Facebook Twitter WhatsApp Email Telegram Copy Link ಉಡುಪಿ NEWS DESK ಸೆ.29 : 13ನೇ ಶತಮಾನದಲ್ಲಿ ಜಗದ್ಗುರು ಶ್ರೀ ಮಧ್ವಾಚಾರ್ಯರಿಂದ ಸ್ಥಾಪಿತಗೊಂಡ ಉಡುಪಿಯ ಶ್ರೀ ಕೃಷ್ಣನ ದೇವಸ್ಥಾನಕ್ಕೆ ಇಂದು ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಅವರು ಬೇಟಿ ನೀಡಿದರು. ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಠದ ಶ್ರೀಗಳ ಆಶೀರ್ವಾದವನ್ನು ಪಡೆದರು.
*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*ಸೆಪ್ಟೆಂಬರ್ 10, 2026