Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*
  • *ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*
  • *ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*
  • *ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 61ನೇ ಪುಣ್ಯಸ್ಮರಣೆ : ಮಹಾನ್ ಯೋಧನ ಸಾಹಸ ಯುವ ಸಮೂಹಕ್ಕೆ ಪ್ರೇರಣಾದಾಯಕ : ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅಭಿಮತ*
  • *ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ ಲೋಕಾರ್ಪಣೆ*
  • *ಶ್ರೀ ತಿರುಮಲ ದೇವಸ್ಥಾನದ ಗದ್ದೆಯಲ್ಲಿ ಗ್ರಾಮಸ್ಥರಿಂದ ಸಾಮೂಹಿಕ ನಾಟಿ*
  • *ಯುವ ನಾಯಕರ ಭವಿಷ್ಯ ರೂಪಿಸುವಲ್ಲಿ ಜೆಸಿಐ ಭಾರತ ವಿಶ್ವದಲ್ಲೇ ನಂ.1: ಭರತ್ ಆಚಾರ್ಯ*
  • *ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್*
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗದ್ದೇಹಳ್ಳ : ಜ.23 ರಿಂದ ಅಖಿಲ ಭಾರತ 5+2 ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗದ್ದೇಹಳ್ಳ : ಜ.23 ರಿಂದ ಅಖಿಲ ಭಾರತ 5+2 ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾವಳಿ*

ಜನವರಿ 17, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.17 NEWS DESK : ಸುಂಟಿಕೊಪ್ಪದ ಗದ್ದೇಹಳ್ಳ ಆ್ಯಮಿಟಿ ಯುನೈಟೆಡ್ ಎಫ್.ಸಿ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಜ.23 ರಿಂದ 26ರ ವರೆಗೆ ಅಖಿಲ ಭಾರತ 5+2 ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾವಳಿ ನಡೆಯಲಿದೆ ಎಂದು ಆ್ಯಮಿಟಿ ಯುನೈಟೆಡ್ ಎಫ್.ಸಿಯ ಸದಸ್ಯ ಎಸ್.ಎ.ಸತ್ತಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದ್ದೇಹಳ್ಳದ ಸೈಟ್ ಗ್ರೌಂಡ್‍ನಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಏಳನೇ ವರ್ಷದ ಪಂದ್ಯಾವಳಿಗೆ ಜ.23 ರಂದು ಸಂಜೆ 3 ಗಂಟೆಗೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು. ಪಂದ್ಯಾವಳಿಯ ಪ್ರಥಮ ವಿಜೇತರಿಗೆ ರೂ.1,00,001, ದ್ವಿತೀಯ ರೂ.50,005 ನಗದು ಮತ್ತು ಬೀಟೆ ಮರದ ಆಕರ್ಷಕ ಟ್ರೋಫಿ ನೀಡಲಾಗುವುದು. ಅಲ್ಲದೇ ಅತ್ಯುತ್ತಮ ಶಿಸ್ತುಬರಿತ ತಂಡ, ಅತ್ಯುತ್ತಮ ಆಟಗಾರ, ಅತೀ ಹೆಚ್ಚು ಗೋಲುಗಳಿಸಿದ ಆಟಗಾರ, ಉತ್ತಮ ರಕ್ಷಕ ಆಟಗಾರ, ಅತ್ಯುತ್ತಮ ಗೋಲಿ, ಪ್ರತೀ ಪಂದ್ಯದಲ್ಲಿ ಮ್ಯಾನ್ ಆಫ್ ದ ಮ್ಯಾಚ್ ಬಹುಮಾನವನ್ನು ನೀಡಲಾಗುವುದೆಂದರು. ಪಂದ್ಯಾವಳಿಯ ಮೈದಾನ ಶುಲ್ಕ ರೂ.3000 ನಿಗಧಿಪಡಿಸಿದ್ದು,  ಕನಿಷ್ಟ ರೂ.1,000 ನಗದು ಪಾವತಿಸಿ ತಂಡದ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಸತ್ತಾರ್ ಮನವಿ ಮಾಡಿದರು. ಹೆಚ್ಚಿನ ವಿವರಗಳಿಗಾಗಿ 6366680931, 8431235217, 9741545866, 9741408405 ಸಂಪರ್ಕಿಸಬಹುದಾಗಿದೆ ಎಂದರು.
ಸನ್ಮಾನ :: ಭಾರತದ ಸ್ವಚ್ಚತೆಗೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯ ವರದಿಯಲ್ಲಿ ಕರ್ನಾಟಕದ 50 ನಗರಗಳಲ್ಲಿ ದೇಶದಲ್ಲಿಯೇ ಅತ್ಯಂತ ಸ್ವಚ್ಚ ನಗರ ಎಂಬ ಹೆಗ್ಗಳಿಕೆಗೆ ಮಡಿಕೇರಿ ಪಾತ್ರವಾಗಿದೆ. ನಗರದ ಸ್ವಚ್ಚತಾ ಸಿಬ್ಬಂದಿಗಳು ಮತ್ತು ಪೌರ ಕಾರ್ಮಿಕರು ಇದಕ್ಕೆ ಕಾರಣರಾಗಿದ್ದಾರೆ. ಈ ಹಿನ್ನೆಲೆ ಅಂದಿನ ಕಾರ್ಯಕ್ರಮದಲ್ಲಿ ಮಡಿಕೇರಿ ನಗರದಸಭೆಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಉಸ್ತುವಾರಿ ಎಂ.ಎಂ.ನೌಫಲ್, ಅಧ್ಯಕ್ಷ ಎಂ.ಎ.ರಶೀದ್, ಸದಸ್ಯರಾದ ಎಂ.ಇ.ಅಕ್ಬರ್, ರಂಶಿದ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026

*ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.7: ಮಡಿಕೇರಿಯ ಯುವ ಪ್ರತಿಭೆ ಪಾಲೆಯಂಡ ಕುಶಾಲ್ ನಾಣಯ್ಯ ಬೆಂಗಳೂರಿನಲ್ಲಿ ಆಯೋಜಿತ ಫ್ಯಾಷನ್ ಶೋನಲ್ಲಿ ಫೋನಿಕ್ಸ್…

*ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*

ಸೆಪ್ಟೆಂಬರ್ 7, 2026

*ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*

ಸೆಪ್ಟೆಂಬರ್ 7, 2026

*ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 61ನೇ ಪುಣ್ಯಸ್ಮರಣೆ : ಮಹಾನ್ ಯೋಧನ ಸಾಹಸ ಯುವ ಸಮೂಹಕ್ಕೆ ಪ್ರೇರಣಾದಾಯಕ : ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅಭಿಮತ*

ಸೆಪ್ಟೆಂಬರ್ 7, 2026

*ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ ಲೋಕಾರ್ಪಣೆ*

ಸೆಪ್ಟೆಂಬರ್ 7, 2026

*ಶ್ರೀ ತಿರುಮಲ ದೇವಸ್ಥಾನದ ಗದ್ದೆಯಲ್ಲಿ ಗ್ರಾಮಸ್ಥರಿಂದ ಸಾಮೂಹಿಕ ನಾಟಿ*

ಸೆಪ್ಟೆಂಬರ್ 7, 2026

*ಯುವ ನಾಯಕರ ಭವಿಷ್ಯ ರೂಪಿಸುವಲ್ಲಿ ಜೆಸಿಐ ಭಾರತ ವಿಶ್ವದಲ್ಲೇ ನಂ.1: ಭರತ್ ಆಚಾರ್ಯ*

ಸೆಪ್ಟೆಂಬರ್ 7, 2026

*ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್*

ಸೆಪ್ಟೆಂಬರ್ 7, 2026

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.