Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ಜೀರ್ಣೋದ್ಧಾರ ಕಾರ್ಯ : ರೂ.1 ಕೋಟಿಗೂ ಅಧಿಕ ವೆಚ್ಚದ ಯೋಜನೆಗೆ ಅಂತಿಮ ಸ್ಪರ್ಶ*
  • *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ 12ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ*
  • *ಮಡಿಕೇರಿ : ಕೆಟ್ಟುನಿಂತ ಶುದ್ದ ಕುಡಿಯುವ ನೀರಿನ ಘಟಕ*
  • *ಹೆಗ್ಗಳ ಸರ್ಕಾರಿ ಶಾಲೆಯಲ್ಲಿ ಯೋಗ ದಿನಾಚರಣೆ*
  • *ಅಂತರಾಷ್ಟ್ರೀಯ ನೈಸರ್ಗಿಕ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕೊಡಗಿನ ವಿ.ಎಂ.ಪ್ರಜ್ವಲ್*
  • *ವಿ ಬಾಡಗ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ*
  • *ಯುನೈಟೆಡ್ ಕೊಡಗು ಸಂಘದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ*
  • *ಮೈಸೂರು : ಜೂ.24 ರಂದು ಉದ್ಯೋಗ ಮೇಳ*
  • *ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ ಕೊಡುಗೆ*
  • *ಜಲಜೀವನ್ ಯೋಜನೆಯ ಸಮರ್ಪಕ ವರದಿ ನೀಡದಿದ್ದಲ್ಲಿ ಕ್ರಮ : ಸಂಸದ ಯದುವೀರ್ ಎಚ್ಚರಿಕೆ : ವಿಳಂಬವಿಲ್ಲದೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೋಲುಬಾಣೆ ಕಾವೇರಿ ಅಸೋಸಿಯೇಷನ್ ವತಿಯಿಂದ ಸಂಭ್ರಮದ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೋಲುಬಾಣೆ ಕಾವೇರಿ ಅಸೋಸಿಯೇಷನ್ ವತಿಯಿಂದ ಸಂಭ್ರಮದ ಕ್ರೀಡಾಕೂಟ*

ಅಕ್ಟೋಬರ್ 8, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.8 NEWS DESK : ಮಾಯಮುಡಿಯ ಕೋಲುಬಾಣೆ ಕಾವೇರಿ ಅಸೋಸಿಯೇಷನ್ ವತಿಯಿಂದ ವಿವಿಧ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಕೋಲುಬಾಣೆ ಮೈದಾನದಲ್ಲಿ ನಡೆದ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕಾಳಪಂಡ ಟಿ.ಟಿಪ್ಪು ಬಿದ್ದಪ್ಪ ಅವರು, ಯುವ ಸಮೂಹ ಕ್ರೀಡೆಗೆ ಹೆಚ್ಚು ಮಹತ್ವ ನೀಡಬೇಕು. ಮೊಬೈಲ್ ಹವ್ಯಾಸದಿಂದಾಗಿ ಕ್ರೀಡೆ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಮಾರು ಹೋಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಯುವಕರು ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಒಳ್ಳೆಯ ಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಂಸ್ಥೆಯ ಹಿರಿಯ ಸದಸ್ಯ ಚೆಪ್ಪುಡಿರ ಕಿಟ್ಟು ಅಯ್ಯಪ್ಪ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಪರಸ್ಪರ ಸ್ನೇಹ, ಸೌಹಾರ್ಧತೆ ಬೆಳೆಯುತ್ತದೆ ಎಂದರು. ಕ್ರೀಡಾ ಕಾರ್ಯದರ್ಶಿ ಆಪಟ್ಟೀರ ಎಸ್.ಟಾಟು ಮೊಣಪ್ಪ, ಉಪಾಧ್ಯಕ್ಷ ನಾಮೇರ ರವಿ ದೇವಯ್ಯ, ಕಾರ್ಯದರ್ಶಿ ಎಸ್.ಎಸ್.ಸುರೇಶ್, ಕಾಳಪಂಡ ಸಿ.ನರೇಂದ್ರ, ಆಪಟ್ಟೀರ ಎ.ಬೋಪಣ್ಣ, ಎಸ್.ವಿ.ಮಂಜುನಾಥ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ವಿಜೇತರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ಕಾಳಪಂಡ ಸಿ.ಸುದೀರ್ ಬಹುಮಾನ ವಿತರಿಸಿದರು.
::: ಸ್ಪರ್ಧಾ ವಿಜೇತರು ::: ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಆಪಟ್ಟೀರ ಸಿ.ಪ್ರದೀಪ್ ಪ್ರಥಮ, ಆಪಟ್ಟೀರ ಎ.ಬೋಪಣ್ಣ ದ್ವಿತೀಯ, ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ತೃತೀಯ ಬಹುಮಾನ ಪಡೆದುಕೊಂಡರು. ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುಬನ್ ಸುಬ್ಬಯ್ಯ ಚೆಪ್ಪುಡಿರ ಪ್ರಥಮ, ದರ್ಶನ್ ಬೆಳ್ಯಪ್ಪ ಚೆಪ್ಪುಡಿರ ದ್ವಿತೀಯ, ಕೇರಮ್ ಸ್ಪರ್ಧೆಯಲ್ಲಿ ಚೆಪ್ಪುಡಿರ ಎನ್.ಅಪ್ಪಣ್ಣ ಪ್ರಥಮ, ಆಪಟ್ಟೀರ ಎ.ಬೋಪಣ್ಣ ದ್ವೀತಿಯ ಬಹುಮಾನ ಗೆದ್ದುಕೊಂಡರು. ಸೀಕ್ರೆಟ್-7 ಸ್ಪರ್ಧೆಯಲ್ಲಿ ಬಲ್ಯಂಡ ಎಸ್.ಪ್ರತಾಪ್ ಪ್ರಥಮ, ಕಾಳಪಂಡ ಟಿ.ಬಿದ್ದಪ್ಪ ದ್ವಿತೀಯ, ಎಸ್.ಜಿ.ಮರಿಸ್ವಾಮಿ ತೃತೀಯ, ಕ್ಲಬ್ ಕ್ರೀಡಾಕೂಟದಲ್ಲಿ ಪುಳ್ಳಂಗಡ ಜೆ.ಸತೀಶ್ ಪ್ರಥಮ, ಕಾಳಪಂಡ ಕೆ.ಮೊಣ್ಣಪ್ಪ ದ್ವಿತೀಯ, ಕಾಳಪಂಡ ಟಿ.ಬಿದ್ದಪ್ಪ ತೃತೀಯ ಬಹುಮಾನ ಗಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ಜೀರ್ಣೋದ್ಧಾರ ಕಾರ್ಯ : ರೂ.1 ಕೋಟಿಗೂ ಅಧಿಕ ವೆಚ್ಚದ ಯೋಜನೆಗೆ ಅಂತಿಮ ಸ್ಪರ್ಶ*

ಜೂನ್ 23, 2026

*ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ 12ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 22, 2026

*ಮಡಿಕೇರಿ : ಕೆಟ್ಟುನಿಂತ ಶುದ್ದ ಕುಡಿಯುವ ನೀರಿನ ಘಟಕ*

ಜೂನ್ 22, 2026

*ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ 12ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.22 NEWS DESK : ವಿರಾಜಪೇಟೆಯ ಕಾವೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ ಹಾಗೂ ಕಾವೇರಿ ಯೋಗ…

*ಮಡಿಕೇರಿ : ಕೆಟ್ಟುನಿಂತ ಶುದ್ದ ಕುಡಿಯುವ ನೀರಿನ ಘಟಕ*

ಜೂನ್ 22, 2026

*ಹೆಗ್ಗಳ ಸರ್ಕಾರಿ ಶಾಲೆಯಲ್ಲಿ ಯೋಗ ದಿನಾಚರಣೆ*

ಜೂನ್ 22, 2026

*ಅಂತರಾಷ್ಟ್ರೀಯ ನೈಸರ್ಗಿಕ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕೊಡಗಿನ ವಿ.ಎಂ.ಪ್ರಜ್ವಲ್*

ಜೂನ್ 22, 2026

*ವಿ ಬಾಡಗ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ*

ಜೂನ್ 22, 2026

*ಯುನೈಟೆಡ್ ಕೊಡಗು ಸಂಘದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ*

ಜೂನ್ 22, 2026

*ಮೈಸೂರು : ಜೂ.24 ರಂದು ಉದ್ಯೋಗ ಮೇಳ*

ಜೂನ್ 22, 2026

*ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ ಕೊಡುಗೆ*

ಜೂನ್ 22, 2026

*ಜಲಜೀವನ್ ಯೋಜನೆಯ ಸಮರ್ಪಕ ವರದಿ ನೀಡದಿದ್ದಲ್ಲಿ ಕ್ರಮ : ಸಂಸದ ಯದುವೀರ್ ಎಚ್ಚರಿಕೆ : ವಿಳಂಬವಿಲ್ಲದೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*

ಜೂನ್ 22, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ : ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಶಶಿಕಾಂತ ಪಟ್ಟಣ*

ಜೂನ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.