Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಜ್ರಮಹೋತ್ಸವ ಸಂಭ್ರಮದಲ್ಲಿ ಮದಾಪುರದ ಶ್ರೀಮತಿ ಡಿ.ಚೆನ್ಮಮ್ಮ ಶಿಕ್ಷಣ ಸಂಸ್ಥೆ : ಡಿ.27 ರಂದು ಹಳೇವಿದ್ಯಾಥಿ೯ಗಳ ಸಮ್ಮಿಲನ*
ಇತ್ತೀಚಿನ ಸುದ್ದಿಗಳು

*ವಜ್ರಮಹೋತ್ಸವ ಸಂಭ್ರಮದಲ್ಲಿ ಮದಾಪುರದ ಶ್ರೀಮತಿ ಡಿ.ಚೆನ್ಮಮ್ಮ ಶಿಕ್ಷಣ ಸಂಸ್ಥೆ : ಡಿ.27 ರಂದು ಹಳೇವಿದ್ಯಾಥಿ೯ಗಳ ಸಮ್ಮಿಲನ*

December 19, 20243 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.19 NEWS DESK :  ಗ್ರಾಮೀಣ ಪ್ರದೇಶದಲ್ಲಿ ನೆಲೆನಿಂತಿರುವ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಎಜುಕೇಶನ್ ಸೊಸೈಟಿ ಈಗ ವಜ್ರ ಮಹೋತ್ಸವದ ಸಂಭ್ರಮದಲ್ಲಿದ್ದು, ಇದೇ 27 ಮತ್ತು 28 ರಂದು ಸಂಸ್ಥೆಯ 60 ನೇ ವಷಾ೯ರಣೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕನ೯ಲ್ ಬಿ.ಜಿ.ವಿ.ಕುಮಾರ್ ತಿಳಿಸಿದ್ದಾರೆ.  ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕನ೯ಲ್ ಕುಮಾರ್, ದಾನಿಗಳಾದ ದಿವಂಗತ ಲೆಫ್ಟಿನೆಂಟ್ ಕನ೯ಲ್ ಡಿ.ಸಿ.ಬಸಪ್ಪ ಅವರ ಪ್ರಯತ್ನದಿಂದಾಗಿ ಅವರ ತಾಯಿ ಡಿ ಚೆನ್ನಮ್ಮ ಸ್ಮರಣಾಥ೯ 1960 ರ ಜುಲೈ 22 ರಂದು ಆರಂಭವಾದ ಪ್ರೌಢಶಾಲೆ 6 ದಶಕಗಳಲ್ಲಿ ಈ ವ್ಯಾಪ್ತಿಯ ಗ್ರಾಮೀಣ ವಿದ್ಯಾಥಿ೯ಗಳಿಗೆ ಜ್ಞಾನದೀವಿಗೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ದಿವಂಗತರಾದ ಮಚ್ಚಂಡ ಗಣಪತಿ, ಪುಟ್ಟುಸ್ವಾಮಿ ಮುತ್ತಯ್ಯ ಗುಂಡುಕುಟ್ಟಿ ಮಂಜುನಾಥಯ್ಯ, ಎಂ.ಎ.ಪೊನ್ನಪ್ಪ, ಕೆ.ಡಿ.ಸೋಮಯ್ಯ, ಸಿ.ಎ.ಪೂವಯ್ಯ, ಎಂ.ಜಿ.ಬೋಪಣ್ಣ ಸೇರಿದಂತೆ ಅನೇಕ ಮಹನೀಯರ ಪರಿಶ್ರಮದಿಂದಾಗಿ ಶಿಕ್ಷಣ ಸಂಸ್ಥೆಯು ಸಾಕಷ್ಟು ಅಭಿವೖದ್ದಿ ಹೊಂದಿದೆ ಎಂದು ಸ್ಮರಿಸಿಕೊಂಡರು. 1964ರಲ್ಲಿ ಗರಗಂದೂರಿನ ಈಗಿನ ಸುಂದರ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಲಾಯಿತು ಎಂದು ತಿಳಿಸಿದ ಕುಮಾರ್, ದಿ| ಗುಂಡೂರಾವ್ ಅವರ ಕಾಲದಲ್ಲಿ ಕಾಲೇಜು ಸ್ಥಾಪನೆಯ ಕನಸು 1967ರಲ್ಲಿ ಈಡೇರಿತು ಎಂದು ಹೇಳಿದರು. ಪ್ರೌಡಶಾಲೆಯ ಪ್ರಥಮ ಮುಖ್ಯೋಪಾಧ್ಯಾಯರಾಗಿ ಕೊಡಗಿನ ಇತಿಹಾಸದ ಕೃತಿಕಾರ, ಖ್ಯಾತ ಸಾಹಿತಿ ದಿ. ಡಿ.ಎನ್. ಕೃಷ್ಣಯ್ಯ ಕಾಯ೯ನಿವ೯ಹಿಸಿದ್ದು, ಸಂಸ್ಥೆಯ ಪಾಲಿಗೆ ಹೆ್ಮ್ಮೆಯ ವಿಚಾರ ಎಂದೂ ಕುಮಾರ್ ಸ್ಮರಿಸಿದರು. ಪ್ರಸ್ತುತ ಕಾಲೇಜಿನ ವಜ್ರಮಹೋತ್ಸವದ ಅಂಗವಾಗಿ ಡಿ.27 ರಂದು ಶುಕ್ರವಾರ ಹಳೇ ವಿದ್ಯಾಥಿ೯ಗಳ ಸ್ನೇಹ ಸಮ್ಮಿಲನ ಕಾಯ೯ಕ್ರಮ ಆಯೋಜಿತವಾಗಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಳೇ ವಿದ್ಯಾಥಿ೯ಗಳಿಗೆ ವೈವಿಧ್ಯಮಯ ಮನರಂಜನಾ ಕ್ರೀಡಾಸ್ಪಧೆ೯ಗಳು ಆಯೋಜಿಸಲ್ಪಟ್ಟಿದೆ, ಮಧ್ಯಾಹ್ನ 1 ಗಂಟೆಗೆ ಸಭಾ ಕಾಯ೯ಕ್ರಮ ನಡೆಯಲಿದೆ, ಸಂಸ್ಥೆಯ ಹಳೇ ವಿದ್ಯಾಥಿ೯ ಸಂಘದ ಅಧ್ಯಕ್ಷ ಎಂ.ಜಿ.ಬೋಪಣ್ಣ, ಅಧ್ಯಕ್ಷತೆಯ ಕಾಯ೯ಕ್ರಮವನ್ನು , ಎಂ.ಜಿ ಬೋಪಣ್ಣ ಉದ್ಘಾಟಿಸಲಿದ್ದಾರೆ, ವಾಣಿಜ್ಯ ತೆರಿಗೆ ಇಲಾಖೆಯ ನಿವೖತ್ತ ಹೆಚ್ಚುವರಿ ಆಯುಕ್ತ ಬಿ.ಎ.ನಾಣಿಯಪ್ಪ, ಕಾಫಿ ಬೆಳೆಗಾರರಾದ ಸಿ.ಪಿ.ಮುದ್ದಪ್ಪ, ಕೆ.ಎಸ್.ಮಂಜುನಾಥ್, ಹೆಚ್.ಎ.ಎಸ್. ಉತ್ತಯ್ಯ, ಮೈಸೂರು ಆಕಾಶವಾಣಿಯ ಸಹಾಯಕ ನಿದೇ೯ಶಕ ಅಬ್ದುಲ್ ರಶೀದ್, ಅರಣ್ಯ ಇಲಾಖೆಯ ಹಿರಿಯ ಸಹಾಯಕಿ ಬಿ.ಆರ್. ವಿಜಯಲಕ್ಷ್ಮಿ, ಪತ್ರಕತ೯ ಅನಿಲ್ ಹೆಚ್. ಟಿ., ವಕೀಲ ಕೆ.ಎಸ್.ರತನ್ ತಮ್ಮಯ್ಯ, ಕನ೯ಲ್ ಪಾಸುರ ಮುತ್ತಪ್ಪ, ಕನ೯ಲ್ ಎಂ.ಜಿ.ತಿಮ್ಮಯ್ಯ, ಸಂಸ್ಥೆಯ ನಿವೖತ್ತ ಹಿರಿಯ ಕಛೇರಿ ಸಹಾಯಕಿ ಎಸ್. ಸಿ. ಮಾಲತಿ,ಲೆಕ್ಕಪರಿಶೋಧಕ ಫ್ರಾನ್ಸಿಸ್ ಪಿ.ಡಬ್ಲ್ಯು, ನಿವೃತ್ತ ಉಪನೋಂದಣಿಧಾಕಾರಿ ಕೆ.ಎಂ.ಭಾನುಮತಿ ಮೈಸೂರಿನ ಉದ್ಯಮಿ ಬಿ.ವಿ.ವೆಂಕಪ್ಪ , ಶಾಲಾ ಸಮಿತಿಯ ಪೋಷಕ ಸದಸ್ಯ ಹೆಚ್.ಎಸ್ ಗಣೇಶ್ , ಸವಿತ ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ 5 ಗಂಟೆಯಿಂದ 7 ಗಂಟೆಯವರೆಗೆ ಮೈಸೂರಿನ ಖ್ಯಾತಕಲಾವಿದರಿಂದ ಸಂಗೀತ, ನೖತ್ಯ ಕಾಯ೯ಕ್ರಮ ಆಯೋಜಿತವಾಗಿದೆ ಎಂದು ಸಂಸ್ಥೆಯ ಅಧ್ಕ್ಷಕ್ಷ ಕನ೯ಲ್ ಬಿ.ಜಿ.ವಿ.ಕುಮಾರ್ ತಿಳಿಸಿದರು. ಡಿ.28 ರಂದು  ಬೆಳಗ್ಗೆ 11 ಗಂಟೆಗೆ 20 ಲಕ್ಷ ರುಪಾಯಿ ಅಂದಾಜು ವೆಚ್ಚದಲ್ಲಿ ನಿಮಿ೯ಸಲಾಗಿರುವ ಭೋಜನಾಲಯವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್ ಗೌಡ ಉದ್ಘಾಟಿಸಲಿದ್ದು, ಸಭಾ ಕಾಯ೯ಕ್ರಮವನ್ನು ಶಾಸಕರಾದ ಎ.ಎಸ್. ಪೊನ್ನಣ್ಣ ಮತ್ತು ಸುಜಾಕುಶಾಲಪ್ಪ ಉದ್ಘಾಟಿಸಲಿದ್ದಾರೆ, ಕಾಯ೯ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೆಫ್ಪಿನೆಂಟ್ ಕನ೯ಲ್ ಸಿ.ಪಿ. ಕಾಯ೯ಪ್ಪ, ರಾಜ್ಯ ಸಕಾ೯ರದ ಚೀಫ್ ಎಲೆಕ್ಟಿಕಲ್ ಇನ್ಸ್ ಪೆಕ್ಟರ್ ರೋಷನ್ ಅಪ್ಪಚ್ಚು, ಅರಣ್ಯ ಮಹಾವಿದ್ಯಾಲಯದ ನಿವೖತ್ತ ಡೀನ್ ಸಿ.ಜಿ. ಕುಶಾಲಪ್ಪ, ಮಾಜಿ ಸಚಿವರಾದ ಎಂ.ಪಿ ಅಪ್ಪಚ್ಚು ರಂಜನ್, ಬಿ.ಎ.ಜೀವಿಜಯ, ಪಾಂಡಿಚೇರಿ ಸಕಾ೯ರದ ಪ್ರವಾಸೋದ್ಯಮ ಇಲಾಖೆಯ ನಿವೃತ್ತ ಕಾಯ೯ದಶಿ೯ ಬಿ.ಆರ್. ಬಾಬು ಸಂಸ್ಥೆಯ ಮಹಾಪೋಷಕ ಗೌತಮ್ ಬಸಪ್ಪ, ಎಂ.ಜಿ ಬೋಪಣ್ಣ, ಕಾಯ೯ದಶಿ೯ ಎಂ.ಬಿ. ಬೋಪಣ್ಣ ಜಿ.ಪಂ.ನ ನಿವೖತ್ತ ಮುಖ್ಯ ಲೆಕ್ಕಧಿಕಾರಿ ಬಿ.ಬಿ. ಪುಪ್ಪಾವತಿ, ಪ್ರಾಂಶುಪಾಲ ಸಿ.ಜಿ.ಮಂದಪ್ಪ, ಮುಖ್ಯಶಿಕ್ಷಕಿ ಕೆ.ಯು.ರೀಟಾ ಪಾಲ್ಗೊಳ್ಳಲಿದ್ದಾರೆ ವಜ್ರದೀವಿಗೆ ಸ್ಮರಣ ಸಂಚಿಕೆಯನ್ನೂ ಲೋಕಾಪ೯ಣೆ ಮಾಡಲಾಗುತ್ತದೆ. ಸಭಾ ಕಾಯ೯ಕ್ರಮದ ನಂತರ ಸಂಸ್ಥೆಯ ವಿದ್ಯಾಥಿ೯ಗಳಿಂದ ವೈವಿಧ್ಯಮಯ ಸಾಂಸ್ಕೖತಿಕ ಕಾಯ೯ಕ್ರಮ ಆಯೋಜಿತವಾಗಿದೆ ಎಂದೂ ಕನ೯ಲ್ ಕುಮಾರ್ ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಸಿ.ಜಿ.ಮಂದಪ್ಪ ಮಾತನಾಡಿ, ಮುಂದಿನ ಶೈಕ್ಷಣಿಕ ವಷ೯ದಿಂದ ಎಲ್ ಕೆಜಿ ಮತ್ತು ಯುಕೆಜಿಯನ್ನು ಇಂಗ್ಲೀಷ್ ಮಾಧ್ಯಮದಲ್ಲಿ ಪ್ರಾರಂಭಿಸಲಾಗುತ್ತದೆ, ಪ್ರಸ್ತುತ ಸಂಸ್ಥೆಯಲ್ಲಿ 300 ವಿದ್ಯಾಥಿ೯ಗಳು ಶಿಕ್ಷಣ ಪಡೆಯುತ್ತಿದ್ದು, ಸುಸಜ್ಜಿತವಾದ 40 ಕಂಪ್ಯೂಟರ್ ಹೊಂದಿರುವ ಲ್ಯಾಬ್, 5 ಸಾವಿರ ಪುಸ್ತಕಗಳ ಗ್ರಂಥಾಲಯ, ಪ್ರಯೋಗಾಲಯ, 500 ಜನ ಕೂರಬಹುದಾದ ಸಭಾಂಗಣ, ವಿಶಾಲವಾದ ಆಟದ ಮೈದಾನವನ್ನು ಶಿಕ್ಷಣ ಸಂಸ್ಥೆಯು ವಿದ್ಯಾಥಿ೯ಗಳಿಗಾಗಿ ಹೊಂದಿದೆ ಎಂದು ವಿವರಿಸಿದರು. ಸುದ್ದಿಗೋಷ್ಟಿಯಲ್ಲಿ ಸಂಸ್ಥೆಯ ನಿದೇ೯ಶಕರಾದ ಬಿ.ಎ.ನಾಣಿಯಪ್ಪ, ಸಿ.ಪಿ. ಮುದ್ದಪ್ಪ, ಉಪನ್ಯಾಸಕ ಮೋಹನ್ ಹೆಗ್ಗಡೆ ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ರೈತರ ಹೋರಾಟಕ್ಕೆ ಕೆ.ಜಿ.ಬೋಪಯ್ಯ ಬೆಂಬಲ*
Next Article *ಊರ್ ಮಂದ್ ಗಳ ಒತ್ತುವರಿ ತೆರವಿಗೆ ಬಲ್ಲಾರಂಡ ಮಣಿ ಉತ್ತಪ್ಪ ಆಗ್ರಹ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.