Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ : ಸಚಿವ ಭೋಸರಾಜು ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ : ಸಚಿವ ಭೋಸರಾಜು ಭರವಸೆ*

ಡಿಸೆಂಬರ್ 1, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಡಿ.1 : ಮಡಿಕೇರಿ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕನ್ನಡ ಸಾಹಿತ್ಯ ಪರಿಷತ್ ಭವನದ ಯೋಜನೆಗೆ ಅನುದಾನ ದೊರಕಿಸಿಕೊಡುವುದರೊಂದಿಗೆ ಅಗತ್ಯ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಎಸ್.ಭೋಸರಾಜು ಭರವಸೆ ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರ ನೇತೃತ್ವದ ನಿಯೋಗ ನಗರದಲ್ಲಿ ಸಚಿವರನ್ನು ಭೇಟಿಯಾಗಿ ಸುದರ್ಶನ ಅತಿಥಿ ಗೃಹದ ಬಳಿ ಇರುವ ಪರಿಷತ್ ನ ನಿವೇಶನದಲ್ಲಿ ಭವನ ನಿರ್ಮಿಸುವ ಯೋಜನೆ ಇದ್ದು, ಭವನ ನಿರ್ಮಾಣ ಸಮಿತಿಯ ಮಹಾಪೋಷಕರಾಗುವಂತೆ ಕೋರಿಕೊಂಡಿತು.
ಈ ಸಂದರ್ಭ ಮಾತನಾಡಿದ ಸಚಿವ ಎಂ.ಎಸ್.ಭೋಸರಾಜು ಅವರು ಭವನ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಸರಕಾರದ ಮಟ್ಟದಲ್ಲಿ ವ್ಯವಹರಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅನುದಾನ ದೊರಕಿಸಿಕೊಡಲಾಗುವುದು, ಅಲ್ಲದೆ ಜಿಲ್ಲಾ ಮಟ್ಟದಲ್ಲಿ ಪೂರ್ವಭಾವಿ ಸಭೆ ನಡೆಸಿ ಯೋಜನೆ ರೂಪಿಸಲಾಗುವುದು ಎಂದು ಭರವಸೆ ನೀಡಿದರು. ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿಗಳಾದ ಎಸ್.ಐ.ಮುನಿರ್ ಅಹಮ್ಮದ್, ರೇವತಿ ರಮೇಶ್, ಕೋಶಾಧಿಕಾರಿಗಳಾದ ಸಂಪತ್ ಕುಮಾರ್ ಎಸ್.ಎಸ್, ಸಂಘಟನಾ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.17 NEWS DESK : ಶ್ರೀ ಕೋಟಿ ಮಹಾಗಣಪತಿ ದಸರಾ ದಶಮಂಟಪ ಸಮಿತಿ ವತಿಯಿಂದ 2026-27ನೇ ಸಾಲಿನ ದಸರಾ…

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.