

*ಕೊಡವ ಭಾಷಿಕ ಜನಾಂಗದವರನ್ನು ಕಡೆಗಣಿಸಿದರೆ ತೀವ್ರ ಹೋರಾಟ : ಕೊಡವ ಭಾಷಿಕ ಸಮುದಾಯಗಳ ಕೂಟದ ಮಹಾಸಭೆಯಲ್ಲಿ ನಿರ್ಧಾರ*

ಜುಲೈ 1, 2026

*ಹೋಂಸ್ಟೇಯಲ್ಲಿ ಜೂಜಾಟ: 11 ಲಕ್ಷ ರೂ. ನಗದು ಸಹಿತ 28 ಮಂದಿ ಪೊಲೀಸ್ ವಶ*

ಜುಲೈ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಜು.1 : ಮಡಿಕೇರಿ ತಾಲ್ಲೂಕಿನ ಕಡಗದಾಳು ಗ್ರಾಮದ ಹೋಂಸ್ಟೇಯೊoದರಲ್ಲಿ ಅಕ್ರಮ ಜೂಜಾಟ ಪ್ರಕರಣವನ್ನು ಪತ್ತೆ ಹಚ್ಚಿರುವ…

*ಕೊಡವ ಭಾಷಿಕ ಜನಾಂಗದವರನ್ನು ಕಡೆಗಣಿಸಿದರೆ ತೀವ್ರ ಹೋರಾಟ : ಕೊಡವ ಭಾಷಿಕ ಸಮುದಾಯಗಳ ಕೂಟದ ಮಹಾಸಭೆಯಲ್ಲಿ ನಿರ್ಧಾರ*

ಜುಲೈ 1, 2026

*ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿಂದ ಸಂಭ್ರಮದ ಪದವಿ ಪ್ರದಾನ ಸಮಾರಂಭ*

ಜುಲೈ 1, 2026

*ಕೊಡವರ ಭವಿಷ್ಯಕ್ಕೆ ಮಾರಕವಾಗಿರುವ ಟೌನ್‌ಶಿಪ್ ಮತ್ತು ರೆಸಾರ್ಟ್ ಗಳ ತೆರವಿಗೆ ಆಗ್ರಹ : ಜು.10 ರಂದು ಸಿಎನ್‌ಸಿ ಸತ್ಯಾಗ್ರಹ*

ಜುಲೈ 1, 2026

*ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ದೊಡ್ಡದು*

ಜುಲೈ 1, 2026

*ಶಾಸಕ ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಮನವಿ*

ಜುಲೈ 1, 2026

*ಸುಂಟಿಕೊಪ್ಪ ಅಭಿವೃದ್ಧಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ*

ಜುಲೈ 1, 2026

*ಜು.2 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ :  ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’*

ಜುಲೈ 1, 2026

*ಮಡಿಕೇರಿ : ನಿವೃತ್ತ ಅಧಿಕಾರಿ ಎಸ್.ಹೊನ್ನೇಗೌಡ ಅವರಿಗೆ ಆತ್ಮೀಯ ಬೀಳ್ಕೊಡುಗೆ*

ಜುಲೈ 1, 2026

*ಭಾಗಮಂಡಲ : ಇವಿಎಂ ಮೂಲಕ ಕಾಲೇಜು ಸಂಸತ್ತು ಚುನಾವಣೆ : ನೂತನ ಪದಾಧಿಗಳ ಆಯ್ಕೆ*

ಜುಲೈ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.