Facebook Twitter WhatsApp Email Telegram Copy Link ಮಡಿಕೇರಿ NEWS DESK ಫೆ26 : ಮಡಿಕೇರಿ ನಗರ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ಬೀಟ್ ಸದಸ್ಯ ನಾಗರಿಕರ ಸಭೆ ನಡೆಯಿತು. ಸಭೆಯಲ್ಲಿ ಅಪರಾಧ ತಡೆಗಟ್ಟುವಿಕೆ, ಸಂಚಾರ ನಿಯಮ ಪಾಲನೆ, ಸಿಸಿಟಿವಿ ಆಳವಡಿಕೆಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಪೊಲೀಸ್ ಮತ್ತು ನಾಗರೀಕರ ಸಹಕಾರದ ಕುರಿತು ಚರ್ಚಿಸಲಾಯಿತು.
*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*ಆಗಷ್ಟ್ 26, 2026