Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ : ಸಚಿವ ಎನ್.ಎಸ್.ಬೋಸರಾಜು*
  • *ಸೋಮವಾರಪೇಟೆ : ಪಟ್ಟಣದ ಸ್ವಚ್ಛತೆಗೆ ಜನರ ಸಹಕಾರ ಅಗತ್ಯ : ಶಾಸಕ ಡಾ.ಮಂತರ್ ಗೌಡ*
  • *ಸಿ.ಎಸ್.ಆದ್ವಿಗೆ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭಾ ಪ್ರಶಸ್ತಿ*
  • *ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ಪ್ರತಿಭಾ ಪುರಸ್ಕಾರ : ಸಾಧಕರಿಗೆ ಸನ್ಮಾನ*
  • *ಮಡಿಕೇರಿ : ಮೇ 31 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಭಗವತಿ ದೇವಿಯ ಪೊಂಗಾಲ ಉತ್ಸವ*
  • *ಮೇ 23 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ “ವಿಶ್ವ ಜೇನು ದಿನಾಚರಣೆ*
  • *ಮೇ 20 ರಂದು ಔಷಧಿ ವ್ಯಾಪಾರಸ್ಥರ ಪ್ರತಿಭಟನೆ : ಕೊಡಗಿನಲ್ಲಿ ಎಲ್ಲಾ ಔಷಧಿಯಂಗಡಿಗಳು ಬಂದ್*
  • *ಕೊಡಗು ವಿಶ್ವವಿದ್ಯಾಲಯದಲ್ಲಿ “ಯುವ ವೈಭವ” ಕಾರ್ಯಕ್ರಮ : ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ : ಶಾಸಕ ಡಾ.ಮಂತರ್ ಗೌಡ ಅಭಿಮತ*
  • *ಯುಡಿಎಫ್ ಮೈತ್ರಿ ಕೂಟದ ಅಭೂತಪೂರ್ವ ಗೆಲುವು : ಅಭಿನಂದನೆ ಸಲ್ಲಿಸಿದ ಕೆ.ಎ.ಯಾಕುಬ್*
  • *ಶೇ.100ರಷ್ಟು ಫಲಿತಾಂಶ ಗಳಿಸಿದ ಪ್ರೌಢ ಶಾಲೆಗಳಿಗೆ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಸಾಧನಸಿರಿ ಪ್ರಶಸ್ತಿ ಪ್ರದಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಹೊರ ವಲಯದಲ್ಲಿ ನಡೆದ ಕೊಲೆ, ಕಳವು ಪ್ರಕರಣ : ಅನಿಲ್ ಗೆ ಜೀವಾವಧಿ ಶಿಕ್ಷೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್ ವಿಡಿಯೋ ಗ್ಯಾಲರಿ

*ಮಡಿಕೇರಿ ಹೊರ ವಲಯದಲ್ಲಿ ನಡೆದ ಕೊಲೆ, ಕಳವು ಪ್ರಕರಣ : ಅನಿಲ್ ಗೆ ಜೀವಾವಧಿ ಶಿಕ್ಷೆ*

ಜನವರಿ 28, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.28 : ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾಮದ ರೆಸಾರ್ಟ್‌ ವೊಂದರ ಹಿಂಭಾಗದಲ್ಲಿ ವಾಸವಿದ್ದ ಲಲಿತಾ.ಬಿ.ಪಿ (70) ಎಂಬುವವರನ್ನು 2021 ಫೆ.22 ರಂದು ಕೊಲೆ ಮಾಡಿ ನಗದು ಮತ್ತು ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ ಮೂಡಬಿದ್ರೆಯ ನಿವಾಸಿ ಅನಿಲ್ ಗೆ ಮಡಿಕೇರಿಯ 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯನ್ನು ನಡೆಸಿ ಇಂದು ಪ್ರಕರಣದ ಆರೋಪಿಯಾದ ಅನಿಲ್ (35) ಗೆ ಕೊಲೆ ಮಾಡಿರುವ ಅಪರಾಧಕ್ಕಾಗಿ ಜೀವಾವಧಿ ಜೈಲು ಶಿಕ್ಷೆ ಹಾಗೂ ರೂ.45 ಸಾವಿರ ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಪ್ರಶಾಂತಿ ಅವರು ತೀರ್ಪು ನೀಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಲಲಿತಾ.ಬಿ.ಪಿ ಅವರು 2021 ಫೆ.22 ರಂದು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ತಲೆಗೆ ಹೊಡೆದು ಕೊಲೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣಗಳು ಮತ್ತು ನಗದನ್ನು ಕಳವು ಮಾಡಿರುವ ಬಗ್ಗೆ ದೂರು ಸ್ವೀಕರಿಸಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಪಕ್ಕದ ರೆಸಾರ್ಟ್ನಲ್ಲಿ ಕೆಲಸ ಮಾಡುತಿದ್ದ ಮೂಡಬಿದ್ರೆ ನಿವಾಸಿಯಾದ ಆರೋಪಿ ಅನಿಲ್ ನನ್ನು 2021 ಮಾ.22ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಪ್ರಕರಣದ ತನಿಖಾಧಿಕಾರಿಯಾದ ಮಡಿಕೇರಿ ಗ್ರಾಮಾಂತರ ಠಾಣೆಯ ಪಿಐ ರವಿಕಿರಣ್, ಎಎಸ್‌ಐ ಮಂಜುನಾಥ.ಎಂ.ಎನ್ ಹಾಗೂ ಸಿಬ್ಬಂದಿಗಳು ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿ ಅನಿಲ ವಿರುದ್ಧ ದೋಷಾರೋಪಣ ಪತ್ರವನ್ನು 2021 ಮೇ 29 ರಂದು ಮಡಿಕೇರಿಯ 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ ದೇವೇಂದ್ರ.ಎನ್.ಪಿ ಆರೋಪಿಯ ವಿರುದ್ಧ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ : ಸಚಿವ ಎನ್.ಎಸ್.ಬೋಸರಾಜು*

ಮೇ 19, 2026

*ಸೋಮವಾರಪೇಟೆ : ಪಟ್ಟಣದ ಸ್ವಚ್ಛತೆಗೆ ಜನರ ಸಹಕಾರ ಅಗತ್ಯ : ಶಾಸಕ ಡಾ.ಮಂತರ್ ಗೌಡ*

ಮೇ 19, 2026

*ಸಿ.ಎಸ್.ಆದ್ವಿಗೆ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭಾ ಪ್ರಶಸ್ತಿ*

ಮೇ 19, 2026

*ಸೋಮವಾರಪೇಟೆ : ಪಟ್ಟಣದ ಸ್ವಚ್ಛತೆಗೆ ಜನರ ಸಹಕಾರ ಅಗತ್ಯ : ಶಾಸಕ ಡಾ.ಮಂತರ್ ಗೌಡ*

ಮೇ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮೇ 19 NEWS DESK : ಪಟ್ಟಣದ ಸ್ವಚ್ಛತೆಗೆ ಸಾರ್ವಜನಿಕರೂ ಕೈಜೋಡಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಅವರು…

*ಸಿ.ಎಸ್.ಆದ್ವಿಗೆ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭಾ ಪ್ರಶಸ್ತಿ*

ಮೇ 19, 2026

*ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ಪ್ರತಿಭಾ ಪುರಸ್ಕಾರ : ಸಾಧಕರಿಗೆ ಸನ್ಮಾನ*

ಮೇ 19, 2026

*ಮಡಿಕೇರಿ : ಮೇ 31 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಭಗವತಿ ದೇವಿಯ ಪೊಂಗಾಲ ಉತ್ಸವ*

ಮೇ 19, 2026

*ಮೇ 23 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ “ವಿಶ್ವ ಜೇನು ದಿನಾಚರಣೆ*

ಮೇ 19, 2026

*ಮೇ 20 ರಂದು ಔಷಧಿ ವ್ಯಾಪಾರಸ್ಥರ ಪ್ರತಿಭಟನೆ : ಕೊಡಗಿನಲ್ಲಿ ಎಲ್ಲಾ ಔಷಧಿಯಂಗಡಿಗಳು ಬಂದ್*

ಮೇ 19, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಯುವ ವೈಭವ” ಕಾರ್ಯಕ್ರಮ : ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ : ಶಾಸಕ ಡಾ.ಮಂತರ್ ಗೌಡ ಅಭಿಮತ*

ಮೇ 19, 2026

*ಯುಡಿಎಫ್ ಮೈತ್ರಿ ಕೂಟದ ಅಭೂತಪೂರ್ವ ಗೆಲುವು : ಅಭಿನಂದನೆ ಸಲ್ಲಿಸಿದ ಕೆ.ಎ.ಯಾಕುಬ್*

ಮೇ 19, 2026

*ಶೇ.100ರಷ್ಟು ಫಲಿತಾಂಶ ಗಳಿಸಿದ ಪ್ರೌಢ ಶಾಲೆಗಳಿಗೆ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಸಾಧನಸಿರಿ ಪ್ರಶಸ್ತಿ ಪ್ರದಾನ*

ಮೇ 19, 2026

*ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು*

ಮೇ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.