Facebook Twitter WhatsApp Email Telegram Copy Link ಕಣಿವೆ ಡಿ.27 NEWS DESK : ಆರಕ್ಷಕ ಉಪನಿರೀಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ನಾಕೂರು ಶಿರಂಗಾಲ ಗ್ರಾಮದ ಲಿತೇಶ್ ರಾಜ್ಯ ಮಟ್ಟದಲ್ಲಿ 24 ನೇ ರ್ಯಾಂಕ್ ಗಳಿಸಿ ವಿಶೇಷ ಸಾಧನೆ ತೋರಿದ್ದಾರೆ. ಇವರು ಸುಂಟಿಕೊಪ್ಪ ಬಳಿಯ ನಾಕೂರು ಶಿರಂಗಾಲ ಗ್ರಾಮದ ನಿವಾಸಿ ಕೃಷಿಕ ರಾಮಯ್ಯ ಹಾಗೂ ತಿಲಕ ದಂಪತಿಗಳ ಪುತ್ರ .
*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*ಜೂನ್ 10, 2026