Facebook Twitter WhatsApp Email Telegram Copy Link ವಿರಾಜಪೇಟೆ NEWS DESK ಅ.26 : ಕೊಡಗು ಜಿಲ್ಲಾ ಬಂಟರ ಸಂಘದ ಮಾಧ್ಯಮ ಸಲಹೆಗಾರರಾಗಿ ವಿರಾಜಪೇಟೆಯ ಡಾ ಹೇಮಂತ್ ಕುಮಾರ್ ಶೆಟ್ಟಿ ಎಂ.ಎನ್. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರ ವಿ ರೈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
*ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು ವಿಷಯದ ಕುರಿತು ಸಿಎನ್ಸಿಯಿಂದ ಜೂ.26ರಂದು ವಿಚಾರಗೋಷ್ಠಿ : ರೆಸಾರ್ಟ್ ಗಳ ತೆರವಿಗೆ ಆಗ್ರಹ*ಜೂನ್ 23, 2026
*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ಜೀರ್ಣೋದ್ಧಾರ ಕಾರ್ಯ : ರೂ.1 ಕೋಟಿಗೂ ಅಧಿಕ ವೆಚ್ಚದ ಯೋಜನೆಗೆ ಅಂತಿಮ ಸ್ಪರ್ಶ*ಜೂನ್ 23, 2026