Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
  • *ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*
  • *ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*
  • *ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*
  • *ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*
  • *ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*
  • *ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿ.ಡಿ.ಮಂಜುನಾಥ್ “ಕೊಡಗು ಸಹಕಾರ ರತ್ನ” ಪ್ರಶಸ್ತಿಗೆ ಭಾಜನ : ನ.20 ರಂದು ಸಹಕಾರ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿ.ಡಿ.ಮಂಜುನಾಥ್ “ಕೊಡಗು ಸಹಕಾರ ರತ್ನ” ಪ್ರಶಸ್ತಿಗೆ ಭಾಜನ : ನ.20 ರಂದು ಸಹಕಾರ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರದಾನ*

ನವೆಂಬರ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.16 NEWS DESK : 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ, “ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ದಿನಾಚರಣೆ ಮತ್ತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನ.20 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಇಲಾಖೆ, ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮಡಿಕೇರಿ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಗರದ ಬಾಲಭವನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದಾರೆ ಎಂದರು.
::: ಸಹಕಾರ ರತ್ನ ಪ್ರಶಸ್ತಿ :::
ಈ ಬಾರಿಯ ಕೊಡಗು ಸಹಕಾರ ರತ್ನ ಪ್ರಶಸ್ತಿಗೆ ಬಿ.ಡಿ.ಮಂಜುನಾಥ್, ಶ್ರೇಷ್ಠ ಸಹಕಾರಿಗಳು ಪ್ರಶಸ್ತಿಗೆ ನಂದಿನೆರವಂಡ ಎ.ರವಿ ಬಸಪ್ಪ, ಕಾಯಪಂಡ ಟಾಟಾ ಚಂಗಪ್ಪ, ಪಾಸುರ ಎನ್.ಉತ್ತಪ್ಪ, ಹಾಗೂ ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿಗೆ ಮೊಳ್ಳೆರ ಸರಸು ಪೆÇನ್ನಪ್ಪ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ ಮನು ಮುತ್ತಪ್ಪ ಅವರು, ಹಿರಿಯ ಸಹಕಾರಿಗಳು ಹಾಗೂ “ಪದ್ಮಶ್ರೀ” ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಅವರು ಹಿರಿಯ ಸಹಕಾರಿಗಳನ್ನು ಸನ್ಮಾನಿಸಲಿದ್ದಾರೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಉಪಾಧ್ಯಕ್ಷ ಪಿ.ಸಿ.ಮನು ರಾಮಚಂದ್ರ, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕ ಬಿ.ಎ.ರಮೇಶ್ ಚಂಗಪ್ಪ, ಕೊಡಗು ಜಿಲ್ಲಾ ಸಹಕಾರ ಯುನಿಯನ್ ಹಾಗೂ ಸಹಕಾರ ಕೇಂದ್ರ ಬ್ಯಾಂಕ್‍ನ ನಿದೇಶಕ ಎನ್.ಎಂ.ಉಮೇಶ್ ಉತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಪಿ.ಸಿ.ಅಚ್ಚಯ್ಯ, ಪ್ರೇಮ ಸೋಮಯ್ಯ, ಕೆ.ಎಂ.ತಮ್ಮಯ್ಯ, ಸಿ.ಎಸ್.ಕೃಷ್ಣ ಗಣಪತಿ, ಪಿ.ವಿ.ಭರತ್, ವಿ.ಕೆ.ಅಜಯ್ ಕುಮಾರ್, ಪಿ.ಬಿ.ಯತೀಶ್, ವಿ.ಎಸ್.ಶ್ಯಾಮ್ ಚಂದ್ರ, ಎನ್.ಎ.ರ್ಯಾಲಿ ಮಾದಯ್ಯ, ಸಹಕಾರ ಸಂಘಗಳ ಉಪನಿಬಂಧಕ ಜಿ.ಆರ್.ವಿಜಯ್ ಕುಮಾರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕರಾದ ಎಂ.ಎನ್.ಹೇಮಾವತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ ಪಾಲ್ಗೊಳ್ಳಲಿದ್ದು, ಮಡಿಕೇರಿಯ ಕೆ.ಐ.ಸಿ.ಎಂ. ನಿವೃತ್ತ ಪ್ರಾಂಶುಪಾಲರಾದ ಎಂ.ಎಂ.ಶ್ಯಾಮಲ ದಿನದ ಮಹತ್ವದ ಕುರಿತು ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಕಳೆದ 64 ವರ್ಷಗಳಿಂದ ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಶಸ್ತಿಯನ್ನು ಪಡೆದುಕೊಂಡು ರಾಜ್ಯದ ಎಲ್ಲಾ ಯೂನಿಯನ್ ಗಳಿಗೆ ಮಾದರಿ ಸಂಸ್ಥೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಮನು ಮುತ್ತಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಪಟ್ಟಡ ಮನು ರಾಮಚಂದ್ರ, ನಿರ್ದೇಶಕರುಗಳಾದ ಪಿ.ಬಿ.ಯತೀಶ್ ಕುಮಾರ್, ಕೋಡಿರ ಪ್ರಸನ್ನ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.9: ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ವತಿಯಿಂದ ದೇವಟ್ ಪರಂಬ್…

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026

*ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*

ಸೆಪ್ಟೆಂಬರ್ 9, 2026

*ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*

ಸೆಪ್ಟೆಂಬರ್ 8, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.