Facebook Twitter WhatsApp Email Telegram Copy Link ಕಣಿವೆ ಡಿ.27 NEWS DESK : ಆರಕ್ಷಕ ಉಪನಿರೀಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ನಾಕೂರು ಶಿರಂಗಾಲ ಗ್ರಾಮದ ಲಿತೇಶ್ ರಾಜ್ಯ ಮಟ್ಟದಲ್ಲಿ 24 ನೇ ರ್ಯಾಂಕ್ ಗಳಿಸಿ ವಿಶೇಷ ಸಾಧನೆ ತೋರಿದ್ದಾರೆ. ಇವರು ಸುಂಟಿಕೊಪ್ಪ ಬಳಿಯ ನಾಕೂರು ಶಿರಂಗಾಲ ಗ್ರಾಮದ ನಿವಾಸಿ ಕೃಷಿಕ ರಾಮಯ್ಯ ಹಾಗೂ ತಿಲಕ ದಂಪತಿಗಳ ಪುತ್ರ .
*ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್ ಗೈಡ್ಸ್ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*ಜುಲೈ 25, 2026
*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*ಜುಲೈ 25, 2026