Facebook Twitter WhatsApp Email Telegram Copy Link ವಿರಾಜಪೇಟೆ NEWS DESK ಅ.26 : ಕೊಡಗು ಜಿಲ್ಲಾ ಬಂಟರ ಸಂಘದ ಮಾಧ್ಯಮ ಸಲಹೆಗಾರರಾಗಿ ವಿರಾಜಪೇಟೆಯ ಡಾ ಹೇಮಂತ್ ಕುಮಾರ್ ಶೆಟ್ಟಿ ಎಂ.ಎನ್. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರ ವಿ ರೈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*ಸೆಪ್ಟೆಂಬರ್ 9, 2026