Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.5 ರಂದು ನಡೆದ ಪಂದ್ಯಾವಳಿಯ ವಿಜೇತ ತಂಡಗಳ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.5 ರಂದು ನಡೆದ ಪಂದ್ಯಾವಳಿಯ ವಿಜೇತ ತಂಡಗಳ ವಿವರ*

ಏಪ್ರಿಲ್ 5, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈದಾನ 1 ::  ಅಪ್ಪಂಡೇರಂಡ ಮತ್ತು ಕಾಳಿಮಾಡ ತಂಡಗಳ ನಡುವಿನ ಪಂದ್ಯದಲ್ಲಿ ಕಾಳಿಮಾಡ ತಂಡ 2-1 ಗೋಲುಗಳ ಅಂತರದಲ್ಲಿ ಗೆಲುವು ದಾಖಲಿಸಿತು. ಕಾಳಿಮಾಡ ತಂಡದ ಪರ ಶರತ್ ಮುತ್ತಪ್ಪ ಎರಡು ಗೋಲು ದಾಖಲಿಸಿದರು. ಅಪ್ಪಂಡೇರಂಡ ಬೋಪಣ್ಣ ಒಂದು ಗೋಲು ಬಾರಿಸಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ತಾಪಂಡ ಮತ್ತು ಬಲ್ಲಂಡ ತಂಡಗಳ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ತಾಪಂಡ ಗೆಲುವು ಸಾಧಿಸಿತು. ತಾಪಂಡದ ಪರ ಸೋಮೇಶ್ 2 ಹಾಗೂ ವಿಜು 1 ಗೋಲು ದಾಖಲಿಸಿದರು. ಬಲ್ಲಂಡ ಚೆಂಗಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು. ಚೇನಂಡ ಮತ್ತು ಚೀಯಂಡಿರ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಚೇನಂಡ ಗೆಲುವು ಸಾಧಿಸಿತು. ಚೇನಂಡ ಪರ ಪುಟ್ಟ ಉತ್ತಪ್ಪ, ಮೌರ್ಯ ತಿಮ್ಮಯ್ಯ ಹಾಗೂ ಚಮನ್ ಮಂದಣ್ಣ ತಲಾ 1 ಗೋಲು ದಾಖಲಿಸಿದರು. ಕಿಲನ್ ನಾಚಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೋಯಮಾಡಂಡ ಮತ್ತು ಮೂಡೇರ ತಂಡಗಳ ನಡುವಿ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಚೋಯಮಾಡಂಡ ತಂಡ ಗೆಲುವು ದಾಖಲಿಸಿತು. ಚೋಯಮಾಡಂಡ ಮುದ್ದಪ್ಪ 1 ಗೋಲು ದಾಖಲಿಸಿದರು. ಮೂಡೇರ ಪೊನ್ನಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಪ್ಪಾರಂಡ ಮತ್ತು ಮೂಕಚಂಡ ತಂಡಗಳ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾದ ಹಿನ್ನೆಲೆಯಲ್ಲಿ ಪೆನಾಲ್ಟಿ ಸ್ಟ್ರೋಕ್ಸ್‍ನಲ್ಲಿ 5-4 ಗೋಲುಗಳ ಅಂತರದಲ್ಲಿ ಅಪ್ಪಾರಂಡ ತಂಡ ಜಯ ಸಾಧಿಸಿತು. ಮೂಕಚಂಡ ವಿನೀಶ್ ಮುತ್ತಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಮೈದಾನ 2 ::  ಕಂಡ್ರತಂಡ ಮತ್ತು ಅಜ್ಜೇಟಿರ ತಂಡಗಳ ನಡುವಿನ ಪಂದ್ಯದಲ್ಲಿ 7-0 ಗೋಲುಗಳ ಅಂತರದಲ್ಲಿ ಅಜ್ಜೇಟಿರ ತಂಡ ಗೆಲುವು ಸಾಧಿಸಿತು. ಅಜ್ಜೇಟಿರ ತಂಡದ ಪರ ಮೋಹನ್ ಸೋಮಯ್ಯ, ಅಚಲ್ ಗಣಪತಿ ಹಾಗೂ ಪೊನ್ನಣ್ಣ ತಲಾ 2 ಮತ್ತು ಶಂಭು ಪಳಂಗಪ್ಪ ಒಂದು ಗೋಲು ಬಾರಿಸಿದರು. ಕಂಡ್ರತಂಡ ಇಶಾನ್ ಅಪ್ಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಯ್ಯರಣಿಯಂಡ ಮತ್ತು ಕೋಳುಮಾಡಂಡ ನಡುವಿನ ಪಂದ್ಯದಲ್ಲಿ ಕೋಳುಮಾಡಂಡ 3-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಕೋಳುಮಾಡಂಡ ಪರ ಚರಣ್ ಚರ್ಮಣ್ಣ 2 ಮತ್ತು ಕಿರಣ್ 1 ಗೋಲು ದಾಳಲಿಸಿದರು. ಲಿಖಿತ್ ಪೊನ್ನಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪಡೆದರು. ಮುಕ್ಕಾಟಿರ (ಕಡಗದಾಳ್) ಹಾಗೂ ಗಾಂಡಂಗಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಮುಕ್ಕಾಟಿರ ತಂಡ ಜಯ ಸಾಧಿಸಿತು. ಮುಕ್ಕಾಟಿರ ಪರ ನಾಣಯ್ಯ 2, ಅಶ್ವಿನ್ ಚರ್ಮಣ್ಣ, ಯಶ್ ಅಪ್ಪಯ್ಯ ಹಾಗೂ ಕಾವ್ಯ ದೇವಯ್ಯ ತಲಾ 1 ಗೋಲು ದಾಖಲಿಸಿದರು. ಬಿನ್ ಬೋಪಣ್ಣ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚಂದುರ ಮತ್ತು ಪೊರ್ಕಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಚಂದುರ ಗೆಲುವು ದಾಖಲಿಸಿತು. ಚಂದುರ ಪರ ದೇವಯ್ಯ 1 ಗೋಲು ದಾಖಲಿಸಿದರು. ಲವ ಅಯ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮೂಕಂಡ ಮತ್ತು ಪುಟ್ಟಿಚಂಡ ತಂಡಗಳ ನಡುವಿನ ಪಂದ್ಯದಲ್ಲಿ ಮೂಕಂಡ ತಂಡ 1-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಮೂಕಂಡ ಪರ ಮಿತೇಶ್ ಮಾಚಯ್ಯ 1 ಗೋಲು ದಾಖಲಿಸಿದರು. ಪುಟ್ಟಿಚಂಡ ಅರುಣ್ ಪೆಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಪುಲಿಯಂಡ ಮತ್ತು ಕುಂಡ್ಯೋಳಂಡ ನಡುವಿನ ಪಂದ್ಯದಲ್ಲಿ ಟೈ ಬ್ರೇಕರ್‍ನಲ್ಲಿ 3-2 ಗೋಲುಗಳ ಅಂತರದಲ್ಲಿ ಕುಡ್ಯೋಳಂಡ ಗೆಲುವು ಸಾಧಿಸಿತು. ಪುಲಿಯಂಡ ದನುಷ್ ಮುದ್ದಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಮೈದಾನ 3 ::  ಚೆಂಗೇಟಿರ ಮತ್ತು ಮುಕ್ಕಾಟಿರ (ದೊಡ್ಡಪುಲಿಕೋಟು) ತಂಡಗಳ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡ 4-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಮುಕ್ಕಾಟಿರ ಪರ ತರುಣ್ ಮಾಚಯ್ಯ 2, ಹೇಮಂತ್ ಚಂಗಪ್ಪ ಹಾಗೂ ಸುತನ್ ಸುಬ್ಬಯ್ಯ ತಲಾ 1 ಗೋಲು ದಾಖಲಿಸಿದರು. ಚೆಂಗೇಟಿರ ಕರುಂಬಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು. ಅಳಮೇಂಗಡ ಮತ್ತು ಚೆರುವಾಳಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಚೆರುವಾಳಂಡ ಗೆಲುವು ಸಾಧಿಸಿತು. ಚೆರುವಾಳಂಡ ಜೀತ್ ಕಾಳಪ್ಪ 1 ಗೋಲು ದಾಖಲಿಸಿದರು. ಅಳಮೇಂಗಡ ಅಗಸ್ಥ್ಯ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು.
ಕಾಂಗೀರ ಮತ್ತು ಸಣ್ಣುವಂಡ ನಡುವಿನ ಪಂದ್ಯದಲ್ಲಿ ಸಣ್ಣುವಂಡ ತಂಡ 4-1 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಸಣ್ಣುವಂಡ ಕೆ.ಉತ್ತಪ್ಪ 2, ಎಸ್.ಎಂ.ಮಾದಯ್ಯ ಹಾಗೂ ಎಸ್.ಜೆ.ರಿಯಾನ್ ತಲಾ 1 ಗೋಲು ದಾಖಲಿಸಿದರು. ಕಾಂಗೀರ ಆಕಾಶ್ ನಾಚಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೊಲ್ಲಿರ ಮತ್ತು ಸೋಮೆಯಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಸೋಮೆಯಂಡ ತಂಡ ಜಯ ಸಾಧಿಸಿತು. ಸೋಮೆಯಂಡ ಪರ ಅಪ್ಪಯ್ಯ 2 ಹಾಗೂ ಪುನೀತ್ 1 ಗೋಲು ದಾಖಲಿಸಿದರು. ಕೊಲ್ಲಿರ ಲಶಿತ್ ದೇವಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಾಚಂಗಡ ಮತ್ತು ಅಲ್ಲಾರಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಅಲ್ಲಾರಂಡ ಜಯ ಸಾಧಿಸಿತು. ಅಲ್ಲಾರಂಡ ಪರ ಗೌತಮ್ ಗಣಪತಿ 1 ಗೋಲು ದಾಖಲಿಸಿದರು. ಮಾಚಂಗಡ ಅಯ್ಯಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು. ಬಿದ್ದೇರಿಯಂಡ ಮತ್ತು ಓಡಿಯಂಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಓಡಿಯಂಡ ತಂಡ ಗೆಲುವು ದಾಖಲಿಸಿತು. ಓಡಿಯಂಡ ಪರ ಮಾಚಯ್ಯ 2, ವಿನ್ಸಿ ಪೊನ್ನಣ್ಣ ಹಾಗೂ ರವಿ ಕಾವೇರಪ್ಪ ತಲಾ 1 ಗೋಲು ದಾಖಲಿಸಿದರು. ಬಿದ್ದೇರಿಯಂಡ ಬೋಪಣ್ಣ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.