Facebook Twitter WhatsApp Email Telegram Copy Link ಮಡಿಕೇರಿ ಫೆ.27 NEWS DESK : ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಮಡಿಕೇರಿ ನಗರದ ರಾಜರಾಜೇಶ್ವರಿ ಶಾಲಾ ಮಕ್ಕಳಿಗೆ “ತೆರೆದ ಮನೆ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ಸಂಚಾರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಂಚಾರ ಸುರಕ್ಷತೆ, ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.
*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್ದಾಸ್*ಜುಲೈ 30, 2026