Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
  • *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯ ಶಾಂತಿಯ ತೋಟವಾಗಬೇಕು : ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಲಿ : ಡಿಸಿಎಂ ಡಿಕೆಶಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯ ಶಾಂತಿಯ ತೋಟವಾಗಬೇಕು : ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಲಿ : ಡಿಸಿಎಂ ಡಿಕೆಶಿ*

ಅಕ್ಟೋಬರ್ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.11 : “ಅನವಶ್ಯಕ ವಿಚಾರ ಇಟ್ಟುಕೊಂಡು ರಾಜ್ಯಕ್ಕೆ ಕೆಟ್ಟ ಹೆಸರು ತರಲು  ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಡಿಕೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಶುಕ್ರವಾರ ಪ್ರತಿಕೆಗಳಿಗೆ ನೀಡಿರುವ ಸರ್ಕಾರದ ಜಾಹೀರಾತಿನಲ್ಲಿ ದುಷ್ಟಶಕ್ತಿಗಳು ಎಂದು ಹೇಳಿದ್ದು ಆ ದುಷ್ಟಶಕ್ತಿಗಳು ಯಾರು ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು.  “ದುಃಖವನ್ನು ನಿವಾರಿಸುವ ದುರ್ಗಾ ದೇವಿ, ದುಷ್ಟರನ್ನು ದೂರಮಾಡಿ ಎಲ್ಲರಿಗೂ ಒಳ್ಳೆಯದನ್ನು ಮಾಡಿ ಹರಸಲಿ. ನಮ್ಮ ರಾಜ್ಯ ಶಾಂತಿಯ ತೋಟವಾಗಿ ಪರಿವರ್ತನೆ ಆಗಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷವೇ ದುಷ್ಟಶಕ್ತಿಗೆ ಪ್ರಚೋದನೆ ನೀಡುತ್ತಿದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ವಿರೋಧ ಪಕ್ಷದವರಿಗೆ ಉತ್ತರ ನೀಡಲು ಬಯಸುವುದಿಲ್ಲ. ಸಕಾರಾತ್ಮಕ ವಿಚಾರದ ಬಗ್ಗೆ ಮಾತ್ರ ಮಾತನಾಡುತ್ತೇನೆ” ಎಂದು ತಿಳಿಸಿದರು. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆದಿರುವ ಬಗ್ಗೆ ಕೇಳಿದಾಗ, “ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ನಾವು ಹಿಂದಕ್ಕೆ ಪಡೆದಿದ್ದೇವೆ. ಈ ಬಗ್ಗೆ ಗೃಹಸಚಿವರು ಹೆಚ್ಚಿನ ಮಾಹಿತಿ ನೀಡುತ್ತಾರೆ” ಎಂದರು. ಜಾತಿ ಗಣತಿ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ಬ್ರಿಟೀಷರಂತೆ ಒಡೆದು ಆಳುವ ನೀತಿ ಅನುಸರಿಸುತ್ತಿದೆಯೇ ಎಂದು ಕೇಳಿದಾಗ, “ಜಾತಿ ಗಣತಿ ವಿಚಾರದಲ್ಲಿ ತಮ್ಮ ನಿಲುವೇನು ಎಂದು ಬಿಜೆಪಿ ತಿಳಿಸಲಿ. ಆನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು. ಕಾಂಗ್ರೆಸ್ ನವರು ಸರ್ಕಾರವನ್ನು ಮೋಸದಿಂದ ಸ್ಥಿರಗೊಳಿಸಲು ಹೊರಟಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮುಂದೆ ಚರ್ಚೆ ಮಾಡೋಣ, ದುರ್ಗಾ ಮಾತೇ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ” ಎಂದು ತಿಳಿಸಿದರು. *ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಲಿ:* “ನಮ್ಮ ಕೊಡಗಿನ ಸಂಸ್ಕೃತಿಯ ಸಂಕೇತ ಮಡಿಕೇರಿ ದಸರಾಕ್ಕೆ ಚಾಲನೆ ನೀಡಲು ಇಂದು ಮಡಿಕೇರಿಗೆ ಭೇಟಿ ನೀಡಿದ್ದೇನೆ. ಈ ವಿಶೇಷ ಸಂದರ್ಭ ಹಾಗೂ ನಮ್ಮ ಸಂಸ್ಕೃತಿಯ ಸಂಕೇತದ ಆಚರಣೆಗೆ ಪ್ರೋತ್ಸಾಹ ನೀಡಬೇಕು ಎಂದು ಬಂದಿದ್ದೇನೆ. ಜಿಲ್ಲಾ ನಾಯಕರು ಹಾಗೂ ಕಾರ್ಯಕರ್ತರು ನನಗೆ ಸ್ವಾಗತ ಕೋರಿದ್ದು, ಮೈಸೂರು ದಸರಾ ಮಾದರಿಯಲ್ಲೇ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಬೇಕು. ಇದಕ್ಕಾಗಿ ಈ ಭಾಗದ ಜನರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಮೈಸೂರು ದಸರಾ ಹಾಗೂ ಮಡಿಕೇರಿಗೆ ಮೂರುವರೆ ಲಕ್ಷ ವಾಹನಗಳು ಬಂದಿವೆ ಎಂಬ ಅಂಕಿಅಂಶಗಳು ನಮಗೆ ಲಭ್ಯವಾಗಿವೆ. ಬರಗಾಲ ಹೋಗಿ ಉತ್ತಮ ಮಳೆಯಾಗುತ್ತಿದೆ. ಈ ಬಾರಿ ಕಾಫಿಗೆ ಉತ್ತಮ ಬೆಲೆ ಬಂದಿದೆ. ಕಾವೇರಿ ತುಂಬಿ ಹರಿಯುತ್ತಿದ್ದು, ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ಆ ತಾಯಿಗೆ ಬಾಗಿನ ಅರ್ಪಿಸಿದ್ದೇವೆ’ ಎಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.19 NEWS DESK : ವಿರಾಜಪೇಟೆ ಪ್ರಜಾಪತಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ  ‘ನಶೆ ಮುಕ್ತರಾಗುವ ಪ್ರತಿಜ್ಞೆ’ ಅಭಿಯಾನವನ್ನು…

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.