Facebook Twitter WhatsApp Email Telegram Copy Link ದೆಹಲಿ ಡಿ.28 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭಾರತದ ಆರ್ಥಿಕ ಸುಧಾರಣೆಗಳ ಹರಿಕಾರ, ಮುತ್ಸದ್ದಿ ನಾಯಕ, ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಿದರು.