Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೇಂದ್ರ ಸರ್ಕಾರದ ಸಚಿವರುಗಳು, ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ : ಆದರೆ ಕರ್ನಾಟಕ ರಾಜ್ಯ ಬಿಜೆಪಿ ಮಾತ್ರ ವಿರೋಧಿಸುತ್ತಿದೆ : ಸಿಎಂ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕೇಂದ್ರ ಸರ್ಕಾರದ ಸಚಿವರುಗಳು, ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ : ಆದರೆ ಕರ್ನಾಟಕ ರಾಜ್ಯ ಬಿಜೆಪಿ ಮಾತ್ರ ವಿರೋಧಿಸುತ್ತಿದೆ : ಸಿಎಂ ಅಸಮಾಧಾನ*

ಮಾರ್ಚ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರ*  ಬೆಂಗಳೂರು NEWS DESK ಮಾ.17 : *NDA-BJP ಸರ್ಕಾರದ ಸಚಿವರುಗಳು, ಅಧಿಕಾರಿಗಳು ನನ್ನಲ್ಲಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ: ಬಿಜೆಪಿಯವರಿಗೆ ನೇರ ಪ್ರಶ್ನೆ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ*  *ಕೇಂದ್ರ ಸರ್ಕಾರದ Indian institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ  ಜಿತೇಂದ್ರ ಸಿಂಗ್  ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕೊಟ್ಟಿದ್ದಾರೆ: ಇಲ್ಲಿ ನೀವು ವಿರೋಧಿಸುತ್ತಿದ್ದೀರಿ, ಏನಿದು: ಸಿ.ಎಂ ಪ್ರಶ್ನೆ* ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ  ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ  ನಕಲು ಏಕೆ ಮಾಡಬೇಕಿತ್ತು. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ನಾವು ವಾಸ್ತವವನ್ನು ಹೇಳುತ್ತಿದ್ದೇವೆ. ದಿನಾಂಕ 3-1-2025 ರಂದು ಚಂದ್ರ ಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಧ್ಯಯನ ಮಾಡಿ ಹೋಗಿದ್ದಾರೆ. ಸಚಿವ  ರಾಮಲಿಂಗಾರೆಡ್ಡಿ ಹಾಗೂ ನನ್ನನ್ನು ಭೇಟಿಯಾಗಿ ಚರ್ಚಿಸಿದ್ದಾರೆ.  2-2-2025 ರಂದು ಮಹಾರಾಷ್ಟ್ರದ ಸಾರಿಗೆ ಸಚಿವರಾದ ಪ್ರತಾಪ್ ಸರ್ನಾಯಕ್ ಶಕ್ತಿ ಯೋಜನೆ ಬಗ್ಗೆ ಚರ್ಚಿಸಿ ತೆರಳಿದ್ದಾರೆ. ಅಲ್ಲಿರುವುದು ಬಿಜೆಪಿ ಸರ್ಕಾರ. 5-3-2025 ರಂದು ಕೇರಳದಿಂದ ಸಚಿವರು ಬಂದು ಅಧ್ಯಯನ ಮಾಡಿ ಹೋದರು. ಇವರೆಲ್ಲಾ ಸುಮ್ಮನೆ ಬಂದು ಹೋಗುತ್ತಾರೆಯೇ? ಎಂದು ಮುಖ್ಯಮಂತ್ರಿಗಳು ನೇರವಾಗಿ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು. ಕೇಂದ್ರ ಸರ್ಕಾರದ Indian institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ  ಜಿತೇಂದ್ರ ಸಿಂಗ್  ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕೊಟ್ಟಿದ್ದಾರೆ. ಈ ಎರಡೂ ವರದಿಗಳು ಸರ್ಕಾರಕ್ಕೆ ಉಪಯುಕ್ತವಾಗಿದ್ದರೂ ಮೊಸರಲ್ಲಿ ಕಲ್ಲು ಹುಡುಕುತ್ತಿದ್ದೀರಿ.  ನಿಮಗೆ ಎಷ್ಟು ಹುಡುಕಿದರೂ ಮೊಸರಲ್ಲಿ ಕಲ್ಲು ಸಿಗುವುದಿಲ್ಲ. ನೀವು ಮಾಡುತ್ತಿರುವುದು ಇದೊಂದು ರಾಜಕೀಯ ಪ್ರೇರಿತ ಕೆಲಸ. ಈಗಲಾದರೂ ಸಕಾರಾತ್ಮಕವಾಗಿ ಟೀಕೆ ಮಾಡಬೇಕೆಂದು ಸಿಎಂ ಮನವಿ ಮಾಡಿದರು. ತಪ್ಪುಗಳಿದ್ದರೆ ಸರ್ಕಾರದ ಖಜಾನೆಗೆ ತೊಂದರೆಯಿದ್ದಾರೆ ಸರ್ಕಾರದ ಗಮನಕ್ಕೆ ತರುವುದು ವಿರೋಧಪಕ್ಷದ ಕೆಲಸ. ಆ ಕೆಲಸ ಮಾಡಬೇಕು. ಗ್ಯಾರಂಟಿ ಯೋಜನೆಗಳಿಗೆ ಫೆಬ್ರವರಿ ವರೆಗೆ ನಾವು, ನಮ್ಮ ಸರ್ಕಾರ ಬರೋಬ್ಬರಿ 76,509 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಇದು ಸತ್ಯ ಎನ್ನುವುದು ಸದನದಲ್ಲಿರುವ ಪ್ರತಿಯೊಬ್ಬರಿಗೂ ಸ್ಪಷ್ಟವಾಗಿ ಗೊತ್ತಿದೆ. ನಮ್ಮ ಸರ್ಕಾರ ದಿವಾಳಿಯಾಗಿದ್ದರೆ 76509 ಕೋಟಿ ಕೊಡಲು ಸಾಧ್ಯವಿತ್ತೆ ಎಂದು ಪ್ರಶ್ನಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.