Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜ.6 ರಿಂದ 12ರ ವರೆಗಿನ ವಾರ ಭವಿಷ್ಯ : ಯಾವ ರಾಶಿಗೆ ಶುಭ…? ಯಾರಿಗೆ ಅಶುಭ…?*
ಇತ್ತೀಚಿನ ಸುದ್ದಿಗಳು

*ಜ.6 ರಿಂದ 12ರ ವರೆಗಿನ ವಾರ ಭವಿಷ್ಯ : ಯಾವ ರಾಶಿಗೆ ಶುಭ…? ಯಾರಿಗೆ ಅಶುಭ…?*

January 4, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಜ.6 ರಿಂದ 12ರ ವರೆಗಿನ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429)

ಮೇಷ ರಾಶಿ :: ಈ ವಾರದಲ್ಲಿ ನಿಮಗೆ ಹೊಸ ಸುದ್ದಿ ಕೇಳಿ ಬರಲಿದೆ. ಸಂತೋಷವು ಆಗಲಿದೆ. ಆರ್ಥಿಕ ಪ್ರಗತಿಯನ್ನು ಹೊಂದುವಿರಿ, ಸ್ನೇಹಿತರಿಗೆ ಸಹಾಯ ಮಾಡುವಿರಿ. ದೂರ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ :: 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ

ವೃಷಭ ರಾಶಿ :: ದೂರ ಪ್ರವಾಸಕ್ಕೆ ಹೋಗಲಿದ್ದು, ಸ್ನೇಹಿತರಿಂದ ಉಡುಗೊರೆ ಪಡೆಯಲಿದ್ದೀರಿ. ವ್ಯಾಪಾರಸ್ಥರಿಗೆ ಹಣದ ಅಡಚಣೆ ಆಗಲಿದೆ. ಹೊಸ ಸಂಬಂಧ ಕೂಡಿ ಬರಲಿದೆ. ಚರ್ಮಕ್ಕೆ ಸಂಬಂಧಪಟ್ಟ ವ್ಯಾದಿ ಕಾಡಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು
ಮಿಥುನ ರಾಶಿ :: ಈ ರಾಶಿಯವರಿಗೆ ತುಂಬಾ ಸುತ್ತಾಟ, ಶುಭ ಕಾರ್ಯದಲ್ಲಿ ಭಾಗವಹಿಸುವಿಕೆ, ವಿಪರಿಮಿತ ಹಣದ ಖರ್ಚು, ಗಂಟಲು ನೋವು, ಶೀತ ಬರಲಿದೆ. ಮಿತ್ರರಿಂದ ಸಹಾಯ. ಶುಭಸಂಖ್ಯೆ : 3, 5, 6 :: ಶುಭ ಬಣ್ಣ :: ಕೆಂಪು, ಹಸಿರು
ಕರ್ಕಾಟಕ ರಾಶಿ :: ಸಂಬಂಧಿಕರ ಕಿರಿಕಿರಿ, ಹಣಕಾಸು ಅಡಚಣೆ, ತಾಯಿಯ ಅನಾರೋಗ್ಯ, ವಿಪರಿಮಿತ ಹಣ ಖರ್ಚು, ಹೊಸ ಸ್ನೇಹಿತರಾಗುವರು, ಹೊಸ ವ್ಯವಹಾರ ಮಾತುಕತೆ ನಡೆಯಲಿದೆ. ಶುಭ ಸಂಖ್ಯೆ :: 2, 3, 9 :: ಶುಭಬಣ್ಣ :: ಬಿಳಿ, ಕೆಂಪು, ಹಳದಿ
ಸಿಂಹ ರಾಶಿ :: ಕೆಸಲದ ಒತ್ತಡ, ಮಾನಸಿಕ ವೇದನೆ, ಶತ್ರು ನಾಶ, ಧನಾಗಮನ, ರಾಜಕೀಯ ಕ್ಷೇತ್ರದಲ್ಲಿ ಪ್ರಗತಿ, ಬಂಧುಗಳ ಅಗಲುವಿಕೆ. :: ಶುಭ ಸಂಖ್ಯೆ :: 1, 3, 5, :: ಶುಭ ಬಣ್ಣ :: ಕೆಂಪು, ಹಳದಿ, ಬಿಳಿ
ಕನ್ಯಾ ರಾಶಿ :: ಕೆಲಸದಲ್ಲಿ ಜಯ, ದೂರದ ಊರಿನ ಪ್ರಯಾಣ, ಸಹೋದರರಿಂದ ಸಹಾಯ, ಧನಾಗಮನ, ತಂದೆಯ ಅನಾರೋಗ್ಯ, ಹೊಸ ಯೋಜನೆ ಕಾರ್ಯವು ಮಾಡಲಿದ್ದೀರಿ. :: ಶುಭ ಸಂಖ್ಯೆ :: 3, 5, 6, :: ಶುಭ ಬಣ್ಣ :: ಹಸಿರು, ಕೆಂಪು.
ತುಲಾರಾಶಿ :: ಈ ವಾರದಲ್ಲಿ ಅವಿವಾಹಿತರಿಗೆ ವಿವಾದ ಯೋಗ ಕೂಡಿ ಬರಲಿದೆ. ಧಾರ್ಮಿಕ ಕ್ಷೇತ್ರ ದರ್ಶನ ಮಾಡಲಿದ್ದೀರಿ, ಹಳೇ ಸಾಲ ಮರುಪಾವತಿ, ಬಂಧುಗಳ ಆಗಮನ, ಶತ್ರು ಪೀಡೆ, ಧನಹಾನಿ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು
ವೃಶ್ಚಿಕ ರಾಶಿ :: ಈ ವಾರದಲ್ಲಿ ಕೃಷಿಕರಿಗೆ ಉತ್ತಮ ಫಲ ದೊರಕಲಿದೆ. ಹಿರಿಯ ರಾಜಕರಣಿಯನ್ನು ಭೇಟಿಯಾಗಲಿದ್ದೀರಿ. ದೂರ ಪ್ರಯಾಣ ಯೋಗವಿದೆ, ವಿಪರಿಮಿತ ಹಣ ಖರ್ಚಾಗಲಿದೆ. :: ಶುಭ ಸಂಖ್ಯೆ :: 1, 2, 3 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ::
ಧನು ರಾಶಿ :: ಈ ವಾರ ನಿಮಗೆ ಅಷ್ಟು ಶುಭ ಯೋಗವಲ್ಲ. ಕೆಲಸಗಾರರ ಅಡಚಣೆ, ಬಂಧುಗಳಿಂದ ಸಹಾಯ, ಹೊಸ ಕಾರ್ಯದ ಚಿಂತನೆ, ಧನಾಗಮನ, ದೂರದ ಪ್ರಯಾಣ. :: ಶುಭಸಂಖ್ಯೆ :: 1, 3, 8, :: ಶುಭ ಬಣ್ಣ :: ಹಳದಿ, ಕೆಂಪು, ಕೇಸರಿ
ಮಕರ ರಾಶಿ :: ಈ ವಾರದಲ್ಲಿ ಮಾನಸಿಕ ಒತ್ತಡ ಹೆಚ್ಚಲಿದೆ. ಆದರೂ ಕೆಲಸ ಕಾರ್ಯಗಳಲ್ಲಿ ಜಯ, ಕೋರ್ಟು ಕಚೇರಿಯಲ್ಲಿ ಜಯ, ಶತ್ರು ನಾಶ, ಹೊಸ ವಸ್ತುವನ್ನು ಖರೀದಿಸಲಿದ್ದೀರಿ. ಶುಭ ಸಂಖ್ಯೆ :: 5, 6, 8, :: ಶುಭ ಬಣ್ಣ :: ನೀಲಿ, ಹಸಿರು, ಹಳದಿ
ಕುಂಭ ರಾಶಿ :: ಈ ವಾರದಲ್ಲಿ ಅನಾರೋಗ್ಯ ಕಾಡಲಿದ್ದು, ಶಿವ ದೇವರ ದರ್ಶನದಿಂದ ಆರೋಗ್ಯ ಸುಧಾರಿಸಲಿದೆ. ಹಳೇ ಸಾಲ ವಸೂಲಾತಿಯಾಗಲಿದೆ. ಬಂಧುಗಳಿಂದ ಖುರ್ಚು, ಮಕ್ಕಳಿಂದ ಕಿರಿಕಿರಿ. ಶುಭ ಸಂಖ್ಯೆ :: 5 6, 8 :: ಶುಭ ಬಣ್ಣ :: ಕೇಸರಿ, ಕೆಂಪು
ಮೀನಾ ರಾಶಿ :: ಈ ವಾರ ಮನೆಯಲ್ಲಿ ಕಿರಿಕಿರಿ, ಕೋರ್ಟು ಕಚೇರಿ ಮೆಟ್ಟಿಲೇರಲಿದ್ದೀರಿ, ಧನಹಾನಿ, ಬಂಧುಗಳು ದೂರಾಗಲಿದ್ದಾರೆ. ತೀರ್ಥಕ್ಷೇತ್ರ ದರ್ಶನ ಮಾಡಿದರೆ ಪರಿಹಾರವಾಗುವುದು. :: ಶುಭಸಂಖ್ಯೆ :: 1, 3, 8 :: ಶುಭ ಬಣ್ಣ :: ಹಳದಿ, ಕೆಂಪು, ಕೇಸರಿ.  

Share. Facebook Twitter Pinterest LinkedIn Tumblr Email WhatsApp
Previous Article*ದೇವಾಲಯ ಸಮಿತಿಯ ಕಟ್ಟುಪಾಡುಗಳಿಗೆ ನಾವು ಬದ್ಧ : ಕಟ್ಟೆಮಾಡು ಗೌಡ ಸಮುದಾಯ ಸ್ಪಷ್ಟನೆ*
Next Article *ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಬೈಲಾದಲ್ಲಿರುವ ನಿಯಮ ಮುಂದುವರಿಯಲಿ*

Website design development company services in Mangalore

Forex Trading Teacher in India

Related Posts

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

ಮಡಿಕೇರಿ, NEWS DESK ಫೆ.13:-ತಾಲ್ಲೂಕಿನ ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ…

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.