Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.7 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.7 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ

ಏಪ್ರಿಲ್ 7, 20254 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 1*
ಬೊಟ್ಟಂಗಡ ಮತ್ತು ಕರ್ತಮಾಡ ತಂಡಗಳ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಮೂಲಕ ಪಂದ್ಯ ಡ್ರಾ ಆದ ಕಾರಣ ಟೈ ಬ್ರೇಕರ್‍ನಲ್ಲಿ 5-3 ಗೋಲುಗಳ ಅಂತರದಲ್ಲಿ ಕರ್ತಮಾಡ ತಂಡ ಜಯ ಸಾಧಿಸಿತು. ಕರ್ತಮಾಡ ತಂಡದ ಪರ ಮೋಹನ್ 1 ಟೈಬ್ರೇಕರ್ ನಲ್ಲಿ ರತನ್ 2, ಕಿರಣ್, ಮೋಹನ್ ಹಾಗೂ ರಾಯ್ ತಲಾ 1 ಗೋಲು ದಾಖಲಿಸಿದರು. ಬೊಟ್ಟಂಗಡ ತಂಡದ ಪರ ಕೌಶಿಕ್ 1, ಟೈ ಬ್ರೇಕರ್‍ನಲ್ಲಿ ಕೌಶಿಕ್, ನಿಖಿಲ್ ಹಾಗೂ ಪೆಮ್ಮಯ್ಯ ತಲಾ 1 ಗೋಲು ದಾಖಲಿಸಿದರು. ಬೊಟ್ಟಂಗಡ ಪೆಮ್ಮಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು. ಚಿಂಡಮಾಡ ಮತ್ತು ತೇಲಪಂಡ ನಡುವಿನ ಪಂದ್ಯದಲ್ಲಿ ತಲಾ 1 ಗೋಲು ದಾಖಲಿಸುವ ಮೂಲಕ ಪಂದ್ಯ ಡ್ರಾ ಆದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ ಚಿಂಡಮಾಡ ತಂಡ 3-1 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿತು. ತೇಲಪಂಡ ಗುಲ್‍ಶನ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕುಂಡ್ರಂಡ ಮತ್ತು ಆಟ್ರಂಗಡ ನಡುವಿನ ಪಂದ್ಯದಲ್ಲಿ ಆಟ್ರಂಗಡ ತಂಡ 1-0 ಗೋಲುಗಳ ಅಂತರದಲ್ಲಿ ಜಯ ದಾಖಲಿಸಿದರು. ಆಟ್ರಂಗಡ ಪರ ನಿತಿನ್ ಕುಟ್ಟಪ್ಪ 1 ಗೋಲು ಬಾರಿಸಿದರು. ಕುಂಡ್ರಂಡ ಅಜಿತ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಡ್ಯಮಾಡ ಮತ್ತು ಮಳವಂಡ ತಂಡಗಳ ನಡುವಿನ ಪಂದ್ಯದಲ್ಲಿ ಮಳವಂಡ ತಂಡ 2-0 ಗೋಲು ಅಂತರದಲ್ಲಿ ಗೆಲುವು ದಾಖಲಿಸಿತು. ಮಳವಂಡ ಪರ ಕಲನ್ ಚಿಟ್ಟಿಯಪ್ಪ ಹಾಗೂ ಅದಿತ್ ಮುತ್ತಣ್ಣ ತಲಾ 1 ಗೋಲು ಬಾರಿಸಿದರು. ಕಾಡ್ಯಮಾಡ ಚಿಣ್ಣಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅರೆಯಡ ಮತ್ತು ಚೋಕಿರ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 3-2 ಗೋಲುಗಳ ಅಂತರದಲ್ಲಿ ಅರೆಯಡ ತಂಡ ಗೆಲುವು ದಾಖಲಿಸಿತು. ಚೋಕಿರ ತ್ರಿಶೂಲ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಚೇಂದಿರ ಮತ್ತು ಕಾಯಪಂಡ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಮೂಲಕ ಸಮಬಲವಾದ ಕಾರಣ ನಂತರ ನಡೆದ ಟೈ ಬ್ರೇಕರ್‍ನಲ್ಲಿ 7-6 ಗೋಲುಗಳ ಅಂತರದಲ್ಲಿ ಕಾಯಪಂಡ ತಂಡ ಗೆಲುವು ದಾಖಲಿಸಿತು. ಚೇಂದಿರ ಮಂಜು ಉತ್ತಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*
ಕೋಳೇರ ಮತ್ತು ಕರವಟ್ಟಿರ ತಂಡಗಳ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕೋಳೇರ ತಂಡ ಗೆಲುವು ದಾಖಲಿಸಿತು. ಕೋಳೇರ ಪರ ಮಿಲನ್ ಮಾಚಯ್ಯ 1 ಗೋಲು ಬಾರಿಸಿದರು. ಕರವಟ್ಟಿರ ದೀಪ್ತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಪ್ಪಚೆಟ್ಟೋಳಂಡ ಮತ್ತು ಪಳೆಯಂಡ(ನಾಲ್ಕೇರಿ) ತಂಡಗಳ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಅಪ್ಪಚೆಟ್ಟೋಳಂಡ ತಂಡ ಗೆಲುವು ದಾಖಲಿಸಿತು. ಅಪ್ಪಚೆಟ್ಟೋಳಂಡ ತಂಡದ ಆಕಾಶ್ ಅಪ್ಪಯ್ಯ ಹಾಗೂ ದೀಪಕ್ ತಲ 1 ಗೋಲು ದಾಖಲಿಸಿದರು. ಪಳೆಯಂಡ ಪರ ಸೂರಿ ಸುಬ್ಬಯ್ಯ 1 ಗೋಲು ಬಾರಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮನೆಯಪಂಡ ಮತ್ತು ಅಕ್ಕಪಂಡ ನಡುವಿನ ಪಂದ್ಯದಲ್ಲಿ ಮನೆಯಪಂಡ ತಂಡ 4-0 ಗೋಲುಗಳ ಅಂತರದಲ್ಲಿ ಗೆಲುವು ದಾಖಲಿಸಿತು. ಮನೆಯಪಂಡ ಪರ ಆದಿತ್ಯ ಅಯ್ಯಣ್ಣ ಹ್ಯಾಟ್ರಿಕ್ ಗೋಲು ದಾಖಲಿಸಿದರೆ, ಅರವಿನ್ ಮಾಚಯ್ಯ 1 ಗೋಲು ಬಾರಿಸಿದರು. ಅಕ್ಕಪಂಡ ಸೌರಬ್ ಕಾವೇರಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುದ್ದಿಯಡ ಮತ್ತು ಆಲೆಮಾಡ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ನಿಗದಿತ ಅವಧಿಯಲ್ಲಿ ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್ ನಲ್ಲಿ 3-1 ಗೋಲುಗಳ ಅಂತರದಲ್ಲಿ ಆಲೆಮಾಡ ತಂಡ ಜಯ ಸಾಧಿಸಿತು. ಮುದ್ದಿಯಡ ದಿಶಾನ್ ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಾನಿಪಂಡ ಮತ್ತು ಚಕ್ಕೇರ ನಡುವಿನ ಪಂದ್ಯದಲ್ಲಿ 2-0 ಗೋಲು ಅಂತರದಲ್ಲಿ ಚೆಕ್ಕೇರ ತಂಡ ಜಯ ಸಾಧಿಸಿತು. ಚೆಕ್ಕೇರ ಪರ ಸಜನ್ ಸೋಮಯ್ಯ ಹಾಗೂ ಸಿದ್ದಾಂತ್ ಉತ್ತಪ್ಪ ತಲಾ 1 ಗೋಲು ದಾಖಲಿಸಿದರು. ಮಾನಿಪಂಡ ಚೇತನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊಳ್ತಂಡ ಮತ್ತು ಬೊಜ್ಜಂಗಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಬೊಜ್ಜಂಗಡ ತಂಡ ಜಯ ಸಾಧಿಸಿತು. ಬೊಜ್ಜಂಗಡ ತಂಡದ ಪರ ಚಿಣ್ಣಪ್ಪ ಹಾಗೂ ಬೆನೆಟ್ ಬೋಪಣ್ಣ ತಲಾ 1 ಗೋಲು ದಾಖಲಿಸಿದರು. ಬೊಳ್ತಂಡ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 3*
ಮಚ್ಚಾರಂಡ ಮತ್ತು ಎಳ್ತಂಡ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‌ ನಲ್ಲಿ  4-3 ಗೋಲುಗಳ ಅಂತರದಲ್ಲಿ ಮಚ್ಚಾರಂಡ ತಂಡ ಗೆಲುವು ಸಾಧಿಸಿತು. ಮಚ್ಚಾರಂಡ ಪರ ಗಗನ್ ಕರುಂಬಯ್ಯ, ಕಿನು ಅಯ್ಯಪ್ಪ, ತಮ್ಮಯ್ಯ ಹಾಗೂ ಅಪ್ಪಣ್ಣ ತಲಾ 1 ಗೋಲು ದಾಖಲಿಸಿದರು. ಎಳ್ತಂಡ ಪರ ರಕ್ಷಿತ್, ರೋಶನ್ ಹಾಗೂ ವಿನು ಗಣಪತಿ ತಲಾ 1 ಗೋಲು ಬಾರಿಸಿದರು. ಎಳ್ತಂಡ ವಿನು ಗಣಪತಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು. ಕೊಂಗಂಡ ಮತ್ತು ಕೋದಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಕೊಂಗಂಡ ಜಯ ಸಾಧಿಸಿತು. ಕೊಂಗಂಡ ಪರ ಸನತ್ ಸೋಮಣ್ಣ ಹಾಗೂ ನಿಖಿತ್ ಪೊನ್ನಣ್ಣ ತಲಾ 1 ಗೋಲು ದಾಖಲಿಸಿದರು. ಕೋದಂಡ ಆದಿತ್ಯ ಗಣಪತಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಳ್ಳೇಂಗಡ(ಬೆಳ್ಳೂರು) ಮತ್ತು ಕಂಬೀರಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಕಂಬೀರಂಡ ತಂಡ ಜಯ ಸಾಧಿಸಿತು. ಕಂಬೀರಂಡ ಪರ ಯೋಗೇಶ್ ಅಪ್ಪಯ್ಯ 2 ಹಾಗೂ ಮಿಥುನ್ ಮೊಣ್ಣಪ್ಪ 1 ಗೋಲು ದಾಖಲಿಸಿದರು. ಕಳ್ಳೇಂಗಡ ತನುಷ್ ಚಂಗಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಬಾಳೆಯಡ ಮತ್ತು ಮೂಕಳೇರ ತಂಡಗಳ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ತಲಾ 1 ಗೋಲು ದಾಖಲಿಸಿ ಸಮಬಲ ಪ್ರದರ್ಶನ ಮಾಡಿದ ಕಾರಣ ಟೈ ಬ್ರೇಕರ್‍ನಲ್ಲಿ 4-3 ಗೋಲುಗಳ ಅಂತರದಲ್ಲಿ ಬಾಳೆಯಡ ತಂಡ ಗೆಲುವು ಸಾಧಿಸಿತು. ಮೂಕಳೇರ ಪೆಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಾಲೆಯಡ ಮತ್ತು ಕೊಣೇರಿರ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕೊಣೇರಿರ ತಂಡ ಗೆಲುವು ಸಾಧಿಸಿತು. ಕೊಣೇರಿರ ಪರ ವಿಪಿನ್ ಚಂಗಪ್ಪ 1 ಗೋಲು ಬಾರಿಸಿದರು. ಪಾಲೆಯಡ ಮೊಣ್ಣಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಇಟ್ಟೀರ ಮತ್ತು ಅಲ್ಲಂಡ ನಡುವಿನ ಪಂದ್ಯದಲ್ಲಿ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಇಟ್ಟೀರ ತಂಡ ಜಯ ಸಾಧಿಸಿತು. ಇಟ್ಟೀರ ತಂಡದ ಪರ ಕೆವಿನ್ ಕುಟ್ಟಪ್ಪ ಹ್ಯಾಟ್ರಿಕ್ ಗೋಲು ಬಾರಿಸಿದರೆ, ರೋಹನ್ 1 ಗೋಲು ಬಾರಿಸಿದರು. ಅಲ್ಲಂಡ ಮುತ್ತಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.