Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮುದ್ದಂಡ ಕಪ್ ಹಾಕಿ ಉತ್ಸವ : ಏ.14 ರಂದು ನಡೆದ ಪಂದ್ಯಾವಳಿಯ ವಿವರ*
ಇತ್ತೀಚಿನ ಸುದ್ದಿಗಳು

*ಮುದ್ದಂಡ ಕಪ್ ಹಾಕಿ ಉತ್ಸವ : ಏ.14 ರಂದು ನಡೆದ ಪಂದ್ಯಾವಳಿಯ ವಿವರ*

April 14, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

*ಮೈದಾನ 1*
ಮೇರಿಯಂಡ ಮತ್ತು ಕುಟ್ಟಂಡ (ಅಮ್ಮತ್ತಿ) ನಡುವಿನ ಪಂದ್ಯದಲ್ಲಿ ಪಂದ್ಯದಲ್ಲಿ ತಲಾ 3 ಗೋಲುಗಳ ಮೂಲಕ ಎರಡೂ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 8-7 ಗೋಲುಗಳ ಅಂತರದಲ್ಲಿ ಮೇರಿಯಂಡ ಗೆಲುವು ಸಾಧಿಸಿತು. ಮೇರಿಯಂಡ ಪರ ರಾಯಲ್ ಅಯ್ಯಣ್ಣ 2 ಹಾಗೂ ಸಚಿನ್ ಸೋಮಣ್ಣ 1 ಗೋಲು ದಾಖಲಿಸಿದರು. ಕುಟ್ಟಂಡ ಪರ ವಿಬಿನ್ ಅಯ್ಯಪ್ಪ 2, ರಾಜಿನ್ ಬಿದ್ದಪ್ಪ 1 ಗೋಲು ದಾಖಲಿಸಿದರು. ಕುಟ್ಟಂಡ ಪಾರ್ತ್ ಪೂಣಚ್ಚ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊವ್ವೇರಿಯಂಡ ಮತ್ತು ಅಜ್ಜಿನಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಬೊವ್ವೇರಿಯಂಡ ಜಯ ಸಾಧಿಸಿತು. ಬೊವ್ವೇರಿಯಂಡ ಪರ ನಿತೀನ್ ಅಪ್ಪಯ್ಯ ಹ್ಯಾಟ್ರೀಕ್ ಗೋಲು ಬಾರಿಸಿದರೆ, ಜಿತನ್ 2 ಗೋಲು ದಾಖಲಿಸಿದರು. ಅಜ್ಜಿನಂಡ ಅಯ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನೆರವಂಡ ಮತ್ತು ಬೇರೆರ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ನೆರವಂಡ ತಂಡ ಗೆಲುವು ಸಾಧಿಸಿತು. ನೆರವಂಡ ಪರ ನಾಚಪ್ಪ ಹಾಗೂ ಪ್ರಶಾಂತ್ ತಲಾ 1 ಗೋಲು ದಾಖಲಿಸಿದರು. ಬೇರೆರ ಬೆಳ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಂಡೇಡ ಮತ್ತು ಚೆರುಮಾಡಂಡ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಮೂಲಕ ಎರಡೂ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 5-4 ಗೋಲುಗಳ ಅಂತರದಲ್ಲಿ ಚೆರುಮಾಡಂಡ ತಂಡ ಜಯ ಸಾಧಿಸಿತು. ಚೇರುಮಾಡಂಡ ಪರ ಗಣಪತಿ ಹಾಗೂ ಮಂಡೇಡ ಪರ ಗಿರೀಶ್ ಕಾವೇರಪ್ಪ ಗೋಲು ದಾಖಲಿಸಿದರು. ಮಂಡೇಡ ಅಚ್ಚಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುರುವಂಡ ಮತ್ತು ಮೂಕಳಮಾಡ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಮುರುವಂಡ ತಂಡ ಗೆಲುವು ದಾಖಲಿಸಿತು. ಮುರುವಂಡ ಪರ ಮಿಥುನ್ ಅಣ್ಣಯ್ಯ 2 ಹಾಗೂ ಶಶಾಂಕ್ ಅಪ್ಪಣ್ಣ 1 ಗೋಲು ಬಾರಿಸಿದರು. ಬೋಪಣ್ಣ 1 ಗೋಲು ದಾಖಲಿಸಿದರು. ಮೂಕಳಮಾಡ ಗಣಪತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಂಡೇಪಂಡ ಮತ್ತು ಪಾಲಂದಿರ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಮಂಡೇಪಂಡ ತಂಡ ಜಯ ಸಾಧಿಸಿತು. ಮಂಡೇಪಂಡ ಪರ ಗೌತಮ್ 2 ಹಾಗೂ ಕವನ್ ಮುತ್ತಪ್ಪ 1 ಗೋಲು ದಾಖಲಿಸಿದರು. ಪಾಲಂದಿರ ಪರ ಸಂದೇಶ್ ನಾಣಯ್ಯ 1 ಗೋಲು ಬಾರಿಸಿದರು. ಪಾಲಂದಿರ ಅಪ್ಪಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*
ಕುಮ್ಮಂಡ ಮತ್ತು ತಂಬುಕುತ್ತೀರ ನಡುವಿನ ಪಂದ್ಯದಲ್ಲಿ ನಿಗಧಿತ ಅವಧಿಯಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-3 ಗೋಲುಗಳ ಅಂತರದಲ್ಲಿ ಕುಮ್ಮಂಡ ತಂಡ ಗೆಲುವು ಸಾಧಿಸಿತು. ತಂಬುಕುತ್ತೀರ ರಘು ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಚೀರಂಡ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ಗೆಲುವು ಸಾಧಿಸಿತು. ಪುದಿಯೊಕ್ಕಡ ಪರ ಮಿಥುನ್ ಪೊನ್ನಪ್ಪ, ಸುಮನ್ ಮುತ್ತಣ್ಣ, ಬಾಗೇಶ್ ಹಾಗೂ ಪ್ರಧಾನ್ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಚೀರಂಡ ಅಯ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೆಪ್ಪುಡಿರ ಮತ್ತು ಕೈಪಟ್ಟಿರ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ತಂಡ ಗೆಲುವು ದಾಖಲಿಸಿತು. ಚೆಪ್ಪುಡಿರ ಪರ ನರೇನ್ ಕಾರ್ಯಪ್ಪ, ಚೇತನ್ ಚಿಣ್ಣಪ್ಪ, ಪ್ರಣಾವ್ ತಮ್ಮಯ್ಯ, ಗಗನ್ ತಿಮ್ಮಯ್ಯ ಹಾಗೂ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಕೈಪಟ್ಟಿರ ಚೆಶ್ವಿನ್ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮೇವಡ ಮತ್ತು ಕರ್ತಮಾಡ ನಡುವಿನ ಪಂದ್ಯದಲ್ಲಿ ಕರ್ತಮಾಡ ತಂಡ 4-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಕರ್ತಮಾಡ ಪರ ಲವರಾಜ್, ಅಯ್ಯಪ್ಪ, ಲಿತೇಶ್ ಹಾಗೂ ಬೆಳ್ಯಪ್ಪ ತಲಾ 1 ಗೋಲು ದಾಖಲಿಸಿದರು. ಮೇವಡ ಜಶಾಂತ್ ತಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚಿಂಡಮಾಡ ಮತ್ತು ಅಟ್ರಂಗಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಅಟ್ರಂಗಡ ತಂಡ ಗೆಲುವು ದಾಖಲಿಸಿತು. ಅಟ್ರಂಗಡ ಪರ ನರ್ತನ್ ನಾಚಪ್ಪ ಹಾಗೂ ನಿತಿನ್ ಕುಟ್ಟಪ್ಪ ತಲಾ 1 ಗೋಲು ದಾಖಲಿಸಿದರು. ಚಿಂಡಮಾಡ ಪಡ ತೀರ್ಥನ್ 1 ಗೋಲು ಬಾರಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಳವಂಡ ಮತ್ತು ಅರೆಯಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಮಳವಂಡ ತಂಡ ಜಯ ಸಾಧಿಸಿತು. ಮಳವಂಡ ಪರ ತಕ್ಷಕ್ ಬಿದ್ದಪ್ಪ ಹಾಗೂ ಅದೀತ್ ಮುತ್ತಣ್ಣ ತಲಾ 1 ಗೋಲು ದಾಖಲಿಸಿದರು. ಅರೆಯಡ ಶರವಣ್ ನಾಚಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Share. Facebook Twitter Pinterest LinkedIn Tumblr Email WhatsApp
Previous Article*ಜಿ.ಆರ್.ಗಿರೀಶ್ ಗೆ “ಛಾಯಾ ಶ್ರೀ” ಪ್ರಶಸ್ತಿ ಪ್ರದಾನ*
Next Article ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಭೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.