Facebook Twitter WhatsApp Email Telegram Copy Link ಕಣಿವೆ ಡಿ.27 NEWS DESK : ಆರಕ್ಷಕ ಉಪನಿರೀಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ನಾಕೂರು ಶಿರಂಗಾಲ ಗ್ರಾಮದ ಲಿತೇಶ್ ರಾಜ್ಯ ಮಟ್ಟದಲ್ಲಿ 24 ನೇ ರ್ಯಾಂಕ್ ಗಳಿಸಿ ವಿಶೇಷ ಸಾಧನೆ ತೋರಿದ್ದಾರೆ. ಇವರು ಸುಂಟಿಕೊಪ್ಪ ಬಳಿಯ ನಾಕೂರು ಶಿರಂಗಾಲ ಗ್ರಾಮದ ನಿವಾಸಿ ಕೃಷಿಕ ರಾಮಯ್ಯ ಹಾಗೂ ತಿಲಕ ದಂಪತಿಗಳ ಪುತ್ರ .
*ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*ಆಗಷ್ಟ್ 16, 2026