
ಮಡಿಕೇರಿ ಅ.7 NEWS DESK : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೃಸೂರು ಜಗನ್ಮೋಹನ ಅರಮನೆಯಲ್ಲಿ ನಡೆಯುತ್ತಿರುವ ಪಂಚ ಕವಿ ಗೋಷ್ಠಿಗೆ ಕೊಡವ ಭಾಷೆಯ ಕವಿಯಾಗಿ ಮುಲ್ಲೇಂಗಡ ಮಧೋಷ್ ಪೂವಯ್ಯ ಭಾಗವಹಿಸಲಿದ್ದಾರೆ. ಅ.8 ರಂದು ನಡೆಯಲಿರುವ ನಾಲ್ಕನೇ ದಿನದ ಸಮಷ್ಟಿ ಬಹುಭಾಷಾ ಕವಿಗೋಷ್ಠಿಯಲ್ಲಿ ಮದೋಷ್ ಪೂವಯ್ಯ ಕೊಡವ ಭಾಷೆಯನ್ನು ಪತಿನಿಧಿಸುತ್ತಿದ್ದಾರೆ.








