Facebook Twitter WhatsApp Email Telegram Copy Link ಮಡಿಕೇರಿ ಜ.3 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡಲಾಗುವ ವಾರ್ಷಿಕ ದತ್ತಿ ಪ್ರಶಸ್ತಿಗೆ ರಿಪಬ್ಲಿಕ್ ವಾಹಿನಿಯ ಜಿಲ್ಲಾ ವರದಿಗಾರ ಬಾಚರಣಿಯಂಡ ಅನು ಕಾರ್ಯಪ್ಪ ಆಯ್ಕೆಯಾಗಿದ್ದಾರೆ. “6 ವರ್ಷಗಳಿಂದ ಪಿಂಚಣಿ ಬರದೆ ಪರದಾಟ” ಎಂಬ ವರದಿಗೆ ಮೈಸೂರು ದಿಗಂತ ದತ್ತಿ ಪ್ರಶಸ್ತಿ ಲಭಿಸಿದೆ.
*ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್ ಗೈಡ್ಸ್ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*ಜುಲೈ 25, 2026
*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*ಜುಲೈ 25, 2026