Facebook Twitter WhatsApp Email Telegram Copy Link ಮಡಿಕೇರಿ ನ.4 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ನ.6 ರಂದು ಮಧ್ಯಾಹ್ನ 2 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಸಾರ್ವಜನಿಕ ಭಕ್ತಾಧಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*ಆಗಷ್ಟ್ 18, 2026
*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*ಆಗಷ್ಟ್ 18, 2026