Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
  • *ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*
  • *“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮಸ್ಯೆಗೆ ಸ್ಪಂದಿಸುವ ಗುಣ ನಾಯಕರಿಗೆ ಇರಬೇಕು : ಕೆ.ಜಿ.ಬೋಪಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮಸ್ಯೆಗೆ ಸ್ಪಂದಿಸುವ ಗುಣ ನಾಯಕರಿಗೆ ಇರಬೇಕು : ಕೆ.ಜಿ.ಬೋಪಯ್ಯ*

ಏಪ್ರಿಲ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಏ.12 NEWS DESK : ಕ್ಷೇತ್ರದಲ್ಲಿದ್ದ ಕೆಂಪು ರಸ್ತೆಗಳೆಲ್ಲವೂ 15 ವರ್ಷಗಳಲ್ಲಿ ಕಪ್ಪು ಬಣ್ಣಗಳಾಗಿ ಬದಲಾವಣೆಗೊಂಡಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ ಬೋಪಯ್ಯ ನುಡಿದಿದ್ದಾರೆ. ಮಲ್ಲೂರು ಗ್ರಾಮಸ್ಥರು ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು. ರಾಜಕಾರಣಿಗಳಿಗೆ ಟೀಕೆಗಳು ಸಹಜವಾದುದ್ದೆ. ಆದರೆ ವಿನಾಕಾರಣ ವೈಯಕ್ತಿಕ ಟೀಕೆಗಳು ಉಪಯುಕ್ತವಲ್ಲ ಎಂದು ಹೇಳಿದರು. ಮಾಡಿರುವ ಕಾರ್ಯವನ್ನು ವಿಶಾಲ ಮನಸ್ಥಿತಿಯಿಂದ ಒಪ್ಪಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ವಿನಾಕಾರಣ ಸುಮ್ಮನೆ ಆರೋಪ ಹೊರಿಸುವ ಉದ್ದೇಶ ಗೌರವಿತವಾದದ್ದಲ್ಲ ಎಂದು ಹೇಳಿದರು. ಕಳೆದ 20 ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಮತದಾರರು ನೀಡಿದ ಆಶೀರ್ವಾದದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಸರ್ಕಾರದ ನಯ ಪೈಸವು ವ್ಯರ್ಥವಾಗದಂತೆ ಕ್ಷೇತ್ರಕ್ಕೆ ಬಳಸಿಕೊಳ್ಳಲಾಗಿದೆ. ಆದರೆ, ಇತ್ತೀಚಿನ ಬೆಳವಣಿಗೆಯಲ್ಲಿ ಬದಲಾವಣೆಗೆ ಹುಸಿ ಆರೋಪಗಳನ್ನ ಅಲಂಕರಿಸುತ್ತಿರುವುದು ವೇದನೆಯ ವಿಚಾರ ಎಂದರು. ಕ್ಷೇತ್ರದ ಅಭಿವೃದ್ಧಿ ಕಾಣಬೇಕೆಂಬ ಉದ್ದೇಶದಲ್ಲಿ ಪಾರದರ್ಶಕತೆಯಿಂದ ಜವಾಬ್ದಾರಿಯನ್ನು ನಿಭಾಯಿಸಲಾಗಿದೆ. ಕಾವೇರಿ ಹುಟ್ಟಿದ ಈ ಮಣ್ಣಿನಲ್ಲಿ ಯಾರೇ ಅನ್ಯಾಯ ಮಾಡಿದರು ಅದು ದೀರ್ಘಾಯುಷ್ಯವು ಅಲ್ಲ ಎಂಬ ಹಿರಿಯರ ಎಚ್ಚರಿಕೆಯ ನುಡಿಯನ್ನು ರಾಜಕೀಯದುದ್ದಕ್ಕೂ ಅನುಸರಿಸಲಾಗಿದೆ. ಯಾವುದೇ ಪಕ್ಷದಿಂದ ಗೆದ್ದು ಬಂದರೂ ಆತ ಸಾರ್ವಜನಿಕ ಸೇವಕ ಎಂಬುದನ್ನ ಮನಗಾಣಬೇಕು. ಯಾವುದೇ ಗುಂಪು ಸಮುದಾಯಗಳಿಗೆ, ಸೀಮಿತವಾಗದೆ, ಪ್ರತಿಯೊಬ್ಬರ ಮತ್ತು ಪ್ರತಿಯೊಂದು ಸಮಸ್ಯೆಗಳಿಗೂ ಸ್ಪಂದಿಸುವ ಗುಣಗಳನ್ನ ಮೈಗೂಡಿಸಿಕೊಂಡಾಗ ಮಾತ್ರ ಉತ್ತಮ ನಾಯಕನಾಗಲು ಅರ್ಹತೆಯನ್ನು ಹೊಂದುತ್ತಾನೆ. ಈ ತತ್ವವನ್ನು ಬಹು ಗಂಭೀರವಾಗಿ ಅಳವಡಿಸಿಕೊಂಡು 20 ವರ್ಷಗಳು ಜನಸೇವಕನಾಗಿ ಕಾರ್ಯನಿರ್ವಹಿಸಿದ ತೃಪ್ತಿಯನ್ನು ಹೊಂದಿದ್ದೇನೆ ಎಂದು ಹೇಳಿದರು.
ಕೋವಿಡ್ ಕಾಲದಲ್ಲಿ ಕ್ಷೇತ್ರದ ಜನರ ಆರೋಗ್ಯದ ಕಾಳಜಿಯನ್ನಿಟ್ಟು ಕಾರ್ಯನಿರ್ವಹಿಸಿದ್ದೇನೆ. ಕಾವೇರಿ ನೀರಾವರಿ ಮಂಡಳಿಯ ಅನುದಾನವನ್ನು ಕ್ಷೇತ್ರಕ್ಕೆ ಬಳಕೆ ಮಾಡಿಕೊಂಡ ಹೆಮ್ಮೆಯಿದೆ ಎಂದರು. ಮಲ್ಲರೂ ಗ್ರಾಮದ ಗ್ರಾಮಾಭಿವೃದ್ಧಿ ಸಮಿತಿ ಪ್ರಧಾನ ಸಂಚಾಲಕ ಚಕ್ಕೇರ ಸೂರ್ಯ ಅಯ್ಯಪ್ಪ, ಎಂ.ಎಲ್.ಸಿ. ಸುಜಾಕುಶಾಲಪ್ಪ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಬಾಳೆಲೆ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿಮ್ಮಣಮಾಡ ಕೃಷ್ಣ ಗಣಪತಿ, ನಿಟ್ಟೂರು ಗ್ರಾ.ಪಂ. ಅಧ್ಯಕ್ಷೆ ಪಿ.ಎ.ಅಮ್ಮುಣಿ, ಉಪಾಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ, ಸದಸ್ಯರುಗಳಾದ ಪಡಿಜ್ಞಾರಂಡ ಕವಿತಾ, ಅಳಮೇಂಗಡ ಪವಿತಾ ರಮೇಶ್, ಬಾಳೆಲೆ ಸೆಂಟರ್ ಎಜ್ಯುಕೇಷನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಬಾಳೆಲೆ ಗ್ರಾ.ಪಂ. ಅಧಕ್ಷೆ ಕೊಕ್ಕೇಂಗಡ ಸ್ಮಿತಾ, ಒಲಂಪಿಯನ್ ಕರ್ನಲ್ ಬಾಳೇರ ಸುಬ್ರಮಣಿ, ಉಪನ್ಯಾಸಕಿ ನಳಿನಾಕ್ಷಿ ಮತ್ತು ನಿಟ್ಟೂರು, ಬಾಳೆಲೆ, ಮಲ್ಲೂರು ಗ್ರಾಮಸ್ಥರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಮಂಡಿ ಸಮಸ್ಯೆಯ ಪರಿಹಾರಕ್ಕಾಗಿ ರೋಬೋಟಿಕ್ ಸಜ೯ರಿ…

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026

*“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*

ಸೆಪ್ಟೆಂಬರ್ 5, 2026

*ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.