Facebook Twitter WhatsApp Email Telegram Copy Link ಮಡಿಕೇರಿ ಏ.8 NEWS DESK : ಮಡಿಕೇರಿಯ ಚಾಮುಂಡೇಶ್ವರಿ ನಗರದ ನಿವಾಸಿ ಶ್ರೀನಿವಾಸ ರೈ ಇಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶ್ರೀನಿವಾಸ ರೈ ನಗರದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು.
*ಸಿಎನ್ಸಿ ವತಿಯಿಂದ 31ನೇ ವರ್ಷದ ಸಂಭ್ರಮದ ಕಕ್ಕಡ ಪದ್ನೆಟ್ ಆಚರಣೆ : ಕೊಡವ ಭೂಮಿಯನ್ನು ಕಳೆದುಕೊಂಡರೆ ಕೊಡವರ ಅಸ್ತಿತ್ವಕ್ಕೆ ದಕ್ಕೆ : ದೀಪಕ್ ತಿಮ್ಮಯ್ಯ ಆತಂಕ*ಆಗಷ್ಟ್ 2, 2026
*ತುಳುವ ಮಹಾಸಭೆ ಇಂಟರ್ನ್ಯಾಷನಲ್ ನೂತನ ಕೊಡಗು ಸಮಿತಿ ರಚನೆ : ಅಧ್ಯಕ್ಷರಾಗಿ ಬಿ.ಬಿ.ಐತ್ತಪ್ಪ ರೈ ಆಯ್ಕೆ* ಆಗಷ್ಟ್ 2, 2026