Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*

ನವೆಂಬರ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ನ.27 NEWS DESK : ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ, ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ. ಈ ಹಿಂದೆ ಆಂಧ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯಾರೋಪಗಳನ್ನು ಸ್ಮರಿಸಿದ ನ್ಯಾಯಾಧೀಶರು, ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂತಹ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿತು. ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ  ನಿಷೇಧಿಸುವಂತೆ  ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು. ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ, ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ನಾವು ಇದನ್ನು ತಳ್ಳಿಹಾಕುತ್ತಿದ್ದೇವೆ. ನೀವು ಇದನ್ನೆಲ್ಲ ವಾದಿಸುವ ಸ್ಥಳ ಇದು ಅಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿ ಆದೇಶಿಸಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಾದ ಮೈಸೂರು ರಸ್ತೆಯ ಚರ್ಚ್ ಸಮೀಪದ ಶಾಲೆ, ಹಿಂದೂಸ್ತಾನಿ…

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.