Facebook Twitter WhatsApp Email Telegram Copy Link ದುಬೈ ಜ.20 NEWS DESK : ತುಂಬೆ ಗ್ರೂಪ್ನ ಸ್ಥಾಪಕ ಅಧ್ಯಕ್ಷ ಮತ್ತು ಬ್ಯಾರಿಸ್ ಕಲ್ಚರಲ್ ಫೋರಮ್ (ಬಿಸಿಎಫ್) ನ ಪೋಷಕ ಡಾ.ತುಂಬೆ ಮೊಯ್ದೀನ್ ಅವರಿಗೆ ಬ್ಯಾರಿಸ್ ಕಲ್ಚರಲ್ ಫೋರಮ್ – ಯುಎಇಯಿಂದ “ಗ್ಲೋಬಲ್ ವಿಷನರಿ ಎನ್ಆರ್ಐ ಪ್ರಶಸ್ತಿ” ಪ್ರದಾನ ಮಾಡಿ ಗೌರವಿಸಲಾಯಿತು.
*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*ಆಗಷ್ಟ್ 25, 2026