Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*
  • *ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*
  • *ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*
  • *ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*
  • *ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*
  • *ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*
  • *ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ*

ನವೆಂಬರ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ನ.5 NEWS DESK : ಕರ್ನಾಟಕ ಜಾನಪದ ಅಕಾಡೆಮಿಯಂದ ಕೊಡಮಾಡುವ 2023ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, 30 ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಇಬ್ಬರಿಗೆ ಜಾನಪದ ತಜ್ಞ ಪ್ರಶಸ್ತಿ ಹಾಗೂ ಐವರಿಗೆ ಪುಸ್ತಕ ಬಹುಮಾನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿ :: ಬೆಂಗಳೂರು ಗ್ರಾಮಾಂತರದ ಓಬಮ್ಮ- ಸೋಬಾನೆ,  ರಾಮನಗರ ಜಿಲ್ಲೆಯ ರಂಗಯ್ಯ -ಪಟ ಕುಣಿತ,  ಕೋಲಾರದ ತೋಪಣ್ಣ ಮಂಚಂಡಹಳ್ಳಿ – ಕೀಲುಕುದುರೆ,   ಚಿಕ್ಕಬಳ್ಳಾಪುರದ ದೊಡ್ಡಕೂರ್ಲಪ್ಪ – ತಮಟೆ ವಾದನ,  ತುಮಕೂರಿ ಜಿಲ್ಲೆಯ ಕದರಮ್ಮ- ಜನಪದ ಹಾಡು, ದಾವಣಗೆರೆ ಜಿಲ್ಲೆಯ ಕಾಟಮ್ಮ- ಕಥನ ಕಾವ್ಯ,  ಚಿತ್ರದುರ್ಗದ ಸಿರಿಯಮ್ಮ-ಮಹಾಕಾವ್ಯ,  ಶಿವಮೊಗ್ಗ ಜಿಲ್ಲೆ ಟೀಕಪ್ಪ- ಡೊಳ್ಳು ಕುಣಿತ,  ಕೊಡಗು ಜಿಲ್ಲೆಯ ದೇವಕಿ ಕೆ.ಸಿ- ಊರ್ಟಿಕೋಟ್‌,  ಮಂಡ್ಯದ ಗುರುಬಸವಯ್ಯ- ತಂಬೂರಿಪದ,  ಹಾಸನದ ವೀರಭದ್ರಯ್ಯ- ತತ್ವಪದ,  ಚಿಕ್ಕಮಗಳೂರಿನ ನಾಗರಾಜಪ್ಪ ವೈ.ಪಿ- ಕರಡಿಗೆ ಕಾವ್ಯ, ಮೈಸೂರಿನ ಗುರುಸಿದ್ದಯ್ಯ -ತಂಬೂರಿಪದ,  ಉಡುಪಿಯ ಅಪ್ಪಿ -ಜನಪದ ಸೂಲಗಿತ್ತಿ,  ದಕ್ಷಿಣ ಕನ್ನಡದ ಲೀಲಾವತಿ- ನಾಟಿವೈದ್ಯೆ,  ಚಾಮರಾಜನಗರದ ಗೌರಮ್ಮ- ಸೋಬಾನೆಪದ,  ಬೆಳಗಾವಿಯ ಶಿವನಪ್ಪ ಚಂದರಗಿ- ಡೊಳ್ಳುಕುಣಿತ,  ಬಾಗಲಕೋಟೆಯ ಹನಮಂತ ವೆಂಕಪ್ಪ,  ಸುಗತೇಕರ-ಗೊಂದಳಿಪದ, ವಿಜಯಪುರದ ಇಮಾಂಬಿ ಇಮಾಮಸಾಬ-ತತ್ವಪದ,  ಗದಗದ ಬಸಪ್ಪ ಹಡಗಲಿ- ಗೀಗೀ ಪದ, ಬಳ್ಳಾರಿಯ ದಳವಾಯಿ ಚಿತ್ತಪ್ಪ- ಜನಪದ ಮಹಾಕಾವ್ಯ,  ಹಾವೇರಿಯ ಸಾವಕ್ಕಾ ಓಲೇಕಾರ- ಸೋಬಾನೆ, ಸಂಪ್ರಾದಯ ಪದ,  ಉತ್ತರ ಕನ್ನಡದ ಈರಯ್ಯ ಮೊಗೇರ- ಕಾರಿನ್‌ಮನೆ ಕುಣಿತ, ಹೌಂದೇರಾಯನ ಕುಣಿತ, ಕಲಬುರಗಿ ಅಕ್ಕಮ್ಮ- ಸಂಪ್ರದಾಯ ಪದ,  ಬೀದರ್‌ನ ಏಸಪ್ಪಾ- ಶಹನಾಯಿ,  ರಾಯಚೂರಿನ ಶಾಂತಮ್ಮ- ಬುರ‍್ರಕಥೆ, ಕೊಪ್ಪಳದ ರೇವಣಪ್ಪ- ಡೊಳ್ಳಿನ ಹಾಡು, ಕುಣಿತ,  ಧಾರವಾಡದ ರಾಮಪ್ಪ ಬಸವಂತಪ್ಪ ಮೂಲಗಿ- ಹಂತಿಪದ, ಯಾದಗಿರಿಯ ಅಮಯ್ಯಸ್ವಾಮಿ ಹಿರೇಮಠ- ಭಜನೆ.

ಜಾನಪದ ತಜ್ಞ ಪ್ರಶಸ್ತಿ ಪುರಸ್ಕೃತರ ಪಟ್ಟಿ :: ಜೀ.ಶಂ.ಪ ತಜ್ಞ ಪ್ರಶಸ್ತಿಗೆ ದಕ್ಷಿಣ ಕನ್ನಡದ ಕೆ. ಚಿನ್ನಪ್ಪ ಗೌಡ ಹಾಗೂ ಬಿ.ಎಸ್‌. ಗದ್ದಗಿಮಠ ತಜ್ಞ ಪ್ರಶಸ್ತಿಗೆ ವಿಜಯನಗರದ ಮಂಜುನಾಥ ಬೇವಿನಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.

ಐವರಿಗೆ ಪುಸ್ತಕ ಬಹುಮಾನ ಪ್ರಶಸ್ತಿ :: 2022ರ ಸಾಲಿನಲ್ಲಿ ಬೆಂಗಳೂರು ಬಿ.ಎಸ್‌. ಸ್ವಾಮಿ ಅವರ ‘ಜಾನಪದ ಲೇಖನ ಗುಚ್ಚ’, ಬೆಂಗಲೂರು ಕುರುವ ಬಸವರಾಜು ಅವರ ‘ಭೌತಿಕ ವಸ್ತು ವಿಜ್ಞಾನ ಜಾನಪದ ಮತ್ತು ವಸ್ತು ಸಂಗ್ರಹಾಲಯಗಳ ಕುರಿತ ಲೇಖನಗಳು’, ನಾಗ ಎಚ್‌. ಹುಬ್ಳಿ ಜಾರ್ಖಂಡ್‌ ಅವರ ‘ಆದಿವಾಸಿ ಸಂಸ್ಕೃತಿ’, 2023ನೇ ಸಾಲಿನಲ್ಲಿ ಮೈಸೂರಿನ ವ.ನಂ. ಶಿವರಾಮು ಅವರ ‘ಜನಪದ–ಜಾನಪದ ಮತ್ತು ಕ್ಷೇತ್ರಕಾರ್ಯ’ ಬೆಂಗಳೂರಿನ ವಿಜಯಶ್ರೀ ಸಬರದ ಅವರ ‘ಸಬರದ ಮತ್ತು ಜಾನಪದ’ ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ.

  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.10 NEWS DESK : ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಮಡಿಕೇರಿ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ…

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*

ಸೆಪ್ಟೆಂಬರ್ 10, 2026

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.