Facebook Twitter WhatsApp Email Telegram Copy Link ಮಡಿಕೇರಿ ಜ.3 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡಲಾಗುವ ವಾರ್ಷಿಕ ದತ್ತಿ ಪ್ರಶಸ್ತಿಗೆ ರಿಪಬ್ಲಿಕ್ ವಾಹಿನಿಯ ಜಿಲ್ಲಾ ವರದಿಗಾರ ಬಾಚರಣಿಯಂಡ ಅನು ಕಾರ್ಯಪ್ಪ ಆಯ್ಕೆಯಾಗಿದ್ದಾರೆ. “6 ವರ್ಷಗಳಿಂದ ಪಿಂಚಣಿ ಬರದೆ ಪರದಾಟ” ಎಂಬ ವರದಿಗೆ ಮೈಸೂರು ದಿಗಂತ ದತ್ತಿ ಪ್ರಶಸ್ತಿ ಲಭಿಸಿದೆ.
*ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*ಆಗಷ್ಟ್ 16, 2026