Facebook Twitter WhatsApp Email Telegram Copy Link ಸಿದ್ದಾಪುರ ಡಿ.21 NEWS DESK : ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ನೇತ್ರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*ಜೂನ್ 10, 2026
*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*ಜೂನ್ 10, 2026