Facebook Twitter WhatsApp Email Telegram Copy Link ಮಡಿಕೇರಿ ಫೆ.27 NEWS DESK : ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಮಡಿಕೇರಿ ನಗರದ ರಾಜರಾಜೇಶ್ವರಿ ಶಾಲಾ ಮಕ್ಕಳಿಗೆ “ತೆರೆದ ಮನೆ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ಸಂಚಾರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಂಚಾರ ಸುರಕ್ಷತೆ, ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.
*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*ಜೂನ್ 10, 2026