Facebook Twitter WhatsApp Email Telegram Copy Link ವಿರಾಜಪೇಟೆ NEWS DESK ಅ.26 : ಕೊಡಗು ಜಿಲ್ಲಾ ಬಂಟರ ಸಂಘದ ಮಾಧ್ಯಮ ಸಲಹೆಗಾರರಾಗಿ ವಿರಾಜಪೇಟೆಯ ಡಾ ಹೇಮಂತ್ ಕುಮಾರ್ ಶೆಟ್ಟಿ ಎಂ.ಎನ್. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರ ವಿ ರೈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*ಆಗಷ್ಟ್ 18, 2026