Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*
  • *ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*
  • *ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*
  • *ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*
  • *ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
  • *ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
  • *ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*

ಜನವರಿ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.24 : ತೋಟಗಾರಿಕೆ ಇಲಾಖೆಯು ಜಿಲ್ಲಾ, ಆಡಳಿತ, ಜಿಲಾ, ಪಂಚಾಯತ್ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜ.24 ರಿಂದ 27 ರವರೆಗೆ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಸುಮಾರು 7000 ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್ ಗಳಲ್ಲಿ ಸುಮಾರು 20000 ವಿವಿಧ ಜಾತಿಯ ಹೂವುಗಳಾದ ಸಾಕ್ಷಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್, ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ. ಕೊಡಗಿನ ಪ್ರಸಿದ್ದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿಯನ್ನು 22 ಅಡಿ ಎತ್ತರದಲ್ಲಿ 30 ಅಡಿ ಉದ್ದ, 38 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಮರ್ ಜಾತಿಯ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. 2. ಕರ್ನಾಟಕ ಸರ್ಕಾರದ, ತೋಟಗಾರಿಕೆ ಇಲಾಖೆಯಿಂದ ಕರ್ನಾಟಕ ರಾಜ್ಯದಲ್ಲಿ ಉತ್ಪತ್ತಿಯಾಗುವ ಜೇನು ತುಪ್ಪವನ್ನು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಗೊಳಿಸಿ ಮಾರಾಟ ಮಾಡುವ ಉದ್ದೇಶದಿಂದ “ಝೇಂಕಾರ (JHENKARA)” ಬ್ರಾಂಡ್ ಅಡಿಯಲ್ಲಿ ನೊಂದಾಯಿಸಲ್ಪಟಿದ್ದು, “ಝೇಂಕಾರ (JHENKARA)” ಬ್ರಾಂಡ್ ಹಾಗೂ ಕೊಡಗು ಜೇನಿನ “ಕೂರ್ಗ್ ಹನಿ” ಮಾರಾಟ ಬ್ರಾಂಡ್ ಗಳ ವಿವಿಧ ಕಲಾಕೃತಿಗಳನ್ನು ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. ಹೂ ಹಾಗೂ ಜೇನು ಹುಳುವಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. ಗಣರಾಜ್ಯೋತ್ಸವದ ಅಂಗವಾಗಿ ಯೋಧ, ಪಿರಂಗಿ ಹಾಗೂ ರಾಷ್ಟ್ರಧ್ವಜದ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. ವಿಂಟೇಜ್ ಕಾರ್ ನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. Butterfly wings, ಪ್ರವೇಶದಾರ, ಪ್ರಾಣಿ ಮುಖದ ಕಲಾಕೃತಿಯನ್ನು ಹೂವುಗಳಿಂದ ನಿರ್ಮಾಣ ಮಾಡಲಾಗಿದೆ. ಮಕ್ಕಳಿಗೆ ಮನರಂಜನೆ ನೀಡುವಂತಹ ಬಾರ್ಬಿ ಡಾಲ್, ಡೊರೆಮಾನ್, ಮೋಟು ಪಟು. ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಫೋಟೋ ಫ್ರೆಮ್, Selfy Zone ಮಾದರಿಯನ್ನು ನಿರ್ಮಿಸಲಾಗಿದೆ. ವಿವಿಧ ಕ್ಷೇತ್ರಗಳ ಗಣ್ಯರು ಗಳ ಕಲಾಕೃತಿಗಳನ್ನು ಹಣ್ಣು/ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗಿದೆ. ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡನೆಯ ಪ್ರದರ್ಶನಗಳು ಆಕರ್ಷಣೀಯವಾಗಿವೆ. ಈ ರೀತಿಯಾಗಿ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8.00 ರಿಂದ 10.00 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*

ಆಗಷ್ಟ್ 20, 2026

*ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 20, 2026

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.20 NEWS DESK : ಡಿ.ದೇವರಾಜ ಅರಸು ಅವರು ರಾಜ್ಯದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಿ ರಾಜ್ಯದ ಅಭಿವೃದ್ಧಿಗೆ ತಮ್ಮದೇ…

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 2026

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.