Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*
  • *ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*
  • *ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*
  • *ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*
  • *ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*
  • *ಸೆ.12 ರಂದು ವಂದೇ ಮಾತರಂ ಸ್ಪರ್ಧೆ*
  • *ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*
  • *ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಶ್ರೀ ಪಾವನಿ ಸೌಹಾರ್ದ ಸಹಕಾರಿ ಸಂಘದ ಕಚೇರಿ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಶ್ರೀ ಪಾವನಿ ಸೌಹಾರ್ದ ಸಹಕಾರಿ ಸಂಘದ ಕಚೇರಿ ಉದ್ಘಾಟನೆ*

ಜನವರಿ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.2 NEWS DESK : ಸಂಘ-ಸಂಸ್ಥೆಗಳ ವ್ಯವಹಾರಗಳು ಬಲಿಷ್ಟವಾಗುವುದು ಗ್ರಾಹಕ ಧರ್ಮದಿಂದಾಗಿ. ಸಿಬ್ಬಂದಿಗಳು ಗ್ರಾಹಕರ ನಡುವೆ ಉತ್ತಮ ಬಾಂಧವ್ಯ ಕಲ್ಪಿಸಿದಲ್ಲಿ ಸಹಕಾರ ಕ್ಷೇತ್ರದಲ್ಲಿ ಹೆಸರು ಅಜರಾಮರವಾಗುತ್ತದೆ ಎಂದು ನಿವೃತ್ತ ವಾಯು ಸೇನಾಧಿಕಾರಿ ಬಾಳೆಯಡ ಶಂಭು ಮಂದಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆಯ ಗಾಂಧಿನಗರದ ಲಯನ್ಸ್ ಕ್ಲಬ್ ಕಟ್ಟಡದಲ್ಲಿ ನೂತನವಾಗಿ ಆರಂಭಿಸಿರುವ ಶ್ರೀ ಪಾವನಿ ಸೌಹಾರ್ದ ಸಹಕಾರಿ ಸಂಸ್ಥೆಯ ಕಚೇರಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಸಹಕಾರಿ ಕ್ಷೇತ್ರವು ಗ್ರಾಹಕ, ಠೇವಣಿದಾರ ಮತ್ತು ಆಡಳಿತ ಮಂಡಳಿ, ಸಿಬ್ಬಂದಿಗಳನ್ನು ಅಡಕಗೊಂಡಿರುವ ಸಂಸ್ಥೆಯಾಗಿದೆ. ಕಾನೂನು ಮತ್ತು ಸಂಸ್ಥೆಯ ನಿಬಂಧನೆಗಳಿಗೆ ಅನುಗುಣವಾಗಿ ಗ್ರಾಹಕರು ಸಾಲ ಪಡೆದು ಕ್ರಮಬದ್ಧವಾಗಿ ಹಿಂದಿರುಗಿಸಲು ಶಕ್ತರಾಗಿರಬೇಕು, ಸಂಸ್ಥೆಯು ಗ್ರಾಹಕ ಮತ್ತು ಠೇವಣಿದಾರರನ್ನು ಸರಿಸಮಾನವಾಗಿ ಕಾಣವಂತಾಗಬೇಕು, ಇದರಿಂದ ಸಂಸ್ಥೆಯ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಟ್ಟಣ ಸಹಕಾರ ಬ್ಯಾಂಕ್ ನ ಮಾಜಿ ಅಧ್ಯಕ್ಷ ಮತ್ತು ಉದ್ಯಮಿ ಕೋಲತಂಡ ಬೋಪಯ್ಯ, ಸಹಕಾರ ಸಂಘದ ಉನ್ನತ್ತಿಗಾಗಿ ಸದಸ್ಯರ ಪರಿಪೂರ್ಣ ಸಹಕಾರ ಅತ್ಯವಶ್ಯಕ. ಸಹಕಾರ ಸಂಘ ಠೇವಣಿದಾರರನನ್ನು ಗುರುತಿಸಿ ಸಂಸ್ಥೆಯಲ್ಲಿ ಠೇವಣಿಗಾಗಿ ಪ್ರೇರಿಸಬೇಕು, ಹೆಚ್ಚು ಹೆಚ್ಚು ಉಳಿತಾಯ ಖಾತೆಗಳನ್ನು ಅಳವಡಿಸುವಂತಾಗಬೇಕು. ಇದರಿಂದ ಮುಂದಿನ ದಿನಗಳಲ್ಲಿ ಆರ್.ಬಿ.ಐ. ನಿಂದ ಅಂಗೀಕಾರ ದೊರಕಲು ಅವಕಾಶಗಳು ದೊರಕುತ್ತದೆ. ಬಡ್ಡಿ ದರ ಮತ್ತು ವಿವಿಧ ಸಾಲದ ಯೋಜನೆಗಳು, ಹೆಚ್ಚು ಪ್ರಚಾರವಾಗಬೇಕು. ಠೇವಣಿಗಳ ಕ್ರೋಡಿಕರಣಕ್ಕೆ ಸಂಸ್ಥೆಯ ನಿರ್ದೇಶಕರು ಪರಿಶ್ರಮ ವಹಿಸಿ ಕ್ರೀಯಶಿಲತೆಯೊಂದಿಗೆ ಸಂಸ್ಥೆಯನ್ನು ಮುನ್ನಡೆಸಬೇಕು ಎಂದು ಹೇಳಿದರು. ಶ್ರೀ ಪಾವನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಪಟ್ಟಡ ರೀನಾ ಪ್ರಕಾಶ್ ಮಾತನಾಡಿ, ಜುಲೈ ತಿಂಗಳ 2024 ರಿಂದ ಸಹಕಾರ ಸಂಘದ ಆರಂಭಕ್ಕೆ ರೂಪುರೇಖೆ ತಯಾರಿಸಲು ಮುಂದಾಗಿದ್ದು ನಂತರದಲ್ಲಿ ದಿನಗಳಲ್ಲಿ ಕರ್ನಾಟಕ ರಾಜ್ಯ ಸಹಾಕರ ಸಂಘ ಅಧಿನಿಯಮದಂತೆ ಸುಮಾರು 350 ಮಂದಿ ಸದಸ್ಯ ಬಲದಿಂದ ಸುಮಾರು 06 ಲಕ್ಷದ ಬ್ಯಾಂಕ್ ಠೇವಣಿಯೋಂದಿಗೆ ಸಹಕಾರ ಸಂಘ ಕಾರ್ಯರಂಭಗೊಳಿಸಲಾಯಿತು. ಎಲ್ಲಾ ಸದಸ್ಯರ ಸಹಕಾರದಿಂದ ಸಹಕಾರ ಸಂಘದ ಕಚೇರಿಯನ್ನು ಆರಂಭಗೊಳಿಸಿದ್ದೇವೆ. ಮುಂದೆಯು ಎಲ್ಲಾ ಸದಸ್ಯರು ಸಹಕಾರ ಸಂಸ್ಥೆಗೆ ಸಹಕಾರ ನೀಡುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಮಲ್ಲಿಕಾರ್ಜುನಾ, ಶ್ರೀ ಪಾವನಿ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಎ.ಡಿ.ಗಣಪತಿ, ಮುಖ್ಯ ಕಾರ್ಯನಿರ್ವಾಹಣಾದಿಕಾರಿ ಪಟ್ಟಡ ಪ್ರಕಾಶ್, ಸಂಘದ ನಿರ್ದೇಶಕರು, ಸದಸ್ಯರು ಹಾಜರುದ್ದರು. ಮುಂಡಚಾಡೀರ ರಿನ್ನಿ ಸ್ವಾಗತಿಸಿ ನಿರೂಪಿಸಿದರು, ಬಿ.ಜಿ.ಪ್ರತೀಶ್ ವಂದಿಸಿದರು.

ವರದಿ : ಕಿಶೋರ್ ಕುಮಾರ್ ಶೆಟ್ಟಿ

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, ಸೆ.7 NEWS DESK : ಮಾದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಪಾಲಾಕ್ಷ ಅವರಿಗೆ…

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*

ಸೆಪ್ಟೆಂಬರ್ 7, 2026

*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*

ಸೆಪ್ಟೆಂಬರ್ 7, 2026

*ಸೆ.12 ರಂದು ವಂದೇ ಮಾತರಂ ಸ್ಪರ್ಧೆ*

ಸೆಪ್ಟೆಂಬರ್ 7, 2026

*ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*

ಸೆಪ್ಟೆಂಬರ್ 7, 2026

*ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026

*ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.