Facebook Twitter WhatsApp Email Telegram Copy Link ಸಿದ್ದಾಪುರ ಡಿ.9 NEWS DESK : ಮುಂಬೈಯಲ್ಲಿ ನಡೆದ ಏಷಿಯನ್ ಪ್ಯಾರಾ ಪಂಜ ಕುಸ್ತಿ ಕ್ರೀಡಾಕೂಟದಲ್ಲಿ ಏಷ್ಯಕ್ಕೆ ಮೂರನೇ ಸ್ಥಾನ ಪಡೆದ ಅರೆಕಾಡು ಗ್ರಾಮದ ವಿಶೇಷಚೇತನರಾದ ಕೆ.ಎಂ.ಹಸ್ಸನ್ ಅವರನ್ನು ನೆಲ್ಯಹುದಿಕೇರಿ ಪೈಸಾರಿ ಪ್ರೀಮಿಯರ್ ಲೀಗ್ ಕ್ರೀಡಾಕೂಟದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
* ಕೊಡಗು : ಜಿಲ್ಲಾಸ್ಪತ್ರೆ, ಸರ್ಕಾರಿ ಕಚೇರಿಗಳು ಮತ್ತು ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ : ಪರಿಶೀಲನೆ*ಜುಲೈ 4, 2026