Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗ್ಯಾರಂಟಿ ಯೋಜನೆಗಳ ಮಡಿಕೇರಿ ತಾಲ್ಲೂಕು ಸಮಿತಿ ಸಭೆ : ಹಲವು ಫಲಾನುಭವಿಗಳಿಗೆ ಒಂದೇ ಖಾತೆಗೆ ಯೋಜನೆಯ ಧನಸಹಾಯ*
  • *ಕನ್ನಡ ಜಾಗೃತಿ ಸಮಿತಿ ಸಭೆ : ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ : ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹಾದಿಮನಿ*
  • *ಕಾನ್‍ಬೈಲ್ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*
  • *ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ : ಮನುಜ ಮತದ ತತ್ವದಡಿ ಕರ್ತವ್ಯ ಪರರಾಗಿ : ಸಾಬು ವರ್ಗಿಸ್ ಕರೆ*
  • *ಹೋಂಸ್ಟೇಯಲ್ಲಿ ಜೂಜಾಟ: 11 ಲಕ್ಷ ರೂ. ನಗದು ಸಹಿತ 28 ಮಂದಿ ಪೊಲೀಸ್ ವಶ*
  • *ಕೊಡವ ಭಾಷಿಕ ಜನಾಂಗದವರನ್ನು ಕಡೆಗಣಿಸಿದರೆ ತೀವ್ರ ಹೋರಾಟ : ಕೊಡವ ಭಾಷಿಕ ಸಮುದಾಯಗಳ ಕೂಟದ ಮಹಾಸಭೆಯಲ್ಲಿ ನಿರ್ಧಾರ*
  • *ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿಂದ ಸಂಭ್ರಮದ ಪದವಿ ಪ್ರದಾನ ಸಮಾರಂಭ*
  • *ಕೊಡವರ ಭವಿಷ್ಯಕ್ಕೆ ಮಾರಕವಾಗಿರುವ ಟೌನ್‌ಶಿಪ್ ಮತ್ತು ರೆಸಾರ್ಟ್ ಗಳ ತೆರವಿಗೆ ಆಗ್ರಹ : ಜು.10 ರಂದು ಸಿಎನ್‌ಸಿ ಸತ್ಯಾಗ್ರಹ*
  • *ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ದೊಡ್ಡದು*
  • *ಶಾಸಕ ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಮನವಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ*

ಸೆಪ್ಟೆಂಬರ್ 23, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.23 : ನಗರದ ಜನತೆಯ ಕುಡಿಯುವ ನೀರಿನ ಸಮಸ್ಯೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ವಿಶೇಷ ಪ್ರಯತ್ನದಿಂದ ಮುಕ್ತಿ ದೊರಕಿದಂತಾಗಿದೆ. ಸುಮಾರು 35 ಸಾವಿರ ಜನಸಂಖ್ಯೆ ಹೊಂದಿರುವ ಮಡಿಕೇರಿ ನಗರದ ಜನತೆಗೆ ಕುಡಿಯುವ ನೀರನ್ನು ಪೂರೈಸುವ ಕೂಟು ಹೊಳೆ ಘಟಕದಲ್ಲಿ 300 ಹೆಚ್.ಪಿ ಯ ಎರಡು ಮೋಟಾರು ಪಂಪ್ ಇದ್ದು ಹನ್ನೆರಡರಿಂದ ಹದಿನಾರು ಗಂಟೆಗಳ ಕಾಲ ಚಾಲನೆ ಮಾಡುವ ಸಾಮರ್ಥ್ಯ ಹೊಂದಿತ್ತು. ಕೆಲವೊಮ್ಮೆ ಒಂದು ಮೋಟಾರ್ ಕೆಟ್ಟು ನಿಂತಾಗ ಕೇವಲ 8 ಗಂಟೆಗಳ ಕಾಲ ಪಂಪ್ ಮಾಡುವುದರಿಂದ ನೀರು ಪೂರೈಕೆಯಲ್ಲಿ ವ್ಯತಯ ಉಂಟಾಗುತ್ತಿತ್ತು. ಇದನ್ನು ಕಳೆದ ವರ್ಷ ಗಮನಿಸಿದ ಮಂತರ್ ಗೌಡ ರವರು ನಗರ ಸಭೆಯಿಂದ ವೆಚ್ಚ ಭರಿಸುವುದು ಅಸಾಧ್ಯ ವಾದ ಹಿನ್ನಲೆಯಲ್ಲಿ ವಿಶೇಷವಾಗಿ ಅನುದಾನ ಬಳಕೆಗೆ ನಿರ್ಧರಿಸಿದ್ದರು.ಹಾಗಾಗಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನಿಧಿಯಿಂದ 46 ಲಕ್ಷ ರೂಗಳ ವೆಚ್ಚದಲ್ಲಿ ನೂತನ 300 ಹೆಚ್.ಪಿ ಸಾಮರ್ಥ್ಯ ದ ಪಂಪ್ ಅಳವಡಿಕೆಗೆ ನಿರ್ದೇಶನ ನೀಡಿದ ಮೇರೆಗೆ ಮೂರನೆ ಯಂತ್ರ ಅಳವಡಿಸಿ ಇಂದು ಕಾರ್ಯಾರಂಭ ಮಾಡಲಾಯಿತು. ಇದರಿಂದ ಮಡಿಕೇರಿ ನಗರದ ನೀರಿನ ಸಮಸ್ಯೆ ಬಗೆಹರಿದಂತೆ ಆಗಿದೆ. ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಅವರು ಮಡಿಕೇರಿ ನಗರವನ್ನು ರಾಜ್ಯದಲ್ಲಿಯೇ ಮಾದರಿ ನಗರವನ್ನಾಗಿಸುವ ಹಂಬಲ ಹೊಂದಿದ್ದೇನೆ. ಇದಕ್ಕೆ ಜನರ ಸಹಕಾರ ಮತ್ತು ಬೆಂಬಲ ಬೇಕೆಂದು ಕೋರಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ ಕಳೆದ ವರ್ಷ ಹೆಚ್ಚುವರಿ ಪಂಪ್ ಮೋಟಾರ್ ನ್ನು ನೀಡಲು ಆದ್ಯತೆ ನೀಡುತ್ತೇನೆ ಎಂದು ಶಾಸಕರು ನಗರದ ಜನತೆಗೆ ಆಶ್ವಾಸನೆ ನೀಡಿದ್ದರು. ಈಗ ಅದನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮೂಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರ ಸಭೆಯ ಆಯುಕ್ತ ಹೆಚ್.ಆರ್.ರಮೇಶ್, ಮೂಡಾ ಸದಸ್ಯರಾದ ಆರ್.ಪಿ.ಚಂದ್ರಶೇಖರ್, ಮಿನಾಜ್ ಪ್ರವೀಣ್, ನಗರಸಭಾ ಸದಸ್ಯರಾದ ಅನಿತಾ ಪೂವಯ್ಯ, ಶ್ವೇತಾ ಪ್ರಶಾಂತ್, ಸಬಿತ, ಜುಲೇಕಾಬಿ, ಪ್ರಮುಖರಾದ ಪ್ರಕಾಶ್ ಆಚಾರ್ಯ, ವಿ.ಜಿ.ಮೋಹನ್, ಹರಿಪ್ರಸಾದ್, ಶಶಿಕಲಾ ಸೇರಿದಂತೆ ಪ್ರಮುಖರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗ್ಯಾರಂಟಿ ಯೋಜನೆಗಳ ಮಡಿಕೇರಿ ತಾಲ್ಲೂಕು ಸಮಿತಿ ಸಭೆ : ಹಲವು ಫಲಾನುಭವಿಗಳಿಗೆ ಒಂದೇ ಖಾತೆಗೆ ಯೋಜನೆಯ ಧನಸಹಾಯ*

ಜುಲೈ 1, 2026

*ಕನ್ನಡ ಜಾಗೃತಿ ಸಮಿತಿ ಸಭೆ : ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ : ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹಾದಿಮನಿ*

ಜುಲೈ 1, 2026

*ಕಾನ್‍ಬೈಲ್ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಜುಲೈ 1, 2026

*ಕನ್ನಡ ಜಾಗೃತಿ ಸಮಿತಿ ಸಭೆ : ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ : ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹಾದಿಮನಿ*

ಜುಲೈ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.1 NEWS DESK : ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60…

*ಕಾನ್‍ಬೈಲ್ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಜುಲೈ 1, 2026

*ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ : ಮನುಜ ಮತದ ತತ್ವದಡಿ ಕರ್ತವ್ಯ ಪರರಾಗಿ : ಸಾಬು ವರ್ಗಿಸ್ ಕರೆ*

ಜುಲೈ 1, 2026

*ಹೋಂಸ್ಟೇಯಲ್ಲಿ ಜೂಜಾಟ: 11 ಲಕ್ಷ ರೂ. ನಗದು ಸಹಿತ 28 ಮಂದಿ ಪೊಲೀಸ್ ವಶ*

ಜುಲೈ 1, 2026

*ಕೊಡವ ಭಾಷಿಕ ಜನಾಂಗದವರನ್ನು ಕಡೆಗಣಿಸಿದರೆ ತೀವ್ರ ಹೋರಾಟ : ಕೊಡವ ಭಾಷಿಕ ಸಮುದಾಯಗಳ ಕೂಟದ ಮಹಾಸಭೆಯಲ್ಲಿ ನಿರ್ಧಾರ*

ಜುಲೈ 1, 2026

*ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿಂದ ಸಂಭ್ರಮದ ಪದವಿ ಪ್ರದಾನ ಸಮಾರಂಭ*

ಜುಲೈ 1, 2026

*ಕೊಡವರ ಭವಿಷ್ಯಕ್ಕೆ ಮಾರಕವಾಗಿರುವ ಟೌನ್‌ಶಿಪ್ ಮತ್ತು ರೆಸಾರ್ಟ್ ಗಳ ತೆರವಿಗೆ ಆಗ್ರಹ : ಜು.10 ರಂದು ಸಿಎನ್‌ಸಿ ಸತ್ಯಾಗ್ರಹ*

ಜುಲೈ 1, 2026

*ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ದೊಡ್ಡದು*

ಜುಲೈ 1, 2026

*ಶಾಸಕ ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಮನವಿ*

ಜುಲೈ 1, 2026

*ಸುಂಟಿಕೊಪ್ಪ ಅಭಿವೃದ್ಧಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ*

ಜುಲೈ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.