Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*
  • *ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*
  • *ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
  • *ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*
  • *ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*
  • ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮರೂರು ಗ್ರಾಮದಲ್ಲಿ ಕೃಷಿ ಕ್ಷೇತ್ರೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮರೂರು ಗ್ರಾಮದಲ್ಲಿ ಕೃಷಿ ಕ್ಷೇತ್ರೋತ್ಸವ*

ಡಿಸೆಂಬರ್ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.20 NEWS DESK  :  ಗೋಣಿಕೊಪ್ಪಲಿನ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಪ್ರಗತಿಪರ ಕೃಷಿಕ ಹೆಚ್.ಎಸ್.ಮಹೇಶ್ ಅವರ ತೋಟದಲ್ಲಿ ಕೃಷಿ ಕ್ಷೇತ್ರೋತ್ಸವ ನಡೆಯಿತು.  ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಡಾ.ವೀರೇಂದ್ರಕುಮಾರ್ ನೆರೆದಿದ್ದ ಕೃಷಿಕರಿಗೆ ಮಾಹಿತಿ ನೀಡಿದರು. 2013 ರಲ್ಲಿ ಪೆಪ್ಪರ್ ಗೆ ದೊರೆತ ಅತ್ಯಧಿಕ ದರಕ್ಕೆ ಮಾರು ಹೋದ ಬಹಳಷ್ಟು ಮಂದಿ ಕೃಷಿಕರು ಪೆಪ್ಪರ್ ಬೆಳೆಯತ್ತ ಮಾರುಹೋದರು. ಆದರೆ, ಪೆಪ್ಪರ್ ಬೆಳೆಯನ್ನು ಬೆಳೆಯುವ ವಿಧಾನಗಳನ್ನು ಅರಿಯದಾದ ಬಹಳಷ್ಟು ಮಂದಿ ಬೆಳೆಗಾರರು, ಪೆಪ್ಪರ್ ಗೆ ಬಾಧಿಸುವ ರೋಗಗಳನ್ನು ಹತೋಟಿ ಮಾಡಲಾಗದೇ ಬೆಳೆಯಿಂದ ವಿಮುಕ್ತರಾದರು. ಕುಶಾಲನಗರ ತಾಲ್ಲೂಕಿನಲ್ಲಿ ಪೆಪ್ಪರ್ ಬೆಳೆಗೆ ಸೂಕ್ತವಾದ ವಾತಾವರಣ ವಿದ್ದು ಬೆಳೆಗಾರರು ಮಿಶ್ರ ಮಾದರಿಯ ಪೆಪ್ಪರ್ ಗಿಡಗಳನ್ನು ಬೆಳೆಸುವಂತೆ ಸಲಹೆ ನೀಡಿದರು.  ಕೊಡಗು ಜಿಲ್ಲೆಯಲ್ಲಿ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪೆಪ್ಪರ್ ಬೆಳೆ ಕೈಗೊಳ್ಳಲಾಗಿದೆ. ಈ ಪೈಕಿ ಶೇ 80 ಭಾಗ ಪಣೀರ್ 1 ತಳಿಯದ್ದಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಹೊಸದಾಗಿ ಪೆಪ್ಪರ್ ಬೆಳೆಯತ್ತ ಆಸಕ್ತಿ ತೋರುವ ಕೃಷಿಕರು ತೇವಂ, ಶಕ್ತಿ, ಗಿರಿಮಂಡ ಸೇರಿದಂತೆ ಪಣೀರ್ 1 ರಿಂದ 9 ರವರೆಗಿನ ಹಲವು ತಳಿಯ ಗಿಡಗಳನ್ನು ಮಿಶ್ರವಾಗಿ ಪ್ರತೀ ವರ್ಷ ನಾಟಿ ಮಾಡುವಂತೆ ತಿಳಿಸಿದರು. ಕಟಾವಿಗೆ 15 ದಿನ ಮುನ್ನಾ ಹಾಗೂ ಕಟಾವಿನ ಬಳಿಕ 15 ಗಳ ವರೆಗೆ ಪೆಪ್ಪರ್ ಗಿಡಗಳಿಗೆ ನೀರು ಕಟ್ಟದಂತೆ ವಿಜ್ಞಾನಿಗಳು ಕರೆಕೊಟ್ಟರು.  ಕೃಷಿ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ದೇವರಾಜು, ಕೃಷಿ ವಿಸ್ತರಣಾ ಘಟಕದ ಸಹಪ್ರಾಧ್ಯಾಪಕ ಡಾ.ಬಸವಲಿಂಗಯ್ಯ ರೈತರಿಗೆ ಮಾಹಿತಿ ನೀಡಿದರು. ಮರೂರಿನ ಪ್ರಗತಿಪರ ಕೃಷಿಕ ಹೆಚ್.ಎಸ್.ಮಹೇಶ್  ತಮ್ಮ ನಾಲ್ಕು ಎಕರೆ ಬರಡು ಭೂಮಿಗೆ ನೀರು ಹರಿಸಿ ನಿರಂತರ ಶ್ರಮದಿಂದಾಗಿ ಹತ್ತಾರು ಮಾದರಿಯ ಸಮಗ್ರ ಕೃಷಿಗಳನ್ನು ಕೈಗೊಳ್ಳುವ ಮೂಲಕ ಸುತ್ತಮುತ್ತಲಿನ ಕೃಷಿಕರಿಗೆ ಮಾದರಿಯಾಗಿದ್ದಾರೆ ಎಂದು ಕೃಷಿ ವಿಜ್ಞಾನಿ ವೀರೇಂದ್ರಕುಮಾರ್ ಇದೇ ಸಂದರ್ಭ ಶ್ಲಾಘಿಸಿದರು. ಮರೂರು ಗ್ರಾಮದ ಪ್ರಗತಿಪರ ಕೃಷಿಕ ಶತಾಯುಷಿ ಹೆಚ್.ಎಸ್.ಶಿವರುದ್ರಪ್ಪ, ಹೆಬ್ಬಾಲೆಯ ಕೃಷಿಕರಾದ ಹೆಚ್.ಹೆಚ್.ರಾಜಶೇಖರ್, ಶೇಷಪ್ಪ, ಮಣಜೂರು ಗ್ರಾಮದ ಗುರುಲಿಂಗಪ್ಪ, ಎಸ್.ಕೆ.ಗಿರೀಶ್, ಹೆಚ್.ಎಸ್.ಶಿವಣ್ಣ, ಪ್ರಸನ್ನ, ಆನಂದ್, ಭಿಕ್ಷೇಶ್, ಹೆಚ್.ಎಸ್.ರಾಜಶೇಖರ್, ಶಿಕ್ಷಕಿಯೂ ಆದ ರೈತ ಮಹಿಳೆ ಹೆಚ್.ಎಸ್.ಸುನೀತಾ ಮಹೇಶ್, ಮಹದೇವಿ, ಕೆ.ಸಿ.ನಂಜುಂಡಸ್ವಾಮಿ, ಹೆಚ್.ಎಂ.ಬಸವಣ್ಣ, ಹುಲುಸೆ ಕಪನಪ್ಪ, ಮಹೇಶ್, ಬಸವರಾಜು ಮೊದಲಾದವರಿದ್ದರು. ಇದೇ ಸಂದರ್ಭ ಕೃಷಿ ವಿಜ್ಞಾನಿಗಳು ಹಾಗೂ ರೈತರೊಡಗೂಡಿ ತೋಟದಲ್ಲಿ ಕೃಷಿಕ ಮಹೇಶ್ ಸಾಮೂಹಿಕ ಭೋಜನದ ವ್ಯವಸ್ಥೆ ಮಾಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*

ಜುಲೈ 25, 2026

*ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*

ಜುಲೈ 25, 2026

*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  

ಜುಲೈ 25, 2026

*ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*

ಜುಲೈ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.25 : ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳನ್ನು ನಡೆಸುತ್ತಿರುವ ಸಿಜೆಪಿ…

*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  

ಜುಲೈ 25, 2026

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 2026

*ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*

ಜುಲೈ 24, 2026

ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ

ಜುಲೈ 24, 2026

*ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.