Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ರಂಗ ಚಟುವಟಿಕೆಗಳನ್ನು ಸುಗಮವಾಗಿ ನಡೆಸಲು ಅಗತ್ಯ ವ್ಯವಸ್ಥೆ ಕಲ್ಪಿಸಿ : ಅಲ್ಲಾರಂಡ ವಿಠಲ ಮನವಿ*
  • *ವಿಶ್ವ ರಂಗಭೂಮಿ ದಿನಾಚರಣೆ : ರಂಗಭೂಮಿ ಕಲಾವಿದಗೆ ಪ್ರೋತ್ಸಾಹದ ಅಗತ್ಯವಿದೆ : ಕಲಿಯಂಡ ಸರಸ್ವತಿ ಅಭಿಮತ*
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜನರ ಪ್ರೀತಿಯಿಂದ ಪಡೆದ ಸಾರ್ಥಕತೆ ಸುದೀರ್ಘ ವೃತ್ತಿ ಜೀವನದಲ್ಲಿ ಪಡೆಯಲಿಲ್ಲ : ಶಾಸಕ ಎ.ಎಸ್.ಪೊನ್ನಣ್ಣ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜನರ ಪ್ರೀತಿಯಿಂದ ಪಡೆದ ಸಾರ್ಥಕತೆ ಸುದೀರ್ಘ ವೃತ್ತಿ ಜೀವನದಲ್ಲಿ ಪಡೆಯಲಿಲ್ಲ : ಶಾಸಕ ಎ.ಎಸ್.ಪೊನ್ನಣ್ಣ* 

ಏಪ್ರಿಲ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.3 NEWS DESK : ಕಳೆದ ಎರಡು ಮೂರು ವರ್ಷಗಳಿಂದ ಜನರ ನಡುವೆ ಬೆರೆತು ಜನಪ್ರತಿನಿಧಿಯಾಗಿ ಆಯ್ಕೆಯಾಗಿ ಜನರ ಪ್ರೀತಿಗಳಿಸಿದ ಸಾರ್ಥಕತೆ ತಮ್ಮ 28 ವರ್ಷಗಳ ಸುದೀರ್ಘ ವೃತ್ತಿ ಜೀವನದಲ್ಲಿ ಪಡೆದಿರಲಿಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಹೇಳಿದ್ದಾರೆ. ಮಡಿಕೇರಿಯ ಕಾವೇರಿ ಹಾಲ್ ಸಭಾಂಗಣದಲ್ಲಿ ಪ್ರೊಟೆಸ್ಟೆಂಟ್ ಸಭೆಗಳ ಸಂಘ ಏರ್ಪಡಿಸಿದ ಮೂರು ದಿನದ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು ಹೈ ಕೋರ್ಟ್ ವಕೀಲನಾಗಿ, ಅಡ್ವೋಕೆಟ್ ಜನರಲ್ ಆಗಿ 28 ವರ್ಷಕಾಲ ತಾವು ನ್ಯಾಯಾಂಗ ಮತ್ತು ಕಾರ್ಯಾಂಗಳಲ್ಲಿ  ಕೆಲಸ ಮಾಡಿದ್ದರೂ  ಜನಪ್ರತಿನಿಧಿಯಾಗಿ ಜನರ ಸೇವೆ ಮಾಡುವಾಗ ಸಿಗುವ ಸಂತೃಪ್ತಿ ತಮ್ಮ ವೃತ್ತಿ ಜೀವನದಲ್ಲಿ ಕಾಣಲಿಲ್ಲ ಎಂದು ಹೇಳಿದರು. ಪ್ರತಿಯೊಬ್ಬ ಭಾರತೀಯರಿಗೂ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವೇ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಅದನ್ನು‌ ಪಾಲಿಸಲು ಎಲ್ಲರೂ ಬದ್ದರಾಗಿರಬೇಕು ಎಂದು ಕರೆ ನೀಡಿದ ಪೊನ್ನಣ್ಣನ, 1935 ರಲ್ಲಿ ಗವರ್ನಮೆಂಟ್ ಆಫ್ ಇಂಡಯಾ ಆ್ಯಕ್ಟ್ ಜಾರಿಯಾಗಿತ್ತು. ಅದರಲ್ಲಿ ಮೂಲಭೂತ ಹಕ್ಕನ್ನು‌ ನೀಡಿರಲಿಲ್ಲ.ಸ್ವಾತಂತ್ರ್ಯ ನಂತರ ಅಂಬೇಡ್ಕರ್ ರವರು ವಿಶ್ವದ ಎಲ್ಲಾ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಭಾರತದ ಸಂವಿಧಾನವನ್ನು ರಚಿಸಿ ಅದರಲ್ಲಿ ಆರ್ಟಿಕಲ್ 14 ರಲ್ಲಿ ಮೂಲಭೂತ ಹಕ್ಕನ್ನು ಅಳವಡಿಸಲಾಯಿತು ಎಂದು ವಿವರಿಸಿದರು. ನಮ್ಮ ಸಂವಿಧಾನವು ಸಮಾನತೆಯನ್ನು ಸರ್ವರಿಗೂ ನೀಡಿದ್ದು ಎಲ್ಲಾ ಧರ್ಮ,ಜಾತಿ,ಪಂಗಡದ ಜನರು ತಮ್ಮ ಧಾರ್ಮಿಕ ಆಚರಣೆಗಳು,ಪರಂಪರೆಗಳು,ಪದ್ದತಿಗಳನ್ನು ಶಾಂತಿಯುತವಾಗಿ ಆಚರಿಸುವ ಅಧಿಕಾರ ನೀಡಿದೆ.ಅದನ್ನು ಪಾಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಹೇಳಿದರು. ತಾವು ಒಬ್ಬ ಕಾನೂನಿನ ವಿಧ್ಯಾರ್ಥಿಯಾಗಿ, ವಕೀಲನಾಗಿ ಶಾಸಕಾಂಗದ ಪ್ರತಿನಿಧಿಯಾಗಿ ಕೊನೆಯವರೆಗೂ ಸಂವಿಧಾನದ ಆಶಯಗಳಿಗೆ ಬದ್ದನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು. ಏಳು ಪ್ರಕಾಶಿಸು ಎಂಬ ಶೀರ್ಷಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಭೋಧಕರಾದ ಡಾ.ರೆವರೆಂಡ್ ರವಿಮಣಿ, ಸಂಸ್ಥೆಯ ಮುಖ್ಯಸ್ಥರಾದ ಕುಮಾರ್ ಮಹಾದೇವ್,ರಾಜೇಶ್,ಫಿಲೋಮಿನ ರಾಜ್,ಬೆನೆಡಿಕ್ಟ್, ಸುನೀಲ್,ಅರ್.ನವೀನ್,ಸ್ಟೆನ್ಸನ್,ಟೈಟಸ್, ಸಿದ್ದು, ಪಾಕಾ, ಬ್ರದರ್ ಎಡ್ವಿನ್ ಸೇರಿದಂತೆ ಜಿಲ್ಲೆಯ ಎಲ್ಲಾ ಭಾಗಗಳಿಂದ ಆಗಮಿಸಿದ ಸಾವಿರಾರು ಪ್ರತಿನಿಧಿಗಳು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ರಂಗ ಚಟುವಟಿಕೆಗಳನ್ನು ಸುಗಮವಾಗಿ ನಡೆಸಲು ಅಗತ್ಯ ವ್ಯವಸ್ಥೆ ಕಲ್ಪಿಸಿ : ಅಲ್ಲಾರಂಡ ವಿಠಲ ಮನವಿ*

ಮಾರ್ಚ್ 28, 2026

*ವಿಶ್ವ ರಂಗಭೂಮಿ ದಿನಾಚರಣೆ : ರಂಗಭೂಮಿ ಕಲಾವಿದಗೆ ಪ್ರೋತ್ಸಾಹದ ಅಗತ್ಯವಿದೆ : ಕಲಿಯಂಡ ಸರಸ್ವತಿ ಅಭಿಮತ*

ಮಾರ್ಚ್ 28, 2026

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ವಿಶ್ವ ರಂಗಭೂಮಿ ದಿನಾಚರಣೆ : ರಂಗಭೂಮಿ ಕಲಾವಿದಗೆ ಪ್ರೋತ್ಸಾಹದ ಅಗತ್ಯವಿದೆ : ಕಲಿಯಂಡ ಸರಸ್ವತಿ ಅಭಿಮತ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.28 NEWS DESK : ಅಲ್ಲಾರಂಡ ರಂಗಚಾವಡಿಯ ವತಿಯಿಂದ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಹಕಾರದೊಂದಿಗೆ ನಗರದ ಪತ್ರಿಕ…

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.