Facebook Twitter WhatsApp Email Telegram Copy Link ಮಡಿಕೇರಿ ನ.19 NEWS DESK : ಮಾದಾಪುರ ಜಂಬೂರು ಬಾಣೆಯ ನಿವಾಸಿ ವಿಜಯ ಕುಮಾರ್ (ಬಾಬು) ಅವರು ನಿಧನರಾದರು. ಮೃತರ ಅಂತ್ಯಕ್ರಿಯೆ ಇಂದು (ನ.19) ಮಡಿಕೇರಿಯ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.