Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಸ್‌ಇಎ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ*
  • *ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*
  • *ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*
  • *ಹೊರೂರು-ಮೋದೂರು ವ್ಯಾಪ್ತಿಯ ಕಾಡಾನೆಗಳು ಮರಳಿ ಅರಣ್ಯಕ್ಕೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*
  • *ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*
  • *ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸಂಸದರ ನೂತನ ಕಚೇರಿ ಉದ್ಘಾಟನೆ : ಚತುಷ್ಪಥ ಹೆದ್ದಾರಿ ಕಾಮಕಾರಿ ಶೀಘ್ರದಲ್ಲಿ ಆರಂಭ : ಯದುವೀರ್ ಒಡೆಯರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸಂಸದರ ನೂತನ ಕಚೇರಿ ಉದ್ಘಾಟನೆ : ಚತುಷ್ಪಥ ಹೆದ್ದಾರಿ ಕಾಮಕಾರಿ ಶೀಘ್ರದಲ್ಲಿ ಆರಂಭ : ಯದುವೀರ್ ಒಡೆಯರ್*

ಡಿಸೆಂಬರ್ 9, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.9 NEWS DESK : ಶ್ರೀ ರಂಗಪಟ್ಟಣ-ಕುಶಾಲನಗರ ನಡುವಿನ ಉದ್ದೇಶಿತ ಚತುಷ್ಪಥ ಹೆದ್ದಾರಿ ಕಾಮಗಾರಿಯನ್ನು ಮುಂದಿನ 2-3 ತಿಂಗಳಿನಲ್ಲಿ ಆರಂಭಿಸಲಾಗುವುದು ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ನೀಡಿದರು. ನಗರದ ಜಿಲ್ಲಾಡಳಿತ ಭವನದ ಮೊದಲ ಮಹಡಿಯಲ್ಲಿ ಸಂಸದರ ನೂತನ ಕಚೇರಿಯನ್ನು ಹಿರಿಯ ವೈದ್ಯ ಡಾ.ಪಾಟ್ಕರ್ ಸೇರಿದಂತೆ ಗಣ್ಯರು ಉದ್ಘಾಟನೆ ಮಾಡಿದರು. ಬೆಳಿಗ್ಗೆ ಕಚೇರಿಯಲ್ಲಿ ವಿವಿಧ ಹೋಮ, ಧಾರ್ಮಿಕ ಕೈಂಕರ್ಯಗಳನ್ನು ನಡೆಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಯದವೀರ್ ಒಡೆಯರ್, ಕೊಡಗು ಮುಖ್ಯ ಕ್ಷೇತ್ರವಾಗಿದ್ದು, ಇಲ್ಲಿಗೆ ಸಮಯ ನೀಡಬೇಕಾಗಿರುವುದು ಜನಪ್ರತಿನಿಧಿಯಾದ ನನ್ನ ಕರ್ತವ್ಯವಾಗಿದೆ. ಅಭಿವೃದ್ಧಿ ದೃಷ್ಟಿಯಲ್ಲಿ ಜನರಿಗೆ ನನ್ನ ಸಂಪರ್ಕ ಸಿಗುವ ಸಲವಾಗಿ ಕಚೇರಿ ಆರಂಭಿಸಲಾಗಿದ್ದು, ನಮ್ಮ ಸಲಹೆಗಾರರು ವಾರದ ಎಲ್ಲಾ ದಿನಗಳಲ್ಲೂ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾನು ನನ್ನ ಕ್ಷೇತ್ರ ಪ್ರತಿನಿಧಿಸುವ ಮೈಸೂರು, ಕೊಡಗಿನ ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನನ್ನ ಸೇವೆಯನ್ನು ಮುಡಿಪಾಗಿಟ್ಟಿದ್ದೇನೆ ಎಂದು ಹೇಳಿದರು. ವಿಕಸಿತ ಭಾರತದಲ್ಲಿ ಕೊಡಗಿನ ಗ್ರಾಮ ಮಟ್ಟದ ಸೇವೆಗಳಿಗೆ ನಾನು ಸದಾ ಬದ್ಧನಾಗಿದ್ದೇನೆ. ಶೀಘ್ರದಲ್ಲೇ ಕೊಡಗಿನ ಕುಶಾಲನಗರದಿಂದ ಶ್ರೀರಂಗಪಟ್ಟಣದವರೆಗಿನ ಕೇಂದ್ರ ಹೆದ್ದಾರಿಯ ಕಾಮಗಾರಿಗೆ ಚಾಲನೆ ನೀಡಿ ಕೊಡಗಿನ ಜನತೆಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೋಡಲಾಗುವುದು ಎಂದು ತಿಳಿಸಿದರು. ಈಗಾಗಲೇ ಕೆಂದ್ರ ಸರಕಾರದ ಅನುಮೋದನೆ ನೀಡಿದ್ದು, ಇನ್ನು ಕೆಲ ದಿನಗಳಲ್ಲಿ ಓಊ-275 ನಲ್ಲಿ ಹೊಸ ಮೇಲ್ಸೇತುವೆ ಮತ್ತು ವರ್ಧಿತ ಸಂಚಾರ ನಿಯಮಗಳು ಸೇರಿದಂತೆ ಪ್ರಮುಖ ಮೂಲಸೌಕರ್ಯ ನವೀಕರಣಗಳನ್ನು ಅನುಮೋದಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭ ಮಾಜಿ ಶಾಸಕರುಗಳಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಎಂ.ಲೋಕೇಶ್, ಮಹೇಶ್ ಜೈನಿ, ಜಿಲ್ಲಾ ವಕ್ತಾರರಾದ ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್ ಸೇರಿದಂತೆ ಇತರ ಕಾರ್ಯಕರ್ತರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಸ್‌ಇಎ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ*

ಜುಲೈ 25, 2026

*ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*

ಜುಲೈ 25, 2026

*ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*

ಜುಲೈ 25, 2026

*ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*

ಜುಲೈ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಜು.25 NEWS DESK : ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ 2026-27ನೇ ಸಾಲಿನ ಶಾಲಾ…

*ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*

ಜುಲೈ 25, 2026

*ಹೊರೂರು-ಮೋದೂರು ವ್ಯಾಪ್ತಿಯ ಕಾಡಾನೆಗಳು ಮರಳಿ ಅರಣ್ಯಕ್ಕೆ*

ಜುಲೈ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*

ಜುಲೈ 25, 2026

*ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*

ಜುಲೈ 25, 2026

*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  

ಜುಲೈ 25, 2026

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.