Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*
  • *ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*
  • *ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*
  • *ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
  • *ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*
  • *ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*
  • *ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*
  • *ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*
  • *ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*
  • *ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಗ್ರಂಥಪಾಲಕರಿಗೆ ಜಿಲ್ಲಾ ಮಟ್ಟದ ಕಾರ್ಯಾಗಾರ : ಗ್ರಂಥಾಲಯಗಳ ಡಿಜಿಟಲೀಕರಣವು ಜ್ಞಾನದ ವಿಸ್ತರಣೆಗೆ ಸಹಕಾರಿಯಾಗಿದೆ : ವಾಸು ಎಂ.ದೇಶಪಾಂಡೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಗ್ರಂಥಪಾಲಕರಿಗೆ ಜಿಲ್ಲಾ ಮಟ್ಟದ ಕಾರ್ಯಾಗಾರ : ಗ್ರಂಥಾಲಯಗಳ ಡಿಜಿಟಲೀಕರಣವು ಜ್ಞಾನದ ವಿಸ್ತರಣೆಗೆ ಸಹಕಾರಿಯಾಗಿದೆ : ವಾಸು ಎಂ.ದೇಶಪಾಂಡೆ* 

ಅಕ್ಟೋಬರ್ 25, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಅ.25 NEWS DESK : ಗ್ರಂಥಾಲಯಗಳ ಡಿಜಿಟಲೀಕರಣದಿಂದ ಜ್ಞಾನದ ಪ್ರಸಾರವಾಗಿ ವಿಸ್ತರಣೆಯಾಗುತ್ತ ಹೋಗುತ್ತದೆ ಎಂದು ಬೆಂಗಳೂರಿನ ಈಸಿಲಿಬ್ ಸಾಫ್ಟ್ ವೇರ್ ಹಾಗೂ ಫೈನ್ ವೆನ್ ಸಿಸ್ಟಮ್ ಟೆಕ್ನಾಲಜಿಯ ಸಿಇಓ ವಾಸು ಎ.ದೇಶಪಾಂಡೆ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಆಯೋಜಿಸಲಾಗಿದ್ದ ಈಸಿಲಿಬ್ ಸಾಫ್ಟ್ ವೇರ್ ಕುರಿತ ಗ್ರಂಥಪಾಲಕರ ಒಂದು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ಲಾವುಡ್ ವರ್ಷನ್ ನ ಪರಿಣಾಮಕಾರಿ ಬಳಕೆ ಪ್ರಮುಖವಾಗಿದ್ದು, ಇದು ಆಧುನಿಕ ತಂತ್ರಾಂಶವನ್ನು ಪರಿಚಯಿಸುತ್ತದೆ. ಓದುಗರಿಗೆ ಇದು ಉಪಯುಕ್ತವಾಗಿದ್ದು, ತನ್ನತ್ತ ಸೆಳೆಯುತಿದೆ ಎಂದರು. ಮಾತ್ರವಲ್ಲದೆ ಡಿಜಿಟಲೀಕರಣದ ಬಳಕೆ ಹೆಚ್ಚಿದಂತೆ ಅಧ್ಯಯನ ವ್ಯಾಪ್ತಿ ವಿಸ್ತಾರವಾಗುತ್ತಿದ್ದು ಸಿಬ್ಬಂದಿಗಳಿಗೂ ಸರಳ ವಿಧಾನವಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು, ಪುಸ್ತಕವನ್ನು ಓದುವುದರಿಂದ ಜ್ಞಾನದ ಜೊತೆಗೆ ವ್ಯಕ್ತಿತ್ವ ವಿಕಸನವಾಗುತ್ತದೆ. ಅದರಲ್ಲೂ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಪುಸ್ತಕ ಓದುವುದು ಅತೀ ಮುಖ್ಯವಾಗಿದ್ದು ಸಂದರ್ಭಕ್ಕೆ ಅನುಸಾರವಾಗಿ ಬದಲಾಗುತ್ತಿರುವ ವಿಚಾರಗಳ ಬಗ್ಗೆ ಅರಿತುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ವಿದ್ಯಾರ್ಥಿಗಳು ಗ್ರಂಥಾಲಯಕ್ಕೆ ನಿರಂತರವಾಗಿ ಭೇಟಿಯನ್ನು ನೀಡಿ ಅಧ್ಯಯನಶೀಲರಾಗಬೇಕು. ಪರೀಕ್ಷೆಯ ಜೊತೆಗೆ ಜೀವನ ಮೌಲ್ಯಗಳನ್ನು ಅರಿತು ಆದರ್ಶವಾಗಿರಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ಪುಸ್ತಕಗಳನ್ನು ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ವಿಷಾಧವನ್ನು ವ್ಯಕ್ತಪಡಿಸಿದರು. ಕಾಲೇಜಿನ ಗ್ರಂಥಪಾಲಕರಾದ ಹಿಲ್ಡ್ರೆಡ್ ಮೆನೇಜೆಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಸಹಾಯಕ ಗ್ರಂಥಪಾಲಕರಾದ ಲವೀನಾ ಹಾಜರಿದ್ದರು. ತರಬೇತಿ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ವಿವಿಧ ಕಾಲೇಜುಗಳ ಗ್ರಂಥಪಾಲಕರು ಹಾಗೂ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.15 NEWS DESK : ಮೈಸೂರು ದೇಸಿರಂಗ ಸಾಂಸ್ಕøತಿಕ ಸಂಸ್ಥೆ ಇವರು ವಿಚಾರವಾದಿ ಪ್ರೊ.ಕೆ.ರಾಮದಾಸ್ ಅವರ ನೆನಪಿನಲ್ಲಿ ಇತ್ತೀಚೆಗೆ…

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ಜುಲೈ 15, 2026

*ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*

ಜುಲೈ 15, 2026

*ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*

ಜುಲೈ 15, 2026

*ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*

ಜುಲೈ 15, 2026

*ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*

ಜುಲೈ 15, 2026

*ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*

ಜುಲೈ 15, 2026

*ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*

ಜುಲೈ 15, 2026

*ಬಿ.ಕೆ.ಹರಿಪ್ರಸಾದ್ ರನ್ನು ಭೇಟಿಯಾದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚೆ*

ಜುಲೈ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.