Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮುದ್ದಂಡ ಕಪ್ ಹಾಕಿ ಉತ್ಸವ : ಏ.13 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು

*ಮುದ್ದಂಡ ಕಪ್ ಹಾಕಿ ಉತ್ಸವ : ಏ.13 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*

April 13, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

*ಮೈದಾನ 1*
ಅಜ್ಜೇಟ್ಟಿರ ಮತ್ತು ಪುಳ್ಳಂಗಡ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಪುಳ್ಳಂಗಡ ತಂಡ ಜಯ ಸಾಧಿಸಿತು. ಪುಳ್ಳಂಗಡ ಪರ ಮುತ್ತಣ್ಣ 2 ಹಾಗೂ ಮುದ್ದಯ್ಯ 1 ಗೋಲು ದಾಖಲಿಸಿದರು. ಅಜ್ಜೇಟ್ಟಿರ ಪರ ಗೌತಮ್ ಮಂದಣ್ಣ 1 ಗೋಲು ಬಾರಿಸಿದರು. ಅಜ್ಜೇಟ್ಟಿರ ವಿಕ್ರಮ್ ಮುದ್ದಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಲ್ಲಪಂಡ ಮತ್ತು ಪಟ್ಟಡ ನಡುವಿನ ಪಂದ್ಯದಲ್ಲಿ 6-0 ಗೋಲುಗಳ ಅಂತರದಲ್ಲಿ ಅಲ್ಲಪಂಡ ತಂಡ ವಿಜಯ ಸಾಧಿಸಿತು. ಅಲ್ಲಪಂಡ ಪರ ಬೋಪಣ್ಣ 2, ಬನ್ಸಿ, ರಿಪಿನ್ ಸೋಮಣ್ಣ, ಗಿರಿ ಚೆಂಗಪ್ಪ, ಲಿಖಿತ್ ಮುತ್ತಣ್ಣ ಹಾಗೂ ಪೂರ್ಣ ಚಿಣ್ಣಪ್ಪ ತಲಾ 1 ಗೋಲು ದಾಖಲಿಸಿದರು. ಪಟ್ಟಡ ಯಶ್ವಿನ್ ಅಚ್ಚಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕುಲ್ಲಚಂಡ ಮತ್ತು ಆಲೆಮಾಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಕುಲ್ಲಚಂಡ ತಂಡ ಜಯ ಸಾಧಿಸಿತು. ಕುಲ್ಲಚಂಡ ಪರ ಪ್ರಕಾಶ್ ಹಾಗೂ ಬೋಪಣ್ಣ ತಲಾ 1 ಗೋಲು ದಾಖಲಿಸಿದರು. ಆಲೆಮಾಡ ಪರ ಲಿಖಿನ್ ಅಯ್ಯಪ್ಪ 1 ಗೋಲು ಬಾರಿಸಿ, ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊಜ್ಜಂಗಡ ಮತ್ತು ಕೂತಂಡ ನಡುವಿನ ಪಂದ್ಯದಲ್ಲಿ 6-0 ಗೋಲುಗಳ ಅಂತರದಲ್ಲಿ ಕೂತಂಡ ಗೆಲುವು ದಾಖಲಿಸಿತು. ಕೂತಂಡ ಪರ ಸಂತೋಷ್ 2, ಸೋಮಣ್ಣ, ಲಿಖಿತ್ ಕಾಳಯ್ಯ ಹಾಗೂ ಅಯ್ಯಣ್ಣ ತಲಾ 1 ಗೋಲು ದಾಖಲಿಸಿದರು. ಬೊಜ್ಜಂಗಡ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊಳಿಯಾಡಿರ ಮತ್ತು ಪೆಮ್ಮಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಪೆಮ್ಮಂಡ ತಂಡ ಜಯ ಸಾಧಿಸಿತು. ಪೆಮ್ಮಂಡ ಪರ ಸುಗನ್ ಮಂದಣ್ಣ ಹಾಗೂ ಕರಣ್ ಪೊನ್ನಪ್ಪ ತಲಾ 1 ಗೋಲು ದಾಖಲಿಸಿದರು. ಬೊಳಿಯಾಡಿರ ಡ್ಯಾನಿಶ್ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಮ್ಮಣಿಚಂಡ ಮತ್ತು ಬೊಳಕಾರಂಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಅಮ್ಮಣಿಚಂಡ ಗೆಲುವು ದಾಖಲಿಸಿತು. ಅಮ್ಮಣಿಚಂಡ ಪರ ಬೆನ್ನಿ ಭೀಮಯ್ಯ 2, ಯಶ್ವಂತ್ ಹಾಗೂ ಬೋಜಣ್ಣ ತಲಾ 1 ಗೋಲು ದಾಖಲಿಸಿದರು. ಬೊಳಕಾರಂಡ ನಿಖಿಲ್ ನಂಚಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಜ್ಜಮಾಡ ಮತ್ತು ಕೊಟ್ಟಂಗಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಅಜ್ಜಮಾಡ ಜಯ ಸಾಧಿಸಿತು. ಅಜ್ಜಮಾಡ ಪರ ಶಿವನ್ 2, ಕೊಟ್ಟಂಗಡ ಪರ ರೋಶನ್ 1 ಗೋಲು ದಾಖಲಿಸಿದರು. ಕೊಟ್ಟಂಗಡ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*
ಐಚೆಟ್ಟಿರ ಮತ್ತು ಕಳಕಂಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಐಚೆಟ್ಟಿರ ತಂಡ ಜಯ ಸಾಧಿಸಿತು. ಐಚೆಟ್ಟಿರ ಪರ ಪ್ರತಿಕ್ ದೇವಯ್ಯ 2, ಆಕಾಶ್ ಅಯ್ಯಣ್ಣ ಹಾಗೂ ವೇದ ಬಿದ್ದಪ್ಪ ತಲಾ 1 ಗೋಲು ದಾಖಲಿಸಿದರು. ಕಳಕಂಡ ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ನಾಳಿಯಂಡ ಮತ್ತು ತೀತಮಾಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ನಾಳಿಯಂಡ ಜಯ ಸಾಧಿಸಿತು. ನಾಳಿಯಂಡ ಪರ ಸಚಿನ್ ಹಾಗೂ ದಿವಿನ್ ತಲಾ 1 ಗೋಲು ದಾಖಲಿಸಿದರು. ತೀತಮಾಡ ಪರ ಸಂಗಮ್ ದೇವಯ್ಯ 1 ಗೋಲು ಬಾರಿಸಿದರು. ತೀತಮಾಡ ಪ್ರದ್ಯೋತ್ ಪೊನ್ನಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಳಿಮಾಡ ಮತ್ತು ಕೊಂಗೇಟಿರ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಕೊಂಗೇಟಿರ ಜಯ ಸಾಧಿಸಿತು. ಕೊಂಗೇಟಿರ ಪರ ಶಾವನ್ ಕಾರ್ಯಪ್ಪ ಹಾಗೂ ಅನಿಶ್ ಉತ್ತಯ್ಯ ತಲಾ 1 ಗೋಲು ದಾಖಲಿಸಿದರು. ಕಾಳಿಮಾಡ ಕುಶಾಲಪ್ಪ 1 ಗೋಲು ಬಾರಿಸಿದರು. ಕಾಳಿಮಾಡ ಕಿರಣ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಲಿಯಾಟಂಡ ಮತ್ತು ಅಮ್ಮಂಡ ನಡುವಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಅಮ್ಮಂಡ ತಂಡ ಜಯ ಸಾಧಿಸಿತು. ಅಮ್ಮಂಡ ಪರ ಕಾರ್ಯಪ್ಪ, ಸೋಮಯ್ಯ ಹಾಗೂ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಕಲಿಯಾಟಂಡ ಪರ ಕರಣ್ ಕುಟ್ಟಣ್ಣ ಹಾಗೂ ಸುಬ್ಬಯ್ಯ ತಲಾ 1 ಗೋಲು ದಾಖಲಿಸಿದರು. ಕಲಿಯಾಟಂಡ ಕರಣ್ ಕುಟ್ಟಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ತಾಪಂಡ ಮತ್ತು ಚೇನಂಡ ನಡುವಿನ ಪಂದ್ಯದಲ್ಲಿ 4-0 ಗೋಲು ಅಂತರದಲ್ಲಿ ಚೇನಂಡ ಗೆಲುವು ಸಾಧಿಸಿತು. ಚೇನಂಡ ಪರ ಮೌರ್ಯ ತಿಮ್ಮಯ್ಯ 2, ಉತ್ತಪ್ಪ ಹಾಗೂ ಹರ್ಷ ಅಯ್ಯಣ್ಣ ತಲಾ 1 ಗೋಲು ದಾಖಲಿಸಿದರು. ತಾಪಂಡ ಕಾರ್ತಿಕ್ ದೇವಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೋಯಮಾಡಂಡ ಮತ್ತು ಅಪ್ಪಾರಂಡ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ಚೋಯಮಾಡಂಡ ಜಯ ಸಾಧಿಸಿತು. ಚೋಯಮಾಡಂಡ ಪರ ಬಿಪಿನ್ ಅಯ್ಯಪ್ಪ ಭರ್ಜರಿ 4 ಗೋಲುಗಳನ್ನು ದಾಖಲಿಸಿದರು. ಅಪ್ಪಾರಂಡ ಪರ ಜಿಪ್ಸಿ ಮಂದಣ್ಣ 1 ಗೋಲು ದಾಖಲಿಸಿದರು. ಅಪ್ಪಾರಂಡ ನೀಲ್ ಪ್ಲೇಯರ್ ಆಫ್ ದಿ ಪ್ರಶಸ್ತಿ ಪಡೆದರು. ಕೋಟೆರ ಮತ್ತು ಅಪ್ಪನೆರವಂಡ ನಡುವಿನ ಪಂದ್ಯದಲ್ಲಿ 5-1 ಗೋಲುಗಳ ಅಂತರದಲ್ಲಿ ಕೋಟೆರ ತಂಡ ಗೆಲುವು ದಾಖಲಿಸಿತು. ಕೋಟೆರ ಪರ ಕವನ್ 3, ಭರತ್ ಹಾಗೂ ಅಕ್ಷಯ್ ತಲಾ 1 ಗೋಲು ದಾಖಲಿಸಿದರು. ಅಪ್ಪನೆರವಂಡ ಪರ ಯಶ್ವಿನ್ ನಾಚಪ್ಪ 1 ಗೋಲು ಬಾರಿಸಿ, ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Share. Facebook Twitter Pinterest LinkedIn Tumblr Email WhatsApp
Previous Article*ಮುದ್ದಂಡ ಕಪ್ ಹಾಕಿ ಉತ್ಸವ : ಏ.14 ರಂದು ನಡೆಯಲಿರುವ ಪಂದ್ಯಾವಳಿಯ ವಿವರ*
Next Article *ವಯಕೋಲ್ ಪುಳಿಜೋಂ ಉರೂಸ್ : ಶಾಸಕ ಎ.ಎಸ್.ಪೊನ್ನಣ್ಣಗೆ ಸನ್ಮಾನ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.