Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡಾ.ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಶೀಘ್ರದಲ್ಲೇ ಕೊಡಗು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’*
  • *ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*
  • *ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*
  • *ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*
  • *ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*
  • *ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*
  • *ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೈಸೂರು ಗೌಡ ಸಮಾಜದಲ್ಲಿ ಹುತ್ತರಿ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೈಸೂರು ಗೌಡ ಸಮಾಜದಲ್ಲಿ ಹುತ್ತರಿ ಸಂಭ್ರಮ*

ಡಿಸೆಂಬರ್ 18, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಡಿ.18 NEWS DESK : ಮೈಸೂರು ಗೌಡ ಸಮಾಜದಲ್ಲಿ ಕೊಡಗಿನ ಸಾಂಪ್ರದಾಯಿಕ ಸುಗ್ಗಿಹಬ್ಬ ಹುತ್ತರಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಲಾಯಿತು. ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಹಾಗೂ ಚೆರಿಯಮನೆ ಉಮೇಶ್ ಅವರ ನೇತೃತ್ವದಲ್ಲಿ ಕದಿರು ತೆಗೆಯಲಾಯಿತು. ಸಮುದಾಯ ಬಂಧುಗಳಿಗೆ ಸಮಾಜದ ಸಭಾಂಗಣದಲ್ಲಿ ನೆರೆ ಮತ್ತು ಕದಿರು ವಿತರಿಸಲಾಯಿತು. ಇದಕ್ಕೂ ಮೊದಲು ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಯೊಬ್ಬರಿಗೂ ತಂಬಿಟ್ಟು ಪ್ರಸಾದ ವಿತರಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ, ಸುಗ್ಗಿಕುಣಿತ, ಹುತ್ತರಿಹಾಡು ಮೊದಲಾದವು ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಸಮಾಜದ ಪದಾಧಿಕಾರಿಗಳಾದ ಕುದುಪಜೆ ಚಂದ್ರಶೇಖರ್, ಪೊನ್ನೆಟ್ಟಿ ನಂದ, ನಡುಮನೆ ಚಂಗಪ್ಪ, ನಡುಬೆಟ್ಟಿ ಲಕ್ಷ್ಮಣ, ನಿರ್ದೇಶಕರಾದ ಪಟ್ಟಡ ಶಿವಕುಮಾರ್, ಕೊಂಬಾರನ ಸುಬ್ಬಯ್ಯ, ಹೊಸೂರು ರಾಘವಯ್ಯ, ಕುಂಟುಪುನಿ ರಮೇಶ್, ಪಾಣತ್ತಲೆ ವಸಂತ, ತೋಟಂಬೈಲು ಇಂದಿರಾ, ಕುಂಟುಪುನಿ ಶೀಲಾ, ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲ್ ಮನೋಹರ್, ಕುದುಪಜೆ ಕುಶಾಲಪ್ಪ, ಮಾಜಿ ಸೈನಿಕ ಸಂಘದ ಅಧ್ಯಕ್ಷ ಚಂಡಿರ ಬಸಪ್ಪ, ಹೂಟ್ಕಳ್ಳಿ ಗೌಡ ಸಂಘದ ಅಧ್ಯಕ್ಷ ಪೊನ್ನಚ್ಚನ ಅಪ್ಪಯ್ಯ, ಕೊಡಗು ಗೌಡ ಮಹಿಳಾ ಸಮಾಜದ ಅಧ್ಯಕ್ಷೆ ನಡುಬೆಟ್ಟ ಗೀತಾ ಮೊದಲಾದವರು ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಡಾ.ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 8, 2026

*ಶೀಘ್ರದಲ್ಲೇ ಕೊಡಗು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*

ಸೆಪ್ಟೆಂಬರ್ 8, 2026

*ಶೀಘ್ರದಲ್ಲೇ ಕೊಡಗು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.8 : ಕೊಡಗು ಜಿಲ್ಲೆ ಶೇ.93ರಷ್ಟು ಸಾಕ್ಷರತೆ ಸಾಧಿಸಿದ್ದು, ಕೆಲವೇ ದಿನಗಳಲ್ಲಿ ಜಿಲ್ಲೆಯನ್ನು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’ ಎಂದು ಘೋಷಿಸಲಾಗುವುದು…

*ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*

ಸೆಪ್ಟೆಂಬರ್ 8, 2026

*ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*

ಸೆಪ್ಟೆಂಬರ್ 8, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*

ಸೆಪ್ಟೆಂಬರ್ 8, 2026

*ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 8, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.