Facebook Twitter WhatsApp Email Telegram Copy Link ಮಡಿಕೇರಿ ಡಿ.4 NEWS DESK : ಸಾರ್ವಜನಿಕ ಸೇವೆಗಾಗಿ ಡಿ.8 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೂತನ ಕಚೇರಿ ಆರಂಭಗೊಳ್ಳಲಿದೆ.
*ಕೂಡಿಗೆ ಸೈನಿಕ ಶಾಲೆಯ ರಾಷ್ಟ್ರೀಯ ಫುಟ್ಬಾಲ್ ಸಮಾರೋಪ : ರಾಷ್ಟ್ರೀಯ ಚಿಂತನೆ ಮೂಡಿಸುವಲ್ಲಿ ಸೈನಿಕ ಶಾಲೆಗಳ ಪಾತ್ರ ಹಿರಿದು : ಕೇರಳಂ-ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್*ಜೂನ್ 11, 2026