Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*
  • *ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*
  • *ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*
  • *ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*
  • *ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*
  • *ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*
  • *ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾಯಮುಡಿಯಲ್ಲಿ ವಚನಗಳ ನಡಿಗೆ ವಿದ್ಯಾರ್ಥಿಗಳ ಕಡೆಗೆ : ಯುವಜನರಿಗೆ ವಚನಗಳ ಅರಿವು  ಅಗತ್ಯ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾಯಮುಡಿಯಲ್ಲಿ ವಚನಗಳ ನಡಿಗೆ ವಿದ್ಯಾರ್ಥಿಗಳ ಕಡೆಗೆ : ಯುವಜನರಿಗೆ ವಚನಗಳ ಅರಿವು  ಅಗತ್ಯ* 

ಸೆಪ್ಟೆಂಬರ್ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ NEWS DESK ಸೆ.30 : ವಚನ ಸಾಹಿತ್ಯ ಮರೆತು ಹೋದ ಶರಣರ ಪರಂಪರೆಯ   ಮೌಲ್ಯಗಳನ್ನು ಮರಳಿ ಸ್ಮರಿಸುವ ವೇದಿಕೆಯಾಗಿದೆ ಎಂದು ಸಾಹಿತಿ ಕಣಿವೆ ಭಾರಧ್ವಾಜ್ ಆನಂದತೀರ್ಥ ಹೇಳಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕದಳಿ ವೇದಿಕೆ ಹಾಗೂ ಮಾಯಮುಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ” ವಿದ್ಯಾರ್ಥಿಗಳೆಡೆಗೆ ವಚನಗಳ ನಡಿಗೆ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶರಣರ ವ್ಯಕ್ತಿತ್ವ ಹಾಗೂ ಅವರ ಸಾಧನೆಗಳ ಘನತೆಯನ್ನು ಬಿಂಬಿಸುವ ವಚನಗಳು  ಕನ್ನಡ ಸಾಹಿತ್ಯದ ಅಮೂಲ್ಯ ಸಂಪತ್ತು. ಹಾಗಾಗಿ ಶಾಲಾ ಕಾಲೇಜು ಹಂತದಿಂದಲೇ ವಿದ್ಯಾರ್ಥಿಗಳು ವಚನ ಸಾಹಿತ್ಯದ ಅರಿವು ಮೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ಹೊಂದಲು ಭಾರದ್ವಾಜ್ ಕರೆಕೊಟ್ಟರು. ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು ವಿಷಯದ ಕುರಿತು ಉಪನ್ಯಾಸ ನೀಡಿದ ವಿರಾಜಪೇಟೆ ತಾಲ್ಲೂಕು  ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ದಿಲನ್ ಮುತ್ತಣ್ಣ, ಶತ ಶತಮಾನಗಳ ಎಲ್ಲೆಯನ್ನು ಮೀರಿ ಎಷ್ಟೋ ಕಾಲದವರೆಗೂ ಜೀವಂತವಾಗಿ ಉಳಿಯಬಲ್ಲ ಸತ್ವ ವಚನಗಳಲ್ಲಿವೆ. ರಾಜಧರ್ಮ ಕ್ಷೀಣಿಸಿ ಪ್ರಜಾಧರ್ಮ ಜಾರಿಗೆ ಬಂದದ್ದು ವಚನಕಾರರ ಚಳುವಳಿಯಿಂದ. ಹನ್ನೆರಡನೇ ಶತಮಾನದಲ್ಲಿ ಮೌಢ್ಯಗಳು ಹಾಗೂ ಕಂದಾಚಾರಗಳ ಸುಳಿಯಲ್ಲಿ  ಜನಸಾಮಾನ್ಯರನ್ನು ಸಿಲುಕಿಸಿ ದೇವರ ಹೆಸರಿನಲ್ಲಿ ನರಕ ಹಾಗೂ ಸ್ವರ್ಗದ ಹೆಸರಲ್ಲಿ ಶೋಷಿಸುತ್ತಿದ್ದ ಕಾಲಘಟ್ಟದಲ್ಲಿ ದೇಹವನ್ನೇ ದೇವಾಲಯವಾಗಿಸಿದ ವಚನಕಾರರು ಅಮಾಯಕ ಶೋಷಿತ ಮಂದಿಯ ಬದುಕಿನಲ್ಲಿ ಬೆಳಕು ನೀಡಿದವರು ವಚನಕಾರರು ಎಂದು ಡಾ.ದಿಲನ್ ವ್ಯಾಖ್ಯಾನಿಸಿದರು‌. ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಾಟು ಮೊಣ್ಣಪ್ಪ ಮಾತನಾಡಿ, ಹನ್ನೆರಡನೇ ಶತಮಾನದ ಶರಣರ ಚಿಂತನೆಗಳು ಹಾಗೂ ಆದರ್ಶಗಳನ್ನು  ಮಕ್ಕಳಿಗೆ ಮನನ ಮಾಡುವ ಕೆಲಸವಾದಲ್ಲಿ ಮಕ್ಕಳಲ್ಲಿ ಸದ್ವಿಚಾರಗಳು ಬೆಳೆಯಲು ಸಹಕಾರಿಯಾಗುತ್ತದೆ. ಬಸವಣ್ಣನವರು ರಚಿಸಿದ ಕಲಬೇಡ ಕೊಲಬೇಡ ವಚನದ ಸಾರವನ್ನು ಯುವ ಜನಾಂಗ ತಿಳಿದಲ್ಲಿ ಸಮಾಜ ಸ್ವಾಸ್ಥ್ಯವಾಗುತ್ತದೆ ಎಂದು ಟಾಟು ಮೊಣ್ಣಪ್ಪ ಹೇಳಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ಸಮಿತಿ ಗೌರವ ಕಾರ್ಯದರ್ಶಿ ಬಿ.ನಟರಾಜು, ಕಾರ್ಯದರ್ಶಿ ಕೆ.ಪಿ. ಪರಮೇಶ್, ಜಿಲ್ಲಾ ನಿರ್ದೇಶಕರೂ ಆದ ನಿವೃತ್ತ ಸೈನಿಕ ಮೋಹನ್,  ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಾಟುಮೊಣ್ಣಪ್ಪ,  ಪೊನ್ನಂಪೇಟೆ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಜೆ.ಎಸ್.ಲೋಕೇಶ್, ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಶೋಭಾರಾಣಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಉಮೇಶ್, ಶಾಲೆಯ ಮುಖ್ಯ ಶಿಕ್ಷಕಿ  ಜಯಮ್ಮ,  ನಿವೃತ್ತ ಶಿಕ್ಷಕಿ ಸುಬ್ಬಮ್ಮ, ಮಾಯಮುಡಿ ಗ್ರಾಮದ ನಿವಾಸಿಗಳಾದ ಸರೋಜ, ಲತಾ, ಅರ್ಪಿತಾ, ನೇತ್ರಾವತಿ,  ಇದ್ದರು. ವಿದ್ಯಾರ್ಥಿಗಳಿಂದ ವಚನ ಗಾಯನ ನಡೆಯಿತು. ಶಾಲಾ ಶಿಕ್ಷಕಿ ಎಂ.ಟಿ.ಸುಮಾ ಹಾಗೂ ಶಾಲಾ ವಿದ್ಯಾರ್ಥಿಗಳಿಂದ  ವಚನ ಗಾಯನ ನಡೆಯಿತು. ಕೆ.ಬಿ.ಪುಷ್ಪಾ ಸ್ವಾಗತಿಸಿದರು. ಎಂ.ಬಿ.ಸಹನಾ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಗಿಣಿ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ನಿವೃತ್ತ ಸೈನಿಕ ಮಾಯಮುಡಿಯ ಎಸ್.ಪಿ. ಮೋಹನ ಚಂದ್ರ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.10 NEWS DESK : ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಮಡಿಕೇರಿ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ…

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*

ಸೆಪ್ಟೆಂಬರ್ 10, 2026

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.